ಶಿವಾಯ ಫೌಂಡೇಶನ್‌: ಬುದ್ಧಿಮಾಂದ್ಯರ ಶಿಕ್ಷಣ ಸಂಸ್ಥೆಗೆ ಆರ್ಥಿಕ ನೆರವು


Team Udayavani, Jul 25, 2018, 4:36 PM IST

2307mum08.jpg

ಮುಂಬಯಿ: ಪ್ರಗತಿ ವಿದ್ಯಾಲಯ ಮುಂಬಯಿ ಮಹಾನಗರದ ವಿಕ್ರೋಲಿಯಲ್ಲಿ ಬುದ್ಧಿ ಮಾಂದ್ಯ ಮಕ್ಕಳಿಗೆ ಶಿಕ್ಷಣವನ್ನು ಒದಗಿಸುತ್ತಿರುವ ಸಂಸ್ಥೆಯಾಗಿದ್ದು,  ಆದರೆ ಸಂಸ್ಥೆಯ ಕಟ್ಟಡ  ತುಂಬ ಹಳೆಯದಾಗಿದ್ದು ಯಾವ ರೀತಿಯಲ್ಲೂ ಪ್ರಗತಿ ಹೊಂದಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಂಡ ತುಳು-ಕನ್ನಡಿಗರ ಶಿವಾಯ ಫೌಂಡೇಶನ್‌ನ  ಉತ್ಸಾಹಿ ಯುವಕ-ಯುವತಿಯರ ತಂಡವು ಪ್ರಗತಿ ವಿದ್ಯಾಲಯದ ಅಭಿವೃದ್ಧಿಗೆ  ಪಣತೊಟ್ಟಿದೆ.

ಈ ನಿಟ್ಟಿನಲ್ಲಿ ಜು. 16ರಂದು ಶಾಲೆಗೆ ಭೇಟಿ ನೀಡಿ ಸಮಸ್ಯೆ ಮತ್ತು ಪ್ರಸ್ತುತ  ಪರಿಸ್ಥಿತಿಗಳ ಸಂಪೂರ್ಣ ವಿವರ ಪಡೆದ ಶಿವಾಯ ಫೌಂಡೇಶನ್‌ಸದಸ್ಯರು ವಿದ್ಯಾಲಯದ ಮಕ್ಕಳಿಗೆ ವ್ಯವಸ್ಥಿತ ಕೊಠಡಿ ನಿರ್ಮಿಸುವ ಸಲುವಾಗಿ ಮೊದಲ ಕಂತಿನ ಚೆಕ್ಕನ್ನು ಶಾಲಾ ಆಡಳಿತ ಮಂಡಳಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದಿದೆ. ಹಂತ ಹಂತವಾಗಿ ಚೆಕ್‌ ವಿತರಿಸಿ ವಿದ್ಯಾಲಯದ ಪುನ:ಶ್ಚೇತನದ ಯೋಜನೆಯನ್ನು ಪೂರ್ಣಗೊಳಿಸುವತ್ತ ಫೌಂಡೇಶನ್‌ ಮುಂದಾಗಿದೆ.

ಇಲ್ಲಿ ಶಿಕ್ಷಣಕ್ಕಾಗಿ  ಕಿವುಡ, ಮೂಗ ಮತ್ತು ಅಂಗ ವೈಕಲ್ಯವನ್ನು ಹೊಂದಿದಂತಹ ಮಕ್ಕಳು ಬರುತ್ತಿದ್ದು, ಸರಕಾರದಿಂದ ಸಂಪೂರ್ಣ ರೀತಿ ಯಲ್ಲಿ ನಿರ್ಲಕ್ಷÂಕ್ಕೊಳಗಾದ ಈ ವಿದ್ಯಾಲಯಕ್ಕೆ ಸರಕಾರದ ಗ್ರಾÂಂಟ್‌ ಇದು ವರೆಗೆ ದೊರಕಿಲ್ಲ. ವ್ಯವಸ್ಥಿತ ವಾಗಿದ್ದರೆ ಈ ಶಾಲೆ ಇವತ್ತು ಸುಮಾರು ಇನ್ನೂರು ಮುನ್ನೂರು ಬುದ್ಧಿಮಾಂದ್ಯ ಮಕ್ಕಳಿಗೆ ಶಿಕ್ಷಣ ನೀಡುವ ಮಹತ್ತರ ಕಾರ್ಯವನ್ನು ನಿರ್ವಹಿಸುತ್ತಿತ್ತು. ಪ್ರಸ್ತುತ ಈ ವಿದ್ಯಾಲಯವು ಸರಕಾರದ ನಿರ್ಲಕ್ಷÂಕ್ಕೆ ಹಾಗೂ  ಸಮಾಜದ ಅವಗಣನೆಗೆ ಗುರಿಯಾಗಿದೆ ಎಂದರೆ ತಪ್ಪಾಗಲಾರದು.

ಈ  ಕಟ್ಟಡವು ಸುಮಾರು 40 ವರ್ಷ ಹಳೆಯದಾಗಿದ್ದು, ಹಲವಾರು ಕಡೆ ಬಿರುಕು ಬಿಟ್ಟಿದೆ. ಮಳೆಗಾಲದಲ್ಲಿ ಸರಿಯಾದ ಸೂರಿಲ್ಲದೆ ನೆನೆಯುವ ಸ್ಥಿತಿ, ಶಾಲೆಯಲ್ಲಿ ಮಕ್ಕಳಿಗೆ ಸರಿಯಾಗಿ ಕುಳಿತುಕೊಳ್ಳಲು ಬೆಂಚಿನ ಸಮಸ್ಯೆ, ಫ್ಯಾನ್‌ನ ಕೊರತೆ ಮತ್ತು ಶಿಕ್ಷಕರಿಗೆ ವೇತನವಿಲ್ಲದೆ ಕೊರಗುವ ಪರಿಸ್ಥಿತಿ ಹೀಗೆ ಹತ್ತಾರು ಸಮಸ್ಯೆಗಳಿಂದ ಈ ಪ್ರಗತಿ ವಿದ್ಯಾಲಯ ತೊಳಲಾಡುತ್ತಿದೆ.

ಜನ ಸಾಮಾನ್ಯರು ಬಯಸಿದರೆ ಅಸಾಧ್ಯವಾದುದನ್ನು  ಸಾಧಿಸ ಬಹುದು ಎಂಬುವುದನ್ನು ಶಿವಾಯ ಫೌಂಡೇಶನ್‌ ಕಾರ್ಯ ರೂಪದಲ್ಲಿ ನಿರೂಪಿಸುವ ಸಲುವಾಗಿ ಈಗಾಗಲೇ ಮುಂಬಯಿ, ಕರ್ಜತ್‌, ಪುಣೆಯ ಹಲವು ವ್ಯಾಪಾರ ಸ್ಥಳಗಳಲ್ಲಿ ತನ್ನ ದಾನ ಪೆಟ್ಟಿಗೆಗಳನ್ನು ಅಳವಡಿಸಿಕೊಂಡಿದೆ. ಅದರಿಂದ ಬಂದ ಹಣ ಹಾಗೂ ಈ ಸಂಸ್ಥೆಯ ಸದಸ್ಯರು ನಾವು ದುಡಿದ ಒಂದಾಂಶ ಸಮಾಜಕ್ಕೆ ಎಂಬ ಧ್ಯೇಯದೊಂದಿಗೆ  ತಮ್ಮ ತಿಂಗಳ ವೇತನದÇÉೊಂದು ಪಾಲು ನೀಡಿ  ಸೇವಾ ಚಟುವಟಿಕೆಗಳಿಗೆ ಪ್ರೇರಣೆ ನೀಡುತ್ತಿ¨ªಾರೆ.

ಶಿವಾಯ ಫೌಂಡೇಶನ್‌ನ ಜೊತೆ ನಿಂತು, ತಂಡದ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಲು ಇಚ್ಛಿಸುವವರು ಮತ್ತು ತಮ್ಮ ವ್ಯಾಪಾರ ಸ್ಥಳಗಲ್ಲಿ ದಾನ ಪೆಟ್ಟಿಗೆಗಳನ್ನು ಇಟ್ಟು ತಂಡದ ಮಾನವೀಯ ಕೆಲಸ  ಕಾರ್ಯಗಳಿಗೆ  ತಮ್ಮ ಸಹಕಾರ ನೀಡ ಬಯಸುವವರು ಹೆಚ್ಚಿನ ಮಾಹಿತಿಗಾಗಿ ಈ ನಂಬರನ್ನು ಸಂಪರ್ಕಿಸುವಂತೆ 9152775530 ಶಿವಾಯ ಫೌಂಡೇಶನ್‌ನ ಪದಾ ಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.