ಮಹರ್ಷಿ ಕಾರ್ವೆ ಸ್ತ್ರೀ ಶಿಕ್ಷಣ ಸಂಸ್ಥೆಯ ಕೋವಿಡ್‌ ಕೇರ್‌ ಸೆಂಟರ್‌ನಿಂದ ಮಾದರಿ ಸೇವೆ


Team Udayavani, May 10, 2021, 1:18 PM IST

Sample service from covid Care Center

ಪುಣೆ: ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ನಗರದ ಮಹರ್ಷಿ ಕಾರ್ವೆ ಸ್ತ್ರೀ ಶಿಕ್ಷಣ ಸಂಸ್ಥೆಯ ಕೋವಿಡ್‌ ಕೇರ್‌ ಸೆಂಟರ್‌ ಮಾದರಿ ಸಂಸ್ಥೆಯಾಗಿ ಸೇವೆ ಸಲ್ಲಿಸುವುದರ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.ಮಹಿಳಾ ಶಿಕ್ಷಣಕ್ಕಾಗಿ ಸ್ಥಾಪನೆಯಾದ ಸಮರ್ಥ್ ಭಾರತ್‌ ಯೋಜನೆ ಮಹರ್ಷಿ ಕಾರ್ವೆ ಶ್ರೀ ಶಿಕ್ಷಣ ಸಂಸ್ಥೆಯಲ್ಲಿ ಗುಡಿಪಾಡ್ವದಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಜನಕಲ್ಯಾಣ್‌ ಸಮಿತಿಯ ಸಹಕಾರದೊಂದಿಗೆ ಕೊರೊನಾ ಕೇರ್‌ ಸೆಂಟರ್‌ ಅನ್ನು ಪ್ರಾರಂಭಿಸಲಾಗಿದೆ. ಸಹ್ಯಾದ್ರಿ ಆಸ್ಪತ್ರೆಯ ತಜ್ಞ ವೈದ್ಯರು ಇಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಮೂರು ಪಾಳಿಯಲ್ಲಿ ಕೆಲಸ ಮಾಡುವ ಎಂಟು ವೈದ್ಯರು ಮತ್ತು 25 ಸ್ವಯಂ ಸೇವಕರು ಸೋಂಕಿತರಿಗೆ ವೈದ್ಯಕೀಯ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿ¨ªಾರೆ. ಅಗತ್ಯವಿದ್ದರೆ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ಯೋಜಿಸಲಾಗಿದೆ ಎಂದು ಕೇಂದ್ರದ ಸಂಯೋಜಕ ಮಹೇಶ್‌ ಪೋಹ್ನಕರ್‌ ಅವರು ಹೇಳಿದರು.ರೋಲ್‌ ಮಾಡೆಲ್‌ ಸಂಸ್ಥೆಪ್ರತಿದಿನ ಬೆಳಗ್ಗೆ ಚಹಾ-ಉಪಹಾರ, ಬಳಿಕ ಪ್ರಾಣಾಯಾಮ ಮತ್ತು ನಗೆ ಯೋಗ, ವೈದ್ಯರ ನಿಯಮಿತ ತಪಾಸಣೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ, ಖನ್ನತೆಗೆ ಒಳಗಾದವರಿಗೆ ತಜ್ಞರ ಸಮಾಲೋಚನೆ, ಭೋಜನ ಈ ಕೊರೊನಾ ಆರೈಕೆ ಕೇಂದ್ರಕ್ಕೆ ದಾಖಲಾದ ಸೋಂಕಿತರ ದೈನಂದಿನ ದಿನಚರಿಯಾಗಿದೆ.ವಿವಿಧ ಸಂಸ್ಥೆಗಳ ಸಹಕಾರಮಹರ್ಷಿ ಕಾರ್ವೆ ಶ್ರೀ ಶಿಕ್ಷಣ ಸಂಸ್ಥೆಯ ಕೊರೊನಾ ಆರೈಕೆ ಕೇಂದ್ರವು ಪುಣೆ ಮಹಾನಗರ ಪಾಲಿಕೆ, ವಿವೇಕ್‌ ವ್ಯಾಸ್ಪೀತ, ಪಿಪಿಸಿಆರ್‌, ಸಹ್ಯಾದ್ರಿ ಆಸ್ಪತ್ರೆ, ಲೋಹಿಯಾ ಪರಿವಾರದ ಶ್ರೀ ಮುಕುಂದ್‌ ಭವನ ಟ್ರಸ್ಟ್‌, ಲಕ್ಷ್ಮೀನಾರಾಯಣ ದೇವಸ್ತಾನ ಟ್ರಸ್ಟ್‌, ಪರಿಮಲ್‌ ಮತ್ತು ಪ್ರಮೋದ್‌ ಚೌಧರಿ ಪ್ರತಿಷ್ಠಾನದ ಸಹಯೋಗದಿಂದ ಕಾರ್ಯನಿರ್ವಹಿಸುತ್ತಿದೆ.

ಒಂದು ಕೋಣೆಯಲ್ಲಿಮೂರು ಮಂದಿ ಸೋಂಕಿತರುಕಾರ್ವೆ ನಗರದ ಬಯಾ ಕಾರ್ವೆ ಹಾಸ್ಟೆಲ್‌ನಲ್ಲಿ ಪ್ರಾರಂಭವಾದ ಕೇಂದ್ರವು 450 ಹಾಸಿಗೆಗಳನ್ನು ಹೊಂದಿದೆ. ಸಾಮಾಜಿಕ ಅಂತರ ನಿಯಮವನ್ನು ಅನುಸರಿಸುವ ಉದ್ದೇಶದಿಂದ 3 ಮಂದಿ ಸೋಂಕಿತರಿಗೆ ಒಂದೇ ಕೋಣೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಯಾವುದೇ ರೋಗಲಕ್ಷಣಗಳಿಲ್ಲದ, ಆದರೆ ಮನೆಯಲ್ಲಿ ಯಾವುದೇ ಸೌಲಭ್ಯಗಳಿಲ್ಲದ ರೋಗಿಗಳಿಗೆ ಈ ಕೇಂದ್ರವು ಉಪಯುಕ್ತವಾಗಿದೆ.ಕೇಂದ್ರದ ವೈಶಿಷ್ಟ್ಯಗಳುಸಹ್ಯಾದ್ರಿ ಆಸ್ಪತ್ರೆಯ ವೈದ್ಯರು ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಜಾಗರೂ ಕರಾಗಿರುತ್ತಾರೆ. ಸ್ವಯಂಸೇವಕರು ಕೇಂದ್ರದಲ್ಲಿ ಸಂಪೂರ್ಣವಾಗಿ ಸ್ವಯಂಪ್ರೇರಿತ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಅಗತ್ಯವಾದ ತರಬೇತಿಯನ್ನು ನೀಡಲಾಗಿದೆ. ಸ್ವಯಂಸೇವಕರನ್ನು ಎಂಟು ದಿನಗಳವರೆಗೆ ಕೆಲಸ ಮಾಡಿದ ಬಳಿಕ ಎಂಟು ದಿನಗಳವರೆಗೆ ಕ್ಯಾರಂಟೈನ್‌ ಗೊಳಿಸಲಾಗುತ್ತಿದೆ.ಯುವ ಸ್ವಯಂ ಸೇವಕರು ಈ ಸಂಸ್ಥೆಯಲ್ಲಿ ಹೊಸ ಗುಣಮಟ್ಟದ ಸೇವೆಯನ್ನು ನೀಡುತ್ತಿ¨ªಾರೆ. ವೈದ್ಯರಿಗೆ ಸಹಾಯ ಮಾಡಲು ಪ್ರತಿ ಮೂರು ಪಾಳಿಯಲ್ಲಿ 25 ಸ್ವಯಂ ಸೇವಕರ ಮಂಡಳಿಯನ್ನು ಸ್ಥಾಪಿಸಲಾಗಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.