ರಾಮರಾಜ ಕ್ಷತ್ರಿಯ ಸೇವಾ ಸಂಘ ಮುಂಬಯಿ: ಸಾಧಕರಿಗೆ ಸಮ್ಮಾನ


Team Udayavani, Jan 10, 2020, 6:13 PM IST

MUMBAI-TDY-1

ಮುಂಬಯಿ, ಜ. 9: ಸಯಾನ್‌ ಜಿಎಸ್‌ಬಿ ಸೇವಾ ಮಂಡಲದ ಶ್ರೀ ಸುಧೀಂದ್ರ ಸಭಾಗೃಹದಲ್ಲಿ ಇತ್ತೀಚೆಗೆ ನಡೆದ ರಾಮರಾಜ ಕ್ಷತ್ರಿಯ ಸೇವಾ ಸಂಘ ಮುಂಬಯಿ ಸಂಸ್ಥೆಯ 76ನೇ ವಾರ್ಷಿಕ ಮಹಾಸಭೆ ಮತ್ತು ವಾರ್ಷಿಕ ಸ್ನೇಹ ಸಮ್ಮಿಲನ ಸಮಾರಂಭದಲ್ಲಿಸಮಾಜದ ಹಿರಿಯ ಸದಸ್ಯರಾದ ರತ್ನಾಕರ್‌ ರಾವ್‌ ಮತ್ತು ಲೀಲಾವತಿ ರತ್ನಾಕರ್‌ ದಂಪತಿ, ಲಕ್ಷ್ಮೀಶ ಕಾಪು,ಕಾವೇರಿ ರಾವ್‌ ಹಾಗೂ ಸಾಧಕ ಪ್ರತಿಭೆ ಶ್ರೇಯಸ್‌ ಎಸ್‌. ರಾವ್‌ ಇವರನ್ನು ರಾಮರಾಜ ಕ್ಷತ್ರಿಯ ಸೇವಾ ಸಂಘ ಮುಂಬಯಿ ಅಧ್ಯಕ್ಷ ರಾಜ್‌ಕುಮಾರ್‌ಕಾರ್ನಾಡ್‌ ಅವರು ಅಭಿನಂದಿಸಿ ಶುಭಹಾರೈಸಿದರು.

ಈ ಸಂದರ್ಭ ಸಮಾಜ ಬಾಂಧವರ ಮಕ್ಕಳನ್ನು ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ನೀಡಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಎನ್‌. ರವೀಂದ್ರನಾಥ್‌ ರಾವ್‌, ಗೌರವ ಪ್ರಧಾನ ಕಾರ್ಯದರ್ಶಿ ಕೇದರ್‌ನಾಥ ಆರ್‌. ಬೋಳಾರ್‌, ಗೌರವ ಕೋಶಾಧಿಕಾರಿ ನವೀನ್‌ ಎಸ್‌. ರಾವ್‌ ಜತೆ ಕಾರ್ಯದರ್ಶಿಗಳಾದ ರಿತೇಶ್‌ ಆರ್‌. ರಾವ್‌ ಮತ್ತು ನಿತ್ಯಾನಂದ ಸಿ. ರಾವ್‌, ಜೊತೆ ಕೋಶಾಧಿಕಾರಿ ರೂಪೇಶ್‌ ಆರ್‌. ರಾವ್‌, ಮಹಿಳಾಧ್ಯಕ್ಷೆ ಶ್ರೇಯಾ ಎಸ್‌.ರಾವ್‌, ಮಹಿಳಾ ಕಾರ್ಯದರ್ಶಿ ಆರತಿ ಎನ್‌. ರಾವ್‌, ಕೋಶಾಧಿಕಾರಿ ಕವಿತಾ ಆರ್‌.ರಾವ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯಕಾರಿ ಸಮಿತಿಯ ರಾಜೇಂದ್ರ ಆರ್‌. ರಾವ್‌, ಸಂತೋಷ್‌ ಕುಮಾರ್‌ಆರ್‌. ರಾವ್‌, ಧನಂಜಯ ಎನ್‌. ಶೇರ್ವೆಗಾರ್‌, ಸುಹಾಸ್‌ ಎಸ್‌. ರಾವ್‌, ಆಶ್ವಿ‌ನ್‌ ಕೆ. ರಾವ್‌, ಕೆ. ಎಂ. ಅಶಿತ್‌ ರಾಜ್‌, ಹರಿಚಂದ್ರ ಆರ್‌. ರಾವ್‌, ಮನೋಜ್‌ ಸಿ. ರಾವ್‌, ದಿವೀತ್‌ ಡಿ. ರಾವ್‌, ಜಯಕರ ಎಸ್‌. ರಾವ್‌, ಡಾ| ಸತ್ಯಕೃಷ್ಣ ಭಟ್‌, ರವಿ ರಾವ್‌, ಕೆ. ವಿ. ರಾವ್‌, ಕೆ. ರಾಮಚಂದ್ರ ಉಪಾದ್ಯಾಯ ಸೇರಿದಂತೆ ಸಂಸ್ಥೆಯ ಸದಸ್ಯರು ಪಾಲ್ಗೊಂಡಿದ್ದರು.

 

ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.