ಮೀರಾರೋಡ್‌  ಶ್ರೀ  ಶನೀಶ್ವರ ಮಂದಿರ:  ಶ್ರೀ ಶನೀಶ್ವರ ಗ್ರಂಥ ಪಾರಾಯಣ, ಸಮ್ಮಾನ


Team Udayavani, May 25, 2021, 7:37 PM IST

Saneeswara temple

ಮುಂಬಯಿ: ಮೀರಾರೋಡ್‌ ಶ್ರೀ ಶನೀಶ್ವರ ಮಂದಿರದಲ್ಲಿ ಶನಿವಾರ ತಿಂಗಳ ಮಂಗಳಾದ್ಯಯ ಮಹಾಪೂಜೆಯ ಅಂಗವಾಗಿ ನಾಲ್ಕನೇ ಶನಿವಾರ ವಾರದ ವಿಶೇಷ ಪೂಜೆಯು ಶ್ರೀ ಶನೀಶ್ವರ ಗ್ರಂಥ ಪಾರಾಯಣದ ಮೂಲಕ ನಡೆಯಿತು.

ಇದೇ ಸಂದರ್ಭದಲ್ಲಿ  ಹನುಮಾನ್‌ ಚಾಲೀಸ್‌ ಮತ್ತು ಶ್ರೀ ಶನೀಶ್ವರ ಜಪ ಪಾರಾಯಣ, ಶ್ರೀ ಶನೀಶ್ವರ ಭಜನ ಸಮಿತಿಯವರಿಂದ ಭಜನೆ, ರಾತ್ರಿ 7 ರಿಂದ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿರತಣೆ ನಡೆಯಿತು. ಈ ವಿಶೇಷ ಪೂಜೆಯಲ್ಲಿ ಪ್ರಸಿದ್ಧ ಭಜನ ಗಾಯಕರು ಮತ್ತು ಶ್ರೀ ಶನೀಶ್ವರ ಗ್ರಂಥ ಪಾರಾಯಣದ ವಾಚಕರಾದ ಅಚ್ಯುತ ಕೋಟ್ಯಾನ್‌ ಅವರ ಪುತ್ರಿ ರಿಯಾ ಅಚ್ಯುತ ಕೋಟ್ಯಾನ್‌ ಅವರ ಸೇವಾರ್ಥಕವಾಗಿ ಭಜನೆ ಸಂದರ್ಭ ನುಡಿಸುವ ಡೋಲಾಕ್‌ ಅನ್ನು ಈ ಸಂದರ್ಭ  ಮಂದಿರಕ್ಕೆ ನೀಡಲಾಯಿತು.

ಈ ಸಂದರ್ಭದಲ್ಲಿ ಅಚ್ಯುತ ಕೋಟ್ಯಾನ್‌ ಹಾಗೂ ಉದ್ಯಮಿ, ಮಹಾ ದಾನಿಗಳಾದ ವಿಘ¡ಹರ್ತ ಡೆವಲಪರ್‌ ಇದರ ವಿವೇಕಾನಂದ ಜಾØ ಅವರನ್ನು ಮಂದಿರದ ಗೌರವಾಧ್ಯಕ್ಷ ವಿನೋದ್‌ ವಾಘಷಿಯ ಅವರು ಶಾಲು ಹೊದೆಸಿ, ಮಹಾ ಪ್ರಸಾದವನ್ನು ನೀಡಿ ಗೌರವಿಸಿದರು. ಮಂದಿರದ ಅಧ್ಯಕ್ಷೆ ವಿದ್ಯಾ ಅಶೋಕ್‌ ಕರ್ಕೇರ, ಉಪಾಧ್ಯಕ್ಷರಾದ ಗುಣಕಾಂತ್‌ ಶೆಟ್ಟಿ ಕರ್ಜೆ, ಮಹಿಳಾ ಸಮಿತಿಯ ಉಪಾಧ್ಯಕ್ಷೆ ರಾಧಾ ಸುರೇಶ್‌ ಕೋಟ್ಯಾನ್‌, ಕೋಶಾಧಿಕಾರಿ ಅಚ್ಯುತ ಕೋಟ್ಯಾನ್‌, ಜತೆ ಕೋಶಾಧಿಕಾರಿ ಜಯಕರ್‌ ಶೆಟ್ಟಿ ಮುದ್ರಾಡಿ, ಜತೆ ಕಾರ್ಯದರ್ಶಿ ಉಷಾ ದಿನೇಶ್‌ ಶೆಟ್ಟಿಗಾರ್‌, ಜತೆ ಕೋಶಾಧಿಕಾರಿ ಭಾರತಿ ಅಂಚನ್‌, ಪೂಜಾ ಸಮಿತಿಯ ಉಪಾಧ್ಯಕ್ಷೆ ಜಯಲಕ್ಷ್ಮೀ ಸುವರ್ಣ, ಪೂಜಾ ಸಮಿತಿಯ ಕಾರ್ಯದರ್ಶಿ ಶಕುಂತಲಾ ಶೆಟ್ಟಿ., ಮಹಿಳಾ ಸಮಿತಿಯ ಯಶೋದಾ ಪೂಜಾರಿ, ಭಾರತಿ ಮಧುಕರ್‌ ಅಮೀನ್‌, ಲಲಿತಮ್ಮ ಶೆಟ್ಟಿಗಾರ್‌, ಸುಜಾತಾ ಶೆಟ್ಟಿ , ಆರತಿ ರಾಬ್‌, ಪ್ರಿಯಾ ವಿ. ಗುಪ್ತ ಪಾಲ್ಗೊಂಡಿದ್ದರು.

ಯುವ ಸಮಿತಿಯ ಜಯೇಶ್‌ ಸುವರ್ಣ, ರಿಚೀನ್‌ ಅಮೀನ್‌, ಕಾವ್ಯಾ ಶೆಟ್ಟಿಗಾರ್‌, ಹಿಮಾಂಶ್‌ ಅಮೀನ್‌ ಪ್ರಜ್ಞಾ ಶೆಟ್ಟಿಗಾರ್‌, ವಿಜೇತ ಪೂಜಾರಿ, ಅರ್ಚಕರಾದ ನಿರಾವ್‌ ಭಟ್‌ ಮತ್ತು ಶುಶಿಲ್‌ ಮಿಶ್ರ, ವಿಘ್ನಹರ್ತ ಡೆವಲಪರ್‌ನ ವಿವೇಕಾನಂದ ಜಾØ ಮೊದಲಾದವರು ಪಾಲ್ಗೊಂಡು ಈ ವಿಶೇಷ ಧಾರ್ಮಿಕ ಕಾರ್ಯಕ್ರಮಕ್ಕೆ ಸಹಕರಿಸಿದರು. ಜಗತ್ತಿಗೆ ಬಂದಿರುವಂತಹ ಕೊರೊನಾ ನಿವಾರಣೆಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಕೊರೊನಾ ಮಾರ್ಗಸೂಚಿಯ ಪ್ರಕಾರ ಕಾರ್ಯಕ್ರಮ ನಡೆಯಿತು. ಗುಣಕಾಂತ್‌ ಶೆಟ್ಟಿ ಕರ್ಜೆ ವಂದಿಸಿದರು.

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.