ಸಮುದ್ರ ಸೇತುವೆ ಯೋಜನೆ ಎಂಎಸ್ಆರ್ಡಿಸಿ ಟೆಂಡರ್ಗೆ ಯಾವುದೇ ಪ್ರತಿಕ್ರಿಯೆ ಇಲ್ಲ
Team Udayavani, Jul 6, 2021, 9:26 AM IST
ಮುಂಬಯಿ: ವರ್ಸೋವಾ ವಿರಾರ್ ಸಮುದ್ರ ಸೇತುವೆ ಯೋಜನೆಯನ್ನು ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ (ಎಂಎಸ್ಆರ್ಡಿಸಿ) ಕೈಗೆತ್ತಿಕೊಂಡಿದೆ.
ಯೋಜನೆಗಾಗಿ ವಿವರವಾದ ಡಿಪಿಆರ್ನ್ನು ಸಿದ್ಧಪಡಿಸಲು ಸಲಹೆಗಾರರನ್ನು ನೇಮಿಸಲು ಮುಂದಾಗಿದ್ದು, ಟೆಂಡರ್ ಅನ್ನು ಆಹ್ವಾನಿಸಲಾಗಿದೆ. ಆದರೆ ಟೆಂಡರ್ಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲವಾದ್ದರಿಂದ ಎಂಎಸ್ಆರ್ಡಿಸಿ ಟೆಂಡರ್ ಅನ್ನು ಒಂದು ತಿಂಗಳ ಕಾಲ ವಿಸ್ತರಿಸಬೇಕಾದ ಪರಿಸ್ಥಿತಿ ಇದೆ. ಯೋಜನೆ ಸ್ಥಗಿತಗೊಳ್ಳುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಮುಂಬಯಿ ನಗರ ಮತ್ತು ಪಶ್ಚಿಮ ಉಪನಗರಗಳಲ್ಲಿನ ಸಂಚಾರ ದಟ್ಟಣೆಯನ್ನು ನಿವಾರಿಸುವುದರ ಜತೆಗೆ ದೂರವನ್ನು ಕಡಿಮೆ ಮಾಡಲು ಸಾಗರ ಸೇತು ಯೋಜನೆಯನ್ನು ಕೈಗೊಳ್ಳಲಾಗಿದೆ. ಅದರಂತೆ ವರ್ಲಿ-ಬಾಂದ್ರಾ ಸಮುದ್ರ ಸೇತುವೆಯನ್ನು ಪೂರ್ಣಗೊಳಿಸಿ ಸೇವೆಗೆ ಒದಗಿಸಲಾಗಿದೆ. ಬಾಂದ್ರಾ- ವರ್ಸೋವಾ ಸಮುದ್ರ ಸೇತುವೆ ನಿರ್ಮಾಣ ಹಂತದಲ್ಲಿದೆ. ಅದೇ ಸಮಯದಲ್ಲಿ ವರ್ಲಿಯಿಂದ ನೇರವಾಗಿ ವಿರಾರ್ ತಲುಪಲು 42.75 ಕಿ.ಮೀ. ಉದ್ದದ ವರ್ಸೊವಾದಿಂದ ವಿರಾರ್ ಸಮುದ್ರ ಸೇತುವೆಯನ್ನು ನಿರ್ಮಿಸಲು ಎಂಎಸ್ಆರ್ಡಿಸಿ ನಿರ್ಧರಿಸಿದೆ. 13,000 ಕೋಟಿ ರೂ. ಗಳ ಎಂಟು ಪಥಗಳ ಸಮುದ್ರ ಸೇತುವೆ ಇದಾಗಿದ್ದು, ಈ ಯೋಜನೆಗೆ ಫೆಬ್ರವರಿ 2020ರಲ್ಲಿ ಹಸುರು ನಿಶಾನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ