ದೈವಗಳ ಪುನಃಪ್ರತಿಷ್ಠೆ, ಕಲಶಾಭಿಷೇಕ


Team Udayavani, Feb 12, 2021, 8:23 PM IST

religion programme

ಹಿರಿಯಡಕ (ಹೆಬ್ರಿ), ಫೆ. 11: ಇತಿಹಾಸ ಪ್ರಸಿದ್ಧ ಬಸ್ತಿ ಬೊಮ್ಮರಬೆಟ್ಟು ಮೂಲ ವರ್ತೆ ಕಲ್ಕುಡ ದೈವಸ್ಥಾನ ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡು ಇದೀಗ ದೈವಗಳ ಪುನಃಪ್ರತಿಷ್ಠೆ ಹಾಗೂ ಕಲಶಾಭಿಷೇಕದ ಸಂಭ್ರಮದಲ್ಲಿದೆ.

ವರ್ತೆ ಕಲ್ಕುಡದ ಮೂಲವೇ ಬಸ್ತಿ
ಉಡುಪಿ ಜಿಲ್ಲೆ ಬೊಮ್ಮರಬೆಟ್ಟು ಗ್ರಾಮದ ಬಸ್ತಿ ಎಂಬ ಕ್ಷೇತ್ರದ ಮೂಲ ಸ್ಥಾನದಲ್ಲಿ ನೆಲೆಯಾದ ವರ್ತೆ ಕಲ್ಕುಡ ಕ್ಷೇತ್ರಿಯ ಅಧ್ಯಯನದಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನ ಪಡೆದು ಮೂಲ ವರ್ತೆ ಕಲ್ಕುಡ ಸ್ಥಾನ ಎಂದು ಪ್ರಸಿದ್ಧಿ ಪಡೆದಿದೆ. ವಿಶೇಷ ಕಾರ್ನಿಕದ ಶಕ್ತಿ ಸಾನ್ನಿಧ್ಯ ಹೊಂದಿ
ರುವ ಬಸ್ತಿ ವರ್ತೆ ಕಲ್ಕುಡ ದೈವಸ್ಥಾನ ಉಡುಪಿ ಜಿಲ್ಲೆ ಮಾತ್ರವಲ್ಲದೆ ಇತರ ಜಿಲ್ಲೆಗಳ ಭಕ್ತರು ಈ ಕ್ಷೇತ್ರಕ್ಕೆ ಹರಕೆ ಸೇವೆ ಸಲ್ಲಿಸುತ್ತಾರೆ. ಸನ್ನಿಧಿಯಲ್ಲಿ ಹಗಲು ಪನಿಯಾರ(ಪ್ರತಿ ಮಂಗಳವಾರ)ಸಂಕ್ರಾತಿ ಪೂಜೆ, ಹರಕೆ ಹೂವಿನ ಪೂಜೆ, ಕಾಲಾವಧಿ ನೇಮ ಮತ್ತು ಹರಕೆ ನೇಮ ನಡೆಯುತ್ತದೆ.ಜೀರ್ಣೋದ್ಧಾರ ಸಹಕಾರ
ಇತಿಹಾಸ ಪ್ರಸಿದ್ಧ ಬೊಮ್ಮರಬೆಟ್ಟು ಬಸ್ತಿಯಲ್ಲಿ ಪೂಜಿಸುತ್ತಾ ಬಂದಿರುವ ವರ್ತೆ ಕಲ್ಕುಡ ದೈವಸ್ಥಾನ ಈಗಾಗಲೇ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಮುತ್ತೂರು ಮೋಹನದಾಸ ಹೆಗ್ಡೆಯವರ ಸಾರಥ್ಯದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕುಯಿಲಾಡಿ ಸುರೇಶ್‌ನಾಯಕ್‌, ಉಪಾಧ್ಯಕ್ಷ ರವಿ ಶೆಟ್ಟಿ ಬಸ್ತಿ, ಅರ್ಚಕ ಶೇಖರ ಶೆಟ್ಟಿ ಬಸ್ತಿ ಹಾಗೂ ಸಮಿತಿಯ ಗೌರವಾಧ್ಯಕ್ಷರು, ಸರ್ವ ಸದಸ್ಯರ ಮುಂದಾಳತ್ವದಲ್ಲಿ ದಾನಿಗಳ, ಗ್ರಾಮಸ್ಥರ ಹಾಗೂ ಭಕ್ತರ ಸಹಕಾರದಿಂದ ಪುನಃಪ್ರತಿಷ್ಠೆ, ಕಲಶಾಭಿಷೇಕದ ಧಾರ್ಮಿಕ ಕಾರ್ಯಕ್ರಮಗಳ ಸಿದ್ಧತೆ ನಡೆಯುತ್ತಿದೆ.

ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಮೊದಲ ಹಂತದ ಕಾಮಗಾರಿಯಾಗಿ ದೈವದ ಗುಡಿಯ ಮೇಲ್ಚಾವಣಿ ಶಿಲಾಮಯಗೊಳಿಸಿ ಇದರ ಜತೆಯಲ್ಲಿ ಸುತ್ತು ಪೌಳಿಯನ್ನು ನವೀಕರಿಸಿ ಇದೀಗ ಶಾಶ್ವತಅಡುಗೆ ಕೋಣೆ ನಿರ್ಮಾಣ, ನೆಲಹಾಸು ಮೊದಲಾದ ಕಾಮಗಾರಿಗಳು ಪೂರ್ಣಗೊಂಡಿವೆ.
ಸಿರಿ ಸಿಂಗಾರ ನೇಮ

ದೈವಸ್ಥಾನದಲ್ಲಿ ಫೆ. 17ರಂದು ರಾತ್ರಿ 7ರಿಂದ ವಿವಿಧ ಭಜನ ಮಂಡಳಿಗಳಿಂದ ಕುಣಿತ ಭಜನ ಕಾರ್ಯಕ್ರಮ, 8ರಿಂದ ಅನ್ನಸಂತರ್ಪಣೆ ಹಾಗೂ 10ರಿಂದ ವರ್ತೆ ಕಲ್ಕುಡ ದೈವಗಳ ಸಿರಿಸಿಂಗಾರ ನೇಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.