ಶಬರಿಮಲೆ ಶ್ರೀ ಅಯ್ಯಪ್ಪ ಸೇವಾ ಸಮಾಜಂ ಮಹಾರಾಷ್ಟ್ರ:ಮಹಾಸಭೆ


Team Udayavani, Dec 5, 2017, 3:54 PM IST

01-Mum02.jpg

ಮುಂಬಯಿ: ಕೇರಳದಲ್ಲಿ 2008 ರಲ್ಲಿ ಸ್ಥಾಪನೆಯಾದ ಶಬರಿಮಲೆ ಶ್ರೀ ಅಯ್ಯಪ್ಪ ಸೇವಾ ಸಮಾಜಂ ಇದರ ಮಹಾರಾಷ್ಟ್ರ ಘಟಕದ ವಾರ್ಷಿಕ ಮಹಾಸಭೆಯು ನ. 19ರಂದು ಮಾಟುಂಗ ಪೂರ್ವದ ಮೈಸೂರು ಅಸೋಸಿಯೇಶನ್‌ ಸಭಾಗೃಹದಲ್ಲಿ ಜರಗಿತು.

ಈ ಸಂಸ್ಥೆಯು ಕೇವಲ ಅನ್ನದಾನ ಮಾತ್ರವಲ್ಲದೆ ದೇಶದ ಹೆಚ್ಚಿನೆಡೆ ಇದರ ಸುಮಾರು 150 ಅಯ್ಯಪ್ಪ ಸೇವಾ ಕೇಂದ್ರದ ಮೂಲಕ ಶಬರಿಮಲೆಗೆ ಪ್ರಯಾಣಿಸುವ ಅಯ್ಯಪ್ಪ ಭಕ್ತರಿಗೆ ಅಗತ್ಯವಿರುವ ಇತರ ಸೇವಾ ಕಾರ್ಯಗಳಲ್ಲಿ  ನಿರತವಾಗಿದೆ. ತುಮಕೂರಿನ ಕನ್ನಡಿಗ ಟಿ. ಬಿ. ಶೇಖರ ಇವರು ಇದರ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿದ್ದು, ಎನ್‌. ರಾಜನ್‌ ಅವರು ಇದರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇದರ ಕರ್ನಾಟಕ ರಾಜ್ಯದ ಗೌರವ ಅಧ್ಯಕ್ಷರಾಗಿ ಚಿತ್ರನಟ ಶಿವರಾಂ, ಅಧ್ಯಕ್ಷರಾಗಿ ಶಿವಮೊಗ್ಗದ ಹಿರಿಯ ಗುರುಸ್ವಾಮಿ ರೋಜ ಶನ್ಮುಗಮ…, ಮಹಾರಾಷ್ಟ್ರದ ಗೌರವ ಅಧ್ಯಕ್ಷರಾಗಿ ಖ್ಯಾತ ಚಿತ್ರನಟ ವಿವೇಕ್‌ ಒಬೆರೊಯ…, ಅಧ್ಯಕ್ಷರಾಗಿ ಆರ್‌. ಮುರುಗನ್‌, ಮುಂಬಯಿ ಯುನಿಟ್‌ ಅಧ್ಯಕ್ಷರಾಗಿ ಪ್ರಕಾಶ್‌ ಪೈ, ಗೌರವ ಅಧ್ಯಕ್ಷರಾಗಿ ಮುಂಬಯಿಯ ಮಾಜಿ ಮುನ್ಸಿಪಾಲ್‌ ಕಮಿಷನರ್‌ ಕೆ. ನಳಿನಾಕ್ಷನ್‌ ಐಎಎಸ್‌ ಅವರು ಆಯ್ಕೆಯಾಗಿದ್ದಾರೆ.

ಗುರುಸ್ವಾಮಿಗಳಾದ ಬಿ. ತಿರುಕೈವೇಲು ಮತ್ತು ಇನಾಮುತ್ತು ಇವರಿಂದ ಅಯ್ಯಪ್ಪ ಪೂಜೆಯೊಂದಿಗೆ ಸಭೆಯು ಪ್ರಾರಂಭಗೊಂಡಿತು.  ರಾಷ್ಟ್ರೀಯ ಉಪಾಧ್ಯಕ್ಷರಾದ ಸುಮತಿ ವೇಣುಗೋಪಾಲ್‌, ಅನದಾನಂತ ಸ್ವಾಮಿ ಮತ್ತು ರಮಾನಂದ ಸ್ವಾಮೀಜಿ ಅವರು ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವರಿಸಿದರು.

ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷ   ಕನ್ನಡಿಗ ಟಿ. ಬಿ. ಭಾಸ್ಕರ್‌  ಈ ಸಂಧರ್ಭ ಮಾತನಾಡಿದರು. ರಾಷ್ಟ್ರೀಯ  ಕಾರ್ಯದರ್ಶಿ ಎನ್‌. ರಾಜನ್‌ ಅವರು ಸಂಸ್ಥೆಯ  ಕಾರ್ಯಕ್ರಮಗಳ ವಿವರ ನೀಡಿದರು. ವಿಪಿನ್‌ ಕುಮಾರ್‌ ಸಂಘಟನೆಯ ಮುಂದಿನ ಕಾರ್ಯಕ್ರಮಗಳ ವಿವರಗಳನ್ನು ಸಭೆಗೆ ವಿವರಿಸಿದರು. ರಾಜ್ಯದ ಉಪಾಧ್ಯಕ್ಷ ಎಸ್‌. ವರಗುನ ಪಾಂಡಿಯನ್‌ ಮಾತನಾಡಿದರು.

ಕರಾಟೆ ಆರ್‌. ಮುರುಗನ್‌ ಅಧ್ಯಕ್ಷೀಯ ಭಾಷಣಗೈದರು.  ಮುಂಬಯಿ ಯುನಿಟ್‌ ಅಧ್ಯಕ್ಷ ಪ್ರಕಾಶ್‌ ಪೈ. ವಂದಿಸಿದರು. ಸಂಸ್ಥೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಪ್ರಕಾಶ್‌ ಪೈ (9324300002), ಸುರೇಶ್‌ ಬಾಬು (9594077528), ವರಗುಣ ಪಾಂಡಿಯನ್‌ (9892786704, 9757282669) ಇವರನ್ನು ಸಂಪರ್ಕಿಸಬಹುದು ಎಂದು ಇದೇ ಸಂದರ್ಭದಲ್ಲಿ ತಿಳಿಸಲಾಯಿತು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.