ಸೋಂಕಿತರ ಭೇಟಿಗೆ ಅವಕಾಶ ನೀಡಲು ಮನವಿ


Team Udayavani, May 23, 2021, 12:53 PM IST

Request to allow visit of the infected

ಮುಂಬಯಿ: ಚಿಂತಾಜನಕ ಸ್ಥಿತಿಯಲ್ಲಿರುವ ಕೊರೊನಾ ಸೋಂಕಿತರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಲು ಅವರ ಆಪ್ತ ಸಂಬಂಧಿಗಳಿಗೆ ಅವಕಾಶ ನೀಡುವಂತೆ ಶಿವಸೇನೆ ಕಾರ್ಪೊರೇಟರ್‌ ಮತ್ತು ಬಿಎಂಸಿಯ ಸುಧಾರಣಾ ಸಮಿತಿಯ ಅಧ್ಯಕ್ಷ ಸದಾನಂದ್‌ ಪರಬ್‌ ಅವರು ಬಿಎಂಸಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಕೊರೊನಾ ಸೋಂಕಿತರು ಒಂಟಿಯಾಗಿರು ವಾಗ ಅವರ ಮಾನಸಿಕ ಒತ್ತಡ ಹೆಚ್ಚುತ್ತದೆ. ಕ್ವಾರಂಟೈನ್‌ ಸಂದರ್ಭ ಅವರನ್ನು ಕಾಣಲು ಸಂಬಂಧಿಗಳಿಗೆ ಅವಕಾಶ ನೀಡಿದ್ದಲ್ಲಿ ಅವರು ವೇಗವಾಗಿ ಚೇತರಿಸಿಕೊಳ್ಳಬಹುದು ಎಂದು ಕಾರ್ಪೊರೇಟರ್‌ ಹೇಳಿದ್ದಾರೆ.

ನಗರದ ಆಸ್ಪತ್ರೆಗಳು ರೋಗಿಗಳು ನಿರಾಳವಾಗಿ ಮತ್ತು ಒತ್ತಡರಹಿತವಾಗಿರಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ರೋಗಿಗಳು ಮತ್ತು ಅವರ ಕುಟುಂಬಗಳ ನಡುವೆ ಸಂಪರ್ಕವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದಾಗ್ಯೂ, ಪಿಪಿಇ ಕಿಟ್‌ಗಳನ್ನು ಧರಿಸುವುದು ಸೇರಿದಂತೆ ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದು

ಕೊಳ್ಳುವ ಮೂಲಕ ರೋಗಿಯನ್ನು ನೋಡಲು ತಕ್ಷಣದ ರಕ್ತಸಂಬಂಧಿಗಳಿಗೆ ಅವಕಾಶ ನೀಡಬೇಕು ಎಂದು ಪರಬ್‌ ಒತ್ತಾಯಿಸಿದ್ದಾರೆ.

ಸೋಂಕಿತರ ಸಂಬಂಧಿಗಳು ಕೋವಿಡ್‌ ವಾರ್ಡ್‌ಗಳಿಗೆ ಪ್ರವೇಶಿಸುವುದನ್ನು ನಿರ್ಬಂ ಧಿಸಲಾಗಿದೆ. ನಿರ್ಣಾಯಕ ರೋಗಿಗಳಿಗೆ 14 ದಿನಗಳ ಕಾಲ ರಕ್ತಸಂಬಂಧಿಗಳನ್ನು ಭೇಟಿ ಮಾಡಲು ಅನುಮತಿಯಿಲ್ಲ, ಅನೇಕ ಕುಟುಂಬಗಳು ಕೊರೊನಾದಿಂದ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದು, ಈ ಕ್ರಮ ಅನುಷ್ಠಾನದಿಂದ ಸೋಂಕಿತರಿಗೆ ಭಲ ಬರುತ್ತದೆ ಎಂದು ಶಿವಸೇನೆ ಕಾರ್ಪೊರೇಟರ್‌ ಸದಾನಂದ್‌ ಪರಬ್‌ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.