ಅದಮಾರು ಶ್ರೀಗಳಿಂದ “ಹೇಮಾದ್ರಿ’ ಸ್ಮರಣ ಸಂಚಿಕೆ ಬಿಡುಗಡೆ


Team Udayavani, Jan 14, 2021, 4:15 PM IST

putthgige

ಮುಂಬಯಿ, ಜ. 13: ಪಡುಬಿದ್ರಿ ಉಭಯ ಶಾಲೆಗಳ ಶತಮಾನ ಶತಖಂಡ ಸಂಭ್ರಮ 2020ರ ಸ್ಮರಣ ಸಂಚಿಕೆ “ಹೇಮಾದ್ರಿ’ಯನ್ನು ಜ. 9ರಂದು ಸಂಜೆ ಉಪನಗರದ ಇರ್ಲಾದ ಅದಮಾರು ಮಠದಲ್ಲಿ ಉಡುಪಿ ಶ್ರೀ ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥರು ತಮ್ಮ ಅಮƒತ ಹಸ್ತದಿಂದ ಬಿಡುಗಡೆ ಮಾಡಿದರು.

ಶ್ರೀಪಾದರು ಈ ಸಂದರ್ಭದಲ್ಲಿ ಆಶೀರ್ವಚನಗೈದು, ಪಡುಬಿದ್ರಿ ಉಭಯ ವಿದ್ಯಾಲಯಗಳಿಗೆ ಮುಂಬಯಿಯಲ್ಲಿ ನೆಲೆಸಿ ರುವ ಹಳೆ ವಿದ್ಯಾರ್ಥಿಗಳ ಕೊಡುಗೆ ಅನುಪಮ ವಾಗಿದೆ. ವಿದ್ಯಾಭಿಮಾನಿಗಳ ಇಂತಹ ಉಸ್ತುಕತೆ ಪ್ರಶಂಸನೀಯ. ಹಳೆ ವಿದ್ಯಾರ್ಥಿಗಳೇ ವಿದ್ಯಾಲಯ ಗಳ ಅಭಿವೃದ್ಧಿಯ ಬೇರುಗಳಾಗಿದ್ದಾರೆ ಎಂದು ಶುಭ ಹಾರೈಸಿದರು.

ಶ್ರೀ ಅದಮಾರು ಮಠದ ಶ್ರೀಪಾದರ ಅಧೀನದಲ್ಲಿನ ಶಿಕ್ಷಣ ಸಮೂಹ ಸಂಸ್ಥೆಗಳಲ್ಲಿನ ಒಂದಾದ ಶ್ರೀ ಬ್ರಹ್ಮಾವಿದ್ಯಾ ಪ್ರಕಾಶಿನಿ ಶಾಲೆ ಶತಮಾನ ಸಂಭ್ರಮವನ್ನು ಆಚರಿಸಿದರೆ, ಪಡುಬಿದ್ರಿ ಗಣಪತಿ ಹೈಸ್ಕೂಲ್‌ ಸುವರ್ಣ ಮಹೋತ್ಸವವನ್ನು ಆಚರಿಸಿಕೊಂಡಿದ್ದು, ಶ್ರೀ ವಿಶ್ವಪ್ರಿಯ ತೀರ್ಥರ ಅರ್ವತ್ತರ ಸಂಭ್ರಮದ ಅಂಗವಾಗಿ ಶ್ರೀ ಗಣಪತಿ ದೇವಸ್ಥಾನ ಪಡುಬಿದ್ರಿ ಇದರ ವಠಾದಲ್ಲಿ ಆಚರಿಸಿದ ಶತಮಾನ ಶತಖಂಡ ಕಾರ್ಯಕ್ರಮದ ಸ್ಮರಣಾರ್ಥ ರಚಿತ “ಹೇಮಾದ್ರಿ’ ಸ್ಮರಣ ಸಂಚಿಕೆ ಒಂದು ದಾಖಲೆಯಂತಿದೆ ಎಂದು ನಟರಾಜ ಪಿ. ಎಸ್‌. ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ಓದಿ:ಮುನಿರತ್ನ, ವಿಶ್ವನಾಥ್ ಇಬ್ಬರಿಗೂ ಉನ್ನತ ಸ್ಥಾನಮಾನ ಸಿಗಲಿದೆ: ನಾರಾಯಣಗೌಡ

ಬಳಂಬ ನಾಗರಾಜ ರಾವ್‌ ಮತ್ತು ಲೋವಿತಾ ನಾಗರಾಜ್‌ ದಂಪತಿ ಹಾಗೂ ಲತಾ ಕಾಮತ್‌ ಅವರು ಸ್ವಾಮೀಜಿಗೆ ಗೌರವಾರ್ಪಣೆಗೈದರು. ಅದಮಾರು ಮಠದ ಪ್ರಬಂಧಕ ಪಡುಬಿದ್ರಿ ರಾಜೇಶ ವಿ. ರಾವ್‌, ವಾಣಿ ರಾಜೇಶ್‌ ಭಟ್‌, ಮಾ| ಶ್ರೀಶ ಆರ್‌. ಭಟ್‌, ವಿಜಯ ಶೆಟ್ಟಿ, ಪ್ರಕಾಶ್‌ ಶೆಟ್ಟಿ, ಮುರುಡಿ ಗಣೇಶ್‌ ರಾವ್‌ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಮುಂಬಯಿ ಸಮಿತಿಯ ಪೇಟೆಮನೆ ಪ್ರಕಾಶ್‌ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಪ್ರಸ್ತಾವಿಸಿದರು. ನಟರಾಜ ಪಿ. ಎಸ್‌. ವಂದಿಸಿದರು. ಭಕ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.