ಶ್ರೀ ಶನಿಮಹಾತ್ಮಾ ತ್ರಿಭುವನೇಶ್ವರಿ ಸೇವಾ ಸಮಿತಿ: ಶನಿ ಮಹಾ ಪೂಜೆ ಸಂಪನ್ನ
Team Udayavani, Sep 14, 2021, 3:21 PM IST
ಮುಂಬಯಿ: ಶ್ರೀ ಶನಿ ಮಹಾತ್ಮಾ ತ್ರಿಭುವನೇಶ್ವರಿ ಸೇವಾ ಸಮಿತಿಯ ವಾರ್ಷಿಕ ಶನಿ ಮಹಾ ಪೂಜೆಯು ಸೆ. 4ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸರಳ ರೀತಿಯಲ್ಲಿ ನಡೆಯಿತು.
ಕ್ಷೇತ್ರದ ಅರ್ಚಕರಾದ ಕೃಷ್ಣ ಭಟ್ ಅವರು ಕಳಶ ಪ್ರತಿಷ್ಠಾಪನೆ ಮಾಡಿದರು. ಪೂಜೆಯ ಅಧ್ಯಕ್ಷತೆಯನ್ನು ಬಿ. ಕೂಸಪ್ಪ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ಗೌರವ ಅಧ್ಯಕ್ಷರಾದ ಗಣೇಶ್ ಪಿ. ಸುವರ್ಣ, ಗೌರವ ಪ್ರಧಾನ ಕಾರ್ಯದರ್ಶಿ ಸತೀಶ್ ಶೆಟ್ಟಿ, ಗೌರವ ಪ್ರಧಾನ ಕೋಶಾಧಿಕಾರಿ ಧರ್ಮಪಾಲ್ ಪೂಜಾರಿ, ಉಪಾಧ್ಯಕ್ಷ ದೇವದಾಸ್ ಉಚ್ಚಿಲ್, ವೈಶಾಲಿ ನಾಯ್ಕ್ , ಗುರುದಾಸ್ ಉಚ್ಚಿಲ್ , ಅನುಸೂಯ ಕೆಲ್ಲಾಪುತ್ತಿಗೆ, ನಾಗೇಶ್ ಕಾಮತ್, ದಯಾಕರ್ ಕೋಟ್ಯಾನ್, ಆನಂದ್ ಪೂಜಾರಿ, ಪುರುಷೋತ್ತಮ ಕುಂದರ್ ಉಪಸ್ಥಿತರಿದ್ದರು.
ಶ್ರೀ ಶನಿ ಗ್ರಂಥ ಪಾರಾಯಣ ಹಾಗೂ ಅರ್ಥ ವಿವರಣೆಯಲ್ಲಿ ವೆಸ್ಟನ್ ಇಂಡಿಯಾ ಸೇವಾ ಸಮಿತಿಯವರು ಸಹಕರಿಸಿದರು. ಪೂಜೆಯಲ್ಲಿ ಹರೀಶ್ ಶಾಂತಿ ಹೆಜಮಾಡಿ ಮತ್ತು ಸಂತೋಷ್ ಪೂಜಾರಿಯವರು ಸಹಕರಿಸಿದರು.
ಇದನ್ನೂ ಓದಿ:ಸೇತುವೆ ಮೇಲೆ ಹಳಿ ತಪ್ಪಿದ ಸರಕು ಸಾಗಣೆ ರೈಲು, ನದಿಗೆ ಬಿದ್ದ ಒಂಬತ್ತು ಬೋಗಿ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ