ಡಾ| ಸಂಧ್ಯಾ ಎಸ್‌. ಪೈ ಸಹಿತ ಐವರಿಗೆ ಮಾಸ್ತಿ ಪ್ರಶಸ್ತಿ ಪ್ರದಾನ


Team Udayavani, Mar 28, 2021, 11:40 AM IST

sandhya pai got  Masti Award

ಬೆಂಗಳೂರು: ಮಾಸ್ತಿ ವೆಂಟಕೇಶ್‌ ಅಯ್ಯಂಗಾರ್‌ ಟ್ರಸ್ಟ್‌ನ 2020ನೇ ಸಾಲಿನ ಮಾಸ್ತಿ ಪ್ರಶಸ್ತಿಯನ್ನು “ತರಂಗ’ ವಾರಪತ್ರಿಕೆಯ ವ್ಯವ ಸ್ಥಾಪಕ ಸಂಪಾದಕರಾದ ಡಾ| ಸಂಧ್ಯಾ ಎಸ್‌. ಪೈ, ಸಾಹಿತಿಗಳಾದ ಸುಬ್ರಾಯ ಚೊಕ್ಕಾಡಿ, ಎಸ್‌. ಆರ್‌. ವಿಜಯಶಂಕರ್‌, ಕೇಶವ ರೆಡ್ಡಿ ಹಂದ್ರಾಳ ಮತ್ತು ಎಸ್‌. ರಘುನಾಥ್‌ ಅವರಿಗೆ ಪ್ರದಾನಿಸಲಾಯಿತು.
ನಗರದ ಭಾರತೀಯ ವಿದ್ಯಾ ಭವನದ ಸಭಾಂಗಣದಲ್ಲಿ ಶನಿವಾರ ಜರಗಿದ ಸಮಾರಂಭದಲ್ಲಿ ಜನಪದ ವಿದ್ವಾಂಸ ಹಾಗೂ ವಿಶ್ರಾಂತ ಕುಲಪತಿ ಡಾ| ಬಿ. ಎ. ವಿವೇಕ್‌ ರೈ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಗೆ ಆಯ್ಕೆಯಾಗಿದ್ದ ಪ್ರೊ| ಪುರುಷೋತ್ತಮ ಬಿಳಿಮಲೆ ಅವರು ಅನಾರೋಗ್ಯದ
ಕಾರಣದಿಂದ ಗೈರಾಗಿದ್ದರು.

ಸಾಹಿತ್ಯದಲ್ಲಿ ನೈತಿಕತೆಯ ಸ್ಪಷ್ಟತೆ
ವಿಶ್ರಾಂತ ಕುಲಪತಿ ಡಾ| ಬಿ. ಎ.ವಿವೇಕ್‌ ರೈ ಮಾತನಾಡಿ, ಪುರಾಣ, ಇತಿಹಾಸ ಹಾಗೂ ವರ್ತಮಾನವನ್ನು ಒಂದುಗೂಡಿಸಿ, ಪೂರ್ವ ಹಾಗೂ ಪಶ್ಚಿಮದ ಇತಿಹಾಸವನ್ನು ಮುಖಾ
ಮುಖೀ ಮಾಡಿ ಸಣ್ಣಕತೆ, ಕಾದಂಬರಿ, ಸಾಹಿತ್ಯಗಳನ್ನು ಬರೆದಿರುವ ಮಾಸ್ತಿಯವರು ಇಂದಿಗೂ ಪ್ರಸ್ತುತರಾಗಿದ್ದಾರೆ. ಕಾಲ, ದೇಶ ಮತ್ತು ಪರಿಸರದ ಮೂರು ಪರಿ ಮಾಣವನ್ನು ಒಟ್ಟಿಗೆ ತಂದಿದ್ದರು. ಮೌಲ್ಯ ವ್ಯವಸ್ಥೆಯ ಚಿಂತನೆ, ನ್ಯಾಯದ ಪರಿಕಲ್ಪನೆ, ಹೆಣ್ಣು-ಗಂಡಿನ ಸಂಬಂಧದ ಸಂಕೀರ್ಣತೆ, ನೈತಿಕತೆಯ ಸೂಕ್ಷ್ಮ ಅವಲೋಕನವನ್ನು ಮಾಸ್ತಿಯವರು ಬರವಣಿಗೆಯಲ್ಲಿ ಮಾಡಿದ್ದರು ಎಂದರು.
ಐಪಿಸಿ ಸೆಕ್ಷನ್‌ ಮೂಲಕವೇ ತಪ್ಪಿತಸ್ಥ ಹೌದು ಅಥವಾ ಅಲ್ಲ ಎನ್ನುವ ಬಹಳ ಸಂಕುಚಿತವಾದ ವ್ಯವಸ್ಥೆ ನಮ್ಮಲ್ಲಿದೆ. ನೈತಿಕ ನೆಲೆಗಟ್ಟಿನಲ್ಲಿ ನ್ಯಾಯ
ದಾನ ಮಾಡುವ ಚಿಂತನೆಯನ್ನು ಕಳೆದುಕೊಂಡಿದ್ದೇವೆ. ನ್ಯಾಯಾ ಧೀಶರು, ನ್ಯಾಯವಾದಿ ಗಳು ಮಾಸ್ತಿಯವರ ಕಥೆಗಳು ಓದಬೇಕು. ನ್ಯಾಯದಾನಕ್ಕೆ ಇವು ಪೂರಕವಾಗಿವೆ ಎಂದು ಪ್ರೊ| ರೈ ಹೇಳಿದರು.
ಮಾಸ್ತಿ ಟ್ರಸ್ಟ್‌ ಅಧ್ಯಕ್ಷ ಮಾವಿನಕೆರೆ ರಂಗನಾಥ್‌, ಶಿಕ್ಷಣ ತಜ್ಞ ಡಾ| ಗುರುರಾಜ ಕರಜಗಿ ಉಪಸ್ಥಿತರಿದ್ದರು.

ಸಂಸ್ಕೃತಿ, ಸಂಸ್ಕಾರ ತಿಳಿಸುವ ಸಾಹಿತ್ಯ ಅಗತ್ಯ: ಡಾ| ಸಂಧ್ಯಾ ಪೈ

ಮಕ್ಕಳಿಗೆ ನಮ್ಮ ಸಂಸ್ಕೃತಿ ಹಾಗೂ ಸಂಸ್ಕಾರಗಳನ್ನು ತಿಳಿಸುವ ಯಾವ ಸಾಹಿತ್ಯವೂ ಬರದಿರುವುದು ದೊಡ್ಡ ಕೊರತೆಯಾಗಿದೆ. ಮಕ್ಕಳ ಕಥೆಗಳು ಬರುತ್ತಿವೆ. ಆದರೆ, ಅವುಗಳಲ್ಲಿ ಮಕ್ಕಳು ಅರ್ಥ ಮಾಡಿಕೊಳ್ಳುವುದು ಹಾಗೂ ಕಂಡುಕೊಳ್ಳುವಂತಹದ್ದು ಬಹಳ ಕಡಿಮೆ. ಮಕ್ಕಳಿಗೆ ಸಂಸ್ಕಾರ ಹಾಗೂ ಸಂಸ್ಕೃತಿಯನ್ನು ತಿಳಿಸುವ ಸಾಹಿತ್ಯಕ್ಕೆ ಪ್ರಸ್ತುತ ಉತ್ತಮ ಬೇಡಿಕೆಯೂ ಇದೆ ಎಂದು ಡಾ| ಸಂಧ್ಯಾ ಎಸ್‌. ಪೈ ಹೇಳಿದರು. ಹಿಂದೆ ಇದ್ದದ್ದು, ಮುಂದೆ ಇರುವಂಥದ್ದನ್ನು ಇಂದಿನ ಮಕ್ಕಳಿಗೆ ನನ್ನ ಭಾಷೆಯಲ್ಲಿ ಬರೆಯುತ್ತಿದ್ದೇನೆ. ದೈವಾನುಗ್ರಹದಿಂದಾಗಿ 27 ವರ್ಷಗಳ ಹಿಂದೆ “ತರಂಗ’ ವಾರಪತ್ರಿಕೆಯ ಸಾಹಿತ್ಯವನ್ನು ವಹಿಸಿಕೊಂಡು, ಬರೆಯುವುದನ್ನು ಆರಂಭಿಸಿದ್ದೆ. ಈವರೆಗೂ ಅದು ಮುಂದುವರಿದಿದ್ದು, ಓದುಗರು ಒಪ್ಪಿಕೊಂಡರು ಎಂದ ಅವರು, ಇಂಥ ಪ್ರಶಸ್ತಿಗಳು ಯುವ ಬರಹಗಾರರಿಗೆ, ಸಾಹಿತಿಗಳಿಗೆ ಪ್ರೋತ್ಸಾಹ ಮತ್ತು ಹೊಸ ವೇದಿಕೆ ಮಾಡಿಕೊಡುತ್ತವೆ. ಜೀವಮಾನದಲ್ಲಿ ಕೆಲವರಿಗಷ್ಟೇ ಸಿಗುವ ಈ ಗೌರವ ನನ್ನ ಪಾಲಿಗೆ ಸಂದಿರುವ ದೊಡ್ಡ ಪ್ರಶಂಸೆಯಾಗಿದೆ ಎಂದರು.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.