ರಾಯನ್‌ ಇಂಟರ್‌ನ್ಯಾಷನಲ್‌ ಶೈಕ್ಷಣಿಕ ಸಮೂಹದಿಂದ ರಾಯನ್‌ ಮಿನಿಥಾನ್‌


Team Udayavani, Dec 12, 2018, 5:17 PM IST

1112mum13.jpg

ನವಿ ಮುಂಬಯಿ: ರಾಯನ್‌ ಇಂಟರ್‌ನ್ಯಾಷನಲ್‌ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಟ್ಸ್‌
ವತಿಯಿಂದ 161ನೇ ವಾರ್ಷಿಕ ರಾಯನ್‌ ಮಿನಿಥಾನ್‌ ಓಟವು ಡಿ. 9ರಂದು ಸಂಸ್ಥೆಯ ನವಿ ಮುಂಬಯಿಯ ರಾಯನ್ಸ್‌ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

ಅತಿಥಿ-ಗಣ್ಯರ ಉಪಸ್ಥಿತಿಯಲ್ಲಿ ರಾಯನ್‌ ಇಂಟರ್‌ನ್ಯಾಷನಲ್‌ ಸಮೂಹ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ರಾಯನ್‌ ಎ. ಪಿಂಟೋ ಹಸಿರು ನಿಶಾನೆ ತೋರಿಸಿ ಮಿನಿಥಾನ್‌ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅತಿಥಿಗಳಾಗಿ ಸ್ಥಾನೀಯ ನಗರ ಸೇವಕ ರವೀಂದ್ರ ಇತಾಪೆ, ಮಾಜಿ ನಗರ ಸೇವಕ ಸುರೇಖಾ ಇತಾಪೆ, ಸಂಚಾರಿ ವಿಭಾಗದ ಉಪ ಆಯುಕ್ತ ಸುನೀಲ್‌ ಲೋಖಂಡೆ, ಎನ್‌ಎಂಎಂಸಿ ಅಧಿಕಾರಿ ರೇವಪ್ಪ ಗುರಾವ್‌, ಮಂತ್ರಾಲಯದ ಅಧಿಕಾರಿ ಶರತ್‌ ಡೋಕೆ, ನೆರೂಲ್‌ ಜಿಮಾVನದ ಗೌರವ ಕಾರ್ಯದರ್ಶಿ ಹರ್ಷರನ್‌ ಸಿಂಗ್‌, ಕೇಂದ್ರ ಅಬಕಾರಿ ತಪಸಣಾಧಿಕಾರಿ ಶೇಖರ್‌ ಲಾಡ್‌, ಜೀವನ್‌ ಜ್ಯೋತ್‌ ಚರ್ಚ್‌ನ ಧರ್ಮಗುರು ಪಾಸ್ಟರ್‌ ಆಶೀಸ್‌ ಶ್ರೀವಾಸ್ತವ, ಭಾರತೀಯ ಕೋಸ್ಟ್‌ಗಾರ್ಡ್‌ ದಿನೇಶ್‌ ಜಾಧವ್‌, ಕ್ರೀಡಾ ತರಬೇತುದಾರ ಮೋಹನ್‌ ಸುರೇಶ್‌ದಾಸ್‌ ಮತ್ತಿತರ ಗಣ್ಯರು ಉಪಸ್ಥಿತರಿದ್ದು  ನಗರದ 14 ಶಾಲೆಗಳ ಸುಮಾರು 12,173 ವಿದ್ಯಾರ್ಥಿಗಳು ಪಾಲ್ಗೊಂಡಿದ್ದ ಮಿನಿಥಾನ್‌ ಓಟಕ್ಕೆ ಚಾಲನೆ ನೀಡಿ ಶುಭಹಾರೈಸಿದರು.

ಸೈಂಟ್‌ ಜೋಸೆಫ್ಸ್ ಹೈಸ್ಕೂಲ್‌ ಸಿಬಿಎಸ್‌ಇ ವಿಭಾಗ ಪನ್ವೇಲ್‌ ಚಾಂಪಿಯನ್‌ಶಿಪ್‌ ಸ್ಥಾನದೊಂದಿಗೆ ಪ್ರಥಮ ಸ್ಥಾನಕ್ಕೆ ಪಾತ್ರವಾದರೆ, ಸೈಂಟ್‌ ಜೋಸೆಫ್ಸ್ ಹೈಸ್ಕಲ್‌ ಎಸ್‌ಎಸ್‌ಸಿ ವಿಭಾಗ  ಪನ್ವೇಲ್‌  ದ್ವಿತೀಯ ಸ್ಥಾನ ಹಾಗೂ ಸೈಂಟ್‌ ಕ್ಸೇವಿಯರ್ ಹೈಸ್ಕೂಲ್‌ ಗೋರೆಗಾಂವ್‌ ತೃತೀಯ ಸ್ಥಾನವನ್ನು ಪಡೆದು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ವಿವಿಧ ತಂಡಗಳ ವಿದ್ಯಾರ್ಥಿಗಳ ಮನೋರಂಜನಾ ಕಾರ್ಯಕ್ರಮದೊಂದಿಗೆ ನಡೆಸಲ್ಪಟ್ಟ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರತೀಯೋರ್ವ ವಿದ್ಯಾರ್ಥಿ ವಿಜೇತರಿಗೆ ಪ್ರಶಸ್ತಿ, ಸ್ಮರಣಿಕೆ, ಪ್ರಮಾಣಪತ್ರ ಇತ್ಯಾದಿಗಳ‌ನ್ನಿತ್ತು ಅತಿಥಿ ಗಳು ಮತ್ತು ಕ್ರೀಡಾ ಸಂಘಟಕರು ಗೌರವಿಸಿದರು. ಸ್ಪರ್ಧೆ ಯಲ್ಲಿ ಪಾಲ್ಗೊಂಡ  ಹಾಗೂ ವಿಜೇತ ವಿದ್ಯಾರ್ಥಿಗಳಿಗೆ ರಾಯನ್‌ ಸಮೂಹದ ಕಾರ್ಯಾಧ್ಯಕ್ಷ ಡಾ| ಆಗಸ್ಟಿನ್‌ ಎಫ್‌. ಪಿಂಟೋ ಹಾಗೂ ಆಡಳಿತ ನಿರ್ದೇಶಕಿ ಗ್ರೇಸ್‌ ಪಿಂಟೊ ಶುಭ ಹಾರೈಸಿದರು. 

ಚಿತ್ರ-ವರದಿ : ರೊನಿಡಾ ಮುಂಬಯಿ

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.