ಉದ್ಧವ್ ಕಾರ್ಟೂನ್ ಫಾರ್ವರ್ಡ್; ನೌಕಾಪಡೆ ಮಾಜಿ ಅಧಿಕಾರಿ ಮೇಲೆ ಹಲ್ಲೆ,ಶಿವಸೇನಾದ 6 ಮಂದಿ ಸೆರೆ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ

Team Udayavani, Sep 12, 2020, 11:59 AM IST

ಉದ್ಧವ್ ಕಾರ್ಟೂನ್ ಫಾರ್ವರ್ಡ್; ನೌಕಾಪಡೆ ಮಾಜಿ ಅಧಿಕಾರಿ ಮೇಲೆ ಹಲ್ಲೆ,ಶಿವಸೇನಾದ 6 ಮಂದಿ ಸೆರೆ

ಮುಂಬೈ:ನೌಕಾಪಡೆಯ ಮಾಜಿ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಶಿವಸೇನಾ ಮುಖಂಡ ಕಮಲೇಶ್ ಕದಂಬ ಸೇರಿದಂತೆ ಆರು ಮಂದಿಯನ್ನು ಮುಂಬೈ ಪೊಲೀಸರು ಶುಕ್ರವಾರ (ಸೆ.11, 2020) ಬಂಧಿಸಿರುವುದಾಗಿ ವರದಿ ತಿಳಿಸಿದೆ.

ವರದಿಯ ಪ್ರಕಾರ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಟೀಕಿಸುವ ಕಾರ್ಟೂನ್ ಅನ್ನು ನೌಕಾಪಡೆ ಮಾಜಿ ಅಧಿಕಾರಿ ವಾಟ್ಸಪ್ ನಲ್ಲಿ ಫಾರ್ವರ್ಡ್ ಮಾಡಿರುವುದಾಗಿ ಆರೋಪಿಸಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿ ವಿವರಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ನೌಕಾಪಡೆ ಮಾಜಿ ಅಧಿಕಾರಿಯನ್ನು ಮದನ್ ಶರ್ಮಾ (65ವರ್ಷ) ಎಂದು ಗುರುತಿಸಲಾಗಿದೆ. ಶಿವಸೇನಾ ಮುಖಂಡ ಕದಂಬ್ ಹಾಗೂ ಪಕ್ಷದ ಕಾರ್ಯಕರ್ತರು ಹಲ್ಲೆ ನಡೆಸಿದ ಪರಿಣಾಮ ಶರ್ಮಾ ಅವರ ಕಣ್ಣಿಗೆ ಏಟು ಬಿದ್ದಿರುವುದಾಗಿ ವರದಿ ತಿಳಿಸಿದೆ.

ಇಡೀ ಪ್ರಕರಣ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಮುಂಬೈನ ಕಾಂದಿವಲಿಯ ಲೋಖಾಂಡವಾಲಾ ಕಾಂಪ್ಲೆಕ್ಸ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಐಪಿಸಿ ಸೆಕ್ಷನ್ 325ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉದ್ಧವ್ ಅವರ ಕಾರ್ಟೂನ್ ಫಾರ್ವರ್ಡ್ ಮಾಡಿದ ವಿಚಾರಕ್ಕೆ ತನ್ನ ಮೇಲೆ 8ರಿಂದ ಹತ್ತು ಮಂದಿ ತಂಡ ದಾಳಿ ನಡೆಸಿ, ಹೊಡೆದಿದ್ದರು. ಅಷ್ಟೇ ಅಲ್ಲ ನನಗೆ ಬೆದರಿಕೆ ಕರೆ ಕೂಡಾ ಬಂದಿತ್ತು. ನನ್ನ ಇಡೀ ಜೀವಮಾನ ದೇಶಕ್ಕಾಗಿ ಸೇವೆ ಸಲ್ಲಿಸಿದ್ದೇನೆ. ಸರಕಾರ ಈ ರೀತಿ ನಡೆದುಕೊಳ್ಳಬಾರದು ಎಂದು ಶರ್ಮಾ ಎಎನ್ ಐ ಜತೆ ಮಾತನಾಡುತ್ತ ತಿಳಿಸಿದ್ದಾರೆ.

Ad

ಟಾಪ್ ನ್ಯೂಸ್

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

ಏಷ್ಯಾದ ಅತ್ಯಂತ ಹಿರಿಯ ಆನೆ ‘ವತ್ಸಲ’ ಸಾವು…

Oldest Elephant: ಬದುಕಿನ ಯಾನ ನಿಲ್ಲಿಸಿದ ವತ್ಸಲಾ.. ಏಷ್ಯಾದ ಅತ್ಯಂತ ಹಿರಿಯ ಆನೆ ಇನ್ನಿಲ್ಲ

Rekha-Gupta-CM

ದಿಲ್ಲಿ ಸಿಎಂ ಅಧಿಕೃತ ನಿವಾಸ ನವೀಕರಣ ಟೆಂಡರ್‌ ರದ್ದುಗೊಳಿಸಿದ ಸರಕಾರ

ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ, 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ

ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ, 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ: ಸಿದ್ದರಾಮಯ್ಯ

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ: ಸಿದ್ದರಾಮಯ್ಯ

Aranthodu: ಆಕಸ್ಮಿಕ ಬೆಂಕಿ… ಹೊತ್ತಿ ಉರಿದ ಗ್ರಾಮ ಪಂಚಾಯತ್‌ನ ಘನತ್ಯಾಜ್ಯ ಘಟಕ

Aranthodu: ಆಕಸ್ಮಿಕ ಬೆಂಕಿ… ಹೊತ್ತಿ ಉರಿದ ಗ್ರಾಮ ಪಂಚಾಯತ್‌ನ ಘನತ್ಯಾಜ್ಯ ಘಟಕ

Shivasene–MLA–Assult

ಹಳಸಿದ ಆಹಾರ ಕೊಟ್ಟಿದ್ದಕ್ಕೆ ಕ್ಯಾಂಟೀನ್‌ ಸಿಬ್ಬಂದಿ ಮುಖಕ್ಕೆ ಗುದ್ದಿದ ಶಿವಸೇನೆ ಶಾಸಕ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಥಾ ಸರಣಿ ಭಾಗ 7-ಕೊನೆಗೂ ಭೀಷ್ಮ ಅಬ್ಬರಿಸಿದ್ದ; ಸ್ವಯಂವರದಲ್ಲಿ ಪರಾಕ್ರಮಿ ಭೀಷ್ಮ

ಕಥಾ ಸರಣಿ ಭಾಗ 7-ಕೊನೆಗೂ ಭೀಷ್ಮ ಅಬ್ಬರಿಸಿದ್ದ; ಸ್ವಯಂವರದಲ್ಲಿ ಪರಾಕ್ರಮಿ ಭೀಷ್ಮ

ಹೆಗಲ ಮೇಲಿನ ಶಾಲು

ಹೆಗಲ ಮೇಲಿನ ಶಾಲು

ಪುಣೆಯ ಮಕ್ಕಳ ತಜ್ಞ ಡಾ| ಸುಧಾಕರ್‌ ಶೆಟ್ಟಿಯವರಿಗೆ ಸಮಾಜ ಭೂಷಣ ಪ್ರ ಶಸ್ತಿ ಪ್ರದಾನ

ಪುಣೆಯ ಮಕ್ಕಳ ತಜ್ಞ ಡಾ| ಸುಧಾಕರ್‌ ಶೆಟ್ಟಿಯವರಿಗೆ ಸಮಾಜ ಭೂಷಣ ಪ್ರ ಶಸ್ತಿ ಪ್ರದಾನ

Foreign Life: ಕೊಂಬೆಯ ಮೇಲಣ ಮರ್ಕಟನಂತೆ ಲಂಘಿಸುವುದೆನ್ನ ಮನವು!

Foreign Life: ಕೊಂಬೆಯ ಮೇಲಣ ಮರ್ಕಟನಂತೆ ಲಂಘಿಸುವುದೆನ್ನ ಮನವು!

Scuba Diving: ಪೆಸಿಫಿಕ್‌ ಮಹಾಸಾಗರದೊಳಗೆ ಮೊದಲ ಸ್ಕೂಬಾ ಡೈವ್‌

Scuba Diving: ಪೆಸಿಫಿಕ್‌ ಮಹಾಸಾಗರದೊಳಗೆ ಮೊದಲ ಸ್ಕೂಬಾ ಡೈವ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

3

Kundapura: ಹೊಟೇಲ್‌ನಲ್ಲಿ ಹ*ಲ್ಲೆ; ಪ್ರಕರಣ ದಾಖಲು

24

Udyavara: ಕಂಟೈನರ್‌ಗೆ ಪಿಕಪ್‌ ಢಿಕ್ಕಿ; ಓರ್ವ ಸಾವು

4

Sullia: ವಿದ್ಯುತ್‌ ಶಾಕ್‌; ವ್ಯಕ್ತಿ ಸಾವು

dw

Sullia: ಜಾರಿ ಬಿದ್ದು ವೃದ್ಧೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.