ಸಯಾನ್‌ ಜಿಎಸ್‌ಬಿ ಸೇವಾ ಮಂಡಳ: ಆಧ್ಯಾತ್ಮಿಕ ಶಿಬಿರ ಸಮಾರೋಪ


Team Udayavani, May 29, 2019, 4:12 PM IST

2805MUM01A

ಮುಂಬಯಿ: ಜಿಎಸ್‌ಬಿ ಸೇವಾ ಮಂಡಲದ ಆಶ್ರಯದಲ್ಲಿ ವಾರ್ಷಿಕ ಆಧ್ಯಾತ್ಮಿಕ ಶಿಬಿರವು ಮಂಡಲದ ಶ್ರೀ ಗುರುಗಣೇಶ ಪ್ರಸಾದ ಸಭಾಗೃಹದಲ್ಲಿ ಮೇ 20 ರಿಂದ ಮೇ 26 ರವರೆಗೆ ನಡೆಯಿತು.

ಸಮಾಜದ ಉಪನಯನವಾದ ವಟುಗಳಿಗೆ ಸಂಧ್ಯಾವಂದನೆ, ಉತ್ತಮ ಬೋಧನೆಯನ್ನು ಪಂಡಿತ್‌ ಎಂ. ನರಸಿಂಹ ಆಚಾರ್ಯ ಮಂಗಳೂರು, ವೇದಮೂರ್ತಿ ಎಚ್‌. ವೆಂಕಟೇಶ್‌, ವೇದವ್ಯಾಸ ಭಟ್‌, ಹೇಮ ಪ್ರಕಾಶ್‌ ಶೆಣೈ, ಶಿವಾನಂದ ಭಟ್‌, ಮೋಹನ್‌ ಶೆಣೈ ಮೊದಲಾದ ಹಿರಿಯ ವಿದ್ವಾಂಸರಿಂದ ಮಕ್ಕಳಿಗೆ ತರಬೇತಿ ನೀಡಲಾಯಿತು. ಸುಮಾರು ಮೂವತ್ತು ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದು ಕೊಂಡರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಮಾಜದ ಕೊಡುಗೈದಾನಿ ಸುಗುಣಾ ಕಮಲಾಕ್ಷ ಕಾಮತ್‌ ದಹಿಸರ್‌ ವಹಿಸಿದ್ದು, ಶಿಬಿರದ ಪೂರ್ಣ ಉಸ್ತುವಾರಿ ವಹಿಸಿದ ಮಂಡಳದ ಹಿರಿಯ ಕಾರ್ಯಕರ್ತರಾದ ವೇ|ಮೂ| ವಿಜಯ ಎಸ್‌. ಭಟ್‌ ಮತ್ತು ವೈದಿಕರು ಪ್ರಾರ್ಥನೆಗೈದರು. ಸೇವಾ ಮಂಡಳದ ಟ್ರಸ್ಟಿ ಆರ್‌. ಜಿ. ಭಟ್‌ ಅವರು ಅತಿಥಿಗಳನ್ನು ಪರಿಚಯಿಸಿ, ಸಮಾಜದ ಪೂಜ್ಯ ಗುರುವರ್ಯರಾದ ಶ್ರೀ ಕಾಶೀ ಮಠಾಧೀಶ ವೃಂದಾವನಸ್ಥ ಶ್ರೀಮದ್‌ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಆದೇಶ ಹಾಗೂ ಮಾರ್ಗದರ್ಶನದಂತೆ ಈ ಶಿಬಿರವು ನಡೆದು ಬಂದಿದೆ. ಸಮಾಜದ ವಟುಗಳಿಗೆ ಸಂಧ್ಯಾವಂದನೆ ಉಪಾಸನೆ, ಯೋಗ, ಸತ್ಸಂಗ, ಭಜನೆ, ಧಾರ್ಮಿಕ ಆಚರಣೆ, ಮೊದಲಾದ ವಿಚಾರಗಳ ಬೋಧನೆ ಪಡೆದುದರಿಂದ ಮುಂದೆ ಜೀವನದಲ್ಲಿ ಯಶಸ್ಸು ಸಿಗಲಿದೆ ಎಂದು ಆಶಿಸಿದರು.

ಶಿಬಿರದ ಮುಖ್ಯ ಉಪನ್ಯಾಸಕ ಪಂಡಿತ್‌ ನರಸಿಂಹ ಆಚಾರ್ಯ ಅವರು
ಮಾತನಾಡಿ, ಶಿಬಿರದಲ್ಲಿ ವಟುಗಳಿಗೆ ಅಧ್ಯಯನ ಮತ್ತು ಗಾಯತ್ರಿ ಉಪಾಸನೆಯ ಮಹತ್ವ ತಿಳಿಸಿದರು. ಬಳಿಕ ಗಾಯತ್ರಿ ಉಪಾಸನೆಯ ಉದ್ದೇಶವಿವರಿಸಿ, ತಾವು ಅಧ್ಯಯನ ಮಾಡಿದ ಮಂತ್ರ-ಧ್ಯಾನ ಸೂಕ್ತಾದಿಗಳನ್ನು ಪಠಿಸಿದರು.

ಅತಿಥಿಗಳಾಗಿದ್ದ ಶಶಿಧರ ಪೈ ದಂಪತಿ ವಟುಗಳಿಗೆ ಬಹುಮಾನವನ್ನಿತ್ತು ಗೌರವಿಸಿದರು. ನ್ಯಾಯವಾದಿ ಜಿ. ಎಸ್‌. ಕಿಣಿ ಅವರು ಮಾತನಾಡಿ, ಗುರುಕುಲ ಪದ್ಧತಿ ನಮ್ಮನ್ನು ಉನ್ನತ ಸ್ಥಾನಕ್ಕೆ ಏರಲು ಬೇಕಾದ ಸಂಯಮ ಜ್ಞಾನದ ಮೂಲಕ ಆತ್ಮಸ್ಥೈರ್ಯ ವೃದ್ಧಿಗಾಗಿ ನಿತ್ಯ ಮಾಡುವ ಸಂಧ್ಯಾವಂದನೆ, ಉಪಾಸನೆ ಕಾರಣ. ಇದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಸುಗುಣಾ ಕಾಮತ್‌ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಈಗಿನ ಸಮಯದಲ್ಲಿ ಯುವ ಪ್ರತಿಭೆಗಳು ಮುಂದೆ ಸಮಗ್ರ ಅಭಿವೃದ್ಧಿ ಕಾಣಬೇಕಾದಲ್ಲಿ ಇಂತಹ ಶಿಬಿರಗಳ ಅಗತ್ಯವಿದೆ ಎಂದರಲ್ಲದೆ ಶಿಬಿರಕ್ಕೆ ಮಕ್ಕಳನ್ನು ಕಳುಹಿಸಿದ ಪಾಲಕರನ್ನು ಅಭಿನಂದಿಸಿದರು. ವೇದಿಕೆಯಲ್ಲಿ ಸುಗುಣಾ ಕಾಮತ್‌, ನ್ಯಾಯವಾದಿ ಜೆ. ಎಸ್‌. ಕಿಣಿ, ಶಶಿಧರ ಪೈ ದಂಪತಿ, ಸೇವಾ ಮಂಡಲದ ಉಪಾಧ್ಯಕ್ಷ ಯಶವಂತ್‌ ಕಾಮತ್‌, ಕೋಶಾಧಿಕಾರಿ ಕೃಷ್ಣ ಪೈ, ಕಾರ್ಯದರ್ಶಿ
ಶಿವಾನಂದ ಭಟ್‌ಉಪಸ್ಥಿತರಿದ್ದರು.

ವೇದಮೂರ್ತಿ ವಿಜಯ ಎಸ್‌. ಭಟ್‌ ಅವರು ಶಿಬಿರದಲ್ಲಿ ಬೋಧಿಸಿದ ಪಂಡಿತ್‌ ಎಂ. ನರಸಿಂಹ ಆಚಾರ್ಯ ಮತ್ತು ತಂಡದವರಿಗೆ, ಫಲಾಹಾರ ಮತ್ತು ಭೋಜನದ ವ್ಯವಸ್ಥೆಯನ್ನು ಆಯೋಜಿಸಿದ ತೊಡಾರ್‌ ವಿಷ್ಣುದಾಸ್‌ ಪೈ ಅವರಿಗೆ ವಂದಿಸಿದರು. ಸೇವಾ ಮಂಡಲದ ಟ್ರಸ್ಟಿಗಳಾದ ದೀಪಕ್‌ ಕಾಮತ್‌, ಸುರೇಶ್‌
ಭಟ್‌, ಅನಂತ ಶೆಣೈ, ವಟುಗಳ ಮಾತಾಪಿತರು ಉಪಸ್ಥಿತರಿದ್ದರು. ಫಲಾಹಾರದ ವ್ಯವಸ್ಥೆ ಮಾಡಲಾಗಿತ್ತು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.