ಸಂಪ್ರದಾಯಗಳ ಮೂಲಕ ಹಬ್ಬಗಳ ಪಾವಿತ್ರ್ಯ ಉಳಿಸೋಣ


Team Udayavani, Mar 23, 2019, 1:29 PM IST

2203mum08.jpg

ಮುಂಬಯಿ: ಪ್ರೀತಿ, ಸಾಮರಸ್ಯ, ಸಹೋದರತ್ವದಿಂದ ಮೇಳೈಸುವ ಹೋಳಿ ಹಬ್ಬ ಸರ್ವ ಮತ ಬಾಂಧವರನ್ನು ಒಗ್ಗೂಡಿಸುವ ದಿನವಾಗಿದೆ. ದುಷ್ಟತೆಯ ವಿರುದ್ಧ ಒಳ್ಳೆಯ ಅಂಶಗಳ ಗೆಲುವೆಂಬ ನೀತಿ ಹೋಲಿಕಾ ದಹನದಲ್ಲಿ ಸಮ್ಮಿಳಿತವಾಗಿದೆ. ಚಳಿ ಮತ್ತು ಬೇಸಿಗೆ ಕಾಲಗಳ ಮಧ್ಯೆ ಹರಡುವ  ಸೋಂಕು ರೋಗಗಳಿಂದ ಸಂರಕ್ಷಿಸಲು,  ಪರಿಸರದ ನಿರುಪಯುಕ್ತ ವಸ್ತುಗಳನ್ನು ಕಾಮ ದಹನದಲ್ಲಿ ದಹಿಸಿ ಪ್ರಕೃತಿಯ ಶುದ್ಧತೆಯನ್ನು ಕಾಪಾಡಬೇಕೆಂದು ಪಲಿಮಾರು ಮಠದ ಮುಖ್ಯ ಪ್ರಬಂಧಕ, ಟ್ರಸ್ಟಿ, ವಿದ್ವಾನ್‌ ರಾಧಾಕೃಷ್ಣಭಟ್‌ ತಿಳಿಸಿದರು.

ಮಾ. 21ರಂದು ಮೀರಾರೋಡು ಪೂರ್ವದ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯಲ್ಲಿ ಹೋಲಿ ಪೂರ್ಣಿಮೆಯ ಪ್ರಯುಕ್ತ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆಗೆ ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿದ ಅವರು ಎಲ್ಲ ಬಣ್ಣಗಳು ಸೇರಿ ಬಿಳಿ ಬಣ್ಣವಾಗುವಂತೆ ಭೇದ ಭಾವ ಮರೆತು ಸಾಮಾಜದ ಒಗ್ಗಟ್ಟಿಗೆ ನಾಂದಿಯಾಗೋಣ. ಆಚರಣೆ ಮತ್ತು ಸಂಪ್ರದಾಯಗಳ ಮೂಲಕ ಹಬ್ಬಗಳ ಪವಿತ್ರತೆ ಉಳಿಸೋಣ ಎಂದರು.

ಟ್ರಸ್ಟಿ ಸಚ್ಚಿದಾನಂದ ರಾವ್‌ ಮಾತನಾಡಿ, ಉಡುಪಿ ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಅವರ ಇಚ್ಚೆ, ಸಲಹೆ ಸೂಚನೆ, ಮಾರ್ಗದರ್ಶನದಲ್ಲಿ ಪ್ರತಿಯೊಂದು ಕಾರ್ಯಕ್ರಮಗಳು ನಿಗದಿತ ಅವಧಿಯಲ್ಲಿ ಯಶಸ್ವಿಯಾಗಿ ಸಾಗುತ್ತದೆ.  ಉಡುಪಿ ಪರ್ಯಯದಲ್ಲಿ ನಿತ್ಯ ಜರಗುವ ಲಕ್ಷ ತುಳಸಿ ಆರ್ಚನೆ ಮತ್ತು ನಿರಂತರವಾಗಿ ನಡೆಯುವ ಭಜನೆಯಲ್ಲಿ ಪಾಲ್ಗೊಳುವವರು ಮೀರಾರೋಡು ಮಠದಲ್ಲಿ ಹೆಸರನ್ನು ನೊಂದಾಯಿಸಬಹುದು ಎಂದರು.

ಅನಂತರ ಸಾಮೂಹಿಕ ಭಜನೆ, ಪರಿವಾರ ದೇವರಿಗೆ  ಹಾಗೂ  ಶ್ರೀ ಬಾಲಾಜಿ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿತು. ವಿವಿಧ ಪೂಜಾ ಕೈಂಕರ್ಯದಲ್ಲಿ ವಿದ್ವಾನ್‌ ಗೋಪಾಲ್‌ ಭಟ್‌, ಯತಿರಾಜ ಉಪಾಧಾಯ, ಜಯರಾಮ ಹೆಬ್ಟಾರ್‌,  ಗಣೇಶ ಭಟ್‌, ಕಾರ್ತಿಕ್‌ ಉಪಾಧ್ಯಾಯ ಸಹಕರಿದರು. ತುಳು ಕನ್ನಡಿಗರು, ಪರಿಸರದ ಭಕ್ತಾದಿಗಳು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು. 

 ಚಿತ್ರ-ವರದಿ : ರಮೇಶ ಅಮೀನ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.