ಡೊಂಬಿವಲಿ ಬಸವೇಶ್ವರ ಶರಣ ಮಂಡಲದಿಂದ ಶರಣ ಸಂಸ್ಕೃತಿ ಉತ್ಸವ-2018


Team Udayavani, Oct 26, 2018, 11:33 AM IST

2510mum01.jpg

ಡೊಂಬಿವಲಿ: ಸಮಸ್ತ ಮಾನವ ಕುಲಕ್ಕೆ ಸಮಾನತೆಯ ಸಂದೇಶ ನೀಡಿದ ವಿಶ್ವಗುರು ಬಸವಣ್ಣನವರ ಅನುಯಾಯಿಗಳಾದ ನಾವು, ಶರಣರು ನಡೆದಂತೆ ಬದುಕ ಬೇಕು ಎಂದು ಬಸವ ತತ್ವ ಅಭ್ಯಾಸಕಿ ಡಾ| ಉಮಾ ಅಕ್ಕಿ ಹೇಳಿದರು.

ಅ. 20, 21ರಂದು ಡೊಂಬಿವಲಿ ಪೂರ್ವದ ಗಣೇಶ ಮಂದಿರದ ವಿನಾಯಕ ಸಭಾಗೃಹದಲ್ಲಿ ಬಸವೇಶ್ವರ ಶರಣ ಮಂಡಲ ಡೊಂಬಿವಲಿ ವತಿಯಿಂದ ನಡೆದ ಶರಣ ಸಂಸ್ಕೃತಿ ಉತ್ಸವ-2018ರಲ್ಲಿ ವಚನ ಸಾಹಿತ್ಯಕ್ಕೆ ಶಿವಶರಣರ ಕೊಡುಗೆ ಹಾಗೂ ಬಸವೇಶ್ವರ ಕಾರ್ಯ ಮತ್ತು ಸಾಧನೆ ಕುರಿತು ಅವರು ಉಪನ್ಯಾಸ ನೀಡಿದರು.

ಅರಿವೇ ದೇವರಾಗಿದ್ದು, ಬಸವಣ್ಣ ನವರ ತತ್ವಗಳ ಅನುಷ್ಠಾನವೇ ಪೂಜೆ ಯಾಗಿದೆ. 12ನೇ ಶತಮಾನದ ಶರಣೆ ಅಕ್ಕ ಮಹಾದೇವಿ ವೈಚಾರಿಕತೆಯ ಸಂದೇಶ ನೀಡಿದ್ದು, ಈಕೆಗೆ ಯಾರೂ ಸಾಟಿಯಿಲ್ಲ ಎಂದರು.

ಉಪನ್ಯಾಸಕಿ ಡಾ| ದಾಕ್ಷಾಯಣಿ ಯಡಹಳ್ಳಿ ಮಾತನಾಡಿ, ಹೆಣ್ಣು ಸಮಾಜದ ಕಣ್ಣು. ಗಂಡ ಹೆಂಡತಿ ಪರಸ್ಪರ ಅರ್ಥೈಸಿಕೊಂಡು ಜೀವನ ಸಾಗಿಸಬೇಕು. ಎಲ್ಲರನ್ನೂ ಸಮಾ ನರಾಗಿ ಕಾಣುವುದೇ ಶರಣ ಸಂಸ್ಕೃತಿ. ಈ ಸಂಸ್ಕೃತಿ ಅಳವಡಿಸಿಕೊಂಡು ಸಾರ್ಥಕವಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಳದ ಉಪಾಧ್ಯಕ್ಷೆ ಜಯಶ್ರೀ ತೊಡಕರ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಬಸವತತ್ವ ಚಿಂತಕಿ ಸುರೇಖಾ ಕೊರೆ ಅವರು ಉಪಸ್ಥಿತರಿದ್ದರು. ಶ್ರೀ ಶಾಂತವೀರ ಗುರು ಮುರುಘಾ ರಾಜೇಂದ್ರ ಮಹಾಸ್ವಾಮೀಜಿ ಖಾಸಾ ಮಠ ಯಾದಗಿರಿ ಅವರಿಂದ ಸಾಂಕೇತಿಕವಾಗಿ ಉದ್ಘಾಟನೆಗೊಂಡ ಎರಡು ದಿನಗಳ ಉತ್ಸವದಲ್ಲಿ ಅನೇಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಪ್ರೀತಿ ಹಿರೇಮಠ ಅವರಿಂದ ಭಕ್ತಿಗೀತೆಗಳ ಗಾಯನ ನಡೆಯಿತು. ಅಕ್ಕಮಹಾದೇವಿ 
ಹಿರೆಮಠ, ಉಷಾ ಪಾಟೀಲ್‌, ಶಶಿಕಲಾ ಸಣ್ಣಪೂಜಿ, ಚಂದ್ರಕಲಾ ತೇಲಿ, ಜ್ಯೋತಿ ಹೊಸಕೋಟಿ, ದೀಕ್ಷಾ ಕೂಂಡಗೂಳಿ ಮೊದಲಾದವರು ವಚನ ಹಾಗೂ ಭಕ್ತಿ ಗೀತೆಗಳನ್ನು ಹಾಡಿದರು. ಲಲಿತಾ ಪ್ರಭು ಅಂಗಡಿ ಕಾರ್ಯಕ್ರಮ ನಿರ್ವಹಿಸಿದರು.
ಮಂಡಳದ ಅಧ್ಯಕ್ಷ ಶಿವಶಂಕರ ಕೂಂಡಗೂಳಿ ಸ್ವಾಗತಿಸಿದರು. ಪ್ರೊ| ಸಿರಹಟ್ಟಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಎಸ್‌. ಎನ್‌. ಸೋಮಾ, ಮಹಾಲಿಂಗ ಹೊಸಕೋಟಿ, ಮಲ್ಲಿಕಾರ್ಜುನ ಗವಿಮಠ, ಜಿ. ಟಿ. ಮಠಪತಿ, ನ್ಯಾಯವಾದಿ ಗೌಡಪ್ಪ ಪಾಟೀಲ, ಉಷಾ ಪಾಟೀಲ್‌, ರಾಜಶ್ರೀ ಚಿನಮೊಳಿ, ಎಂ. ಬಿ. ಬಿರಾದರ ಮೊದಲಾದವರು ಸಹಕರಿಸಿದರು.                                                                                                         
ಚಿತ್ರ-ವರದಿ : ಗುರುರಾಜ ಪೋತನಿಸ್‌

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.