ಜರಿಮರಿಯ ಶ್ರೀ ಕ್ಷೇತ್ರ ಉಮಾಮಹೇಶ್ವರಿ ದೇವಸ್ಥಾನ: ನವರಾತ್ರಿ
Team Udayavani, Sep 14, 2017, 4:16 PM IST
ಮುಂಬಯಿ: ಸಾಕಿನಾಕಾ ಜರಿಮರಿಯ ಶ್ರೀ ಉಮಾಮಹೇಶ್ವರಿ ಮಂದಿರ ಮಾರ್ಗದಲ್ಲಿರುವ ಶ್ರೀ ಕ್ಷೇತ್ರ ಉಮಾಮಹೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವವು ಸೆ. 21 ರಿಂದ ಸೆ. 30ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿದೆ.
ಸೆ. 21ರಂದು ಪೂರ್ವಾಹ್ನ 9 ರಿಂದ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಗಣಯಾಗ, ಕಲಶಾಭಿಷೇಕ, ಮಧ್ಯಾಹ್ನ 12.30ರಿಂದ ಮಹಾಪೂಜೆ, ರಾತ್ರಿ 7ರಿಂದ ಭಜನೆ, ಮಹಾಪೂಜೆ, ತೀರ್ಥ ಪ್ರಸಾನ ವಿತರಣೆಯನ್ನು ಆಯೋಜಿಸಲಾಗಿದೆ. ಸೆ. 22ರಿಂದ ಸೆ. 30ರವರೆಗೆ ದಿನಂಪ್ರತಿ ಮಧ್ಯಾಹ್ನ ಮಹಾಪೂಜೆ, ರಾತ್ರಿ 7ರಿಂದ ಭಜನೆ, ರಾತ್ರಿ 9ರಿಂದ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ನೆರವೇರಲಿದೆ.
ಸೆ. 25ರಂದು ಲಲಿತ ಪಂಚಮಿಯ ದಿನದಂದು ಮಧ್ಯಾಹ್ನ 12.30ರಿಂದ ಮಹಾಪೂಜೆ, ರಾತ್ರಿ 7ರಿಂದ ಭಜನೆ, ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಜರಗಲಿದೆ. ಸೆ. 28ರಂದು ದುರ್ಗಾಷ್ಟಮಿಯ ದಿನದಂದು ಬೆಳಗ್ಗೆ 8 ರಿಂದ ದುರ್ಗಾ ಹೋಮ, ಮಧ್ಯಾಹ್ನ 12.30ರವರೆಗೆ ಮಹಾಪೂಜೆ, ರಾತ್ರಿ 7ರಿಂದ ಭಜನೆ, ರಾತ್ರಿ 9ರಿಂದ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆಯನ್ನು ಆಯೋಜಿಸಲಾಗಿದೆ.
ಸೆ. 30ರಂದು ವಿಜಯ ದಶಮಿಯ ದಿನದಂದು ಬೆಳಗ್ಗೆ 9ರಿಂದ ಮಹಾಪೂಜೆ, ಮಧ್ಯಾಹ್ನ 12.30 ರಿಂದಮಹಾಪೂಜೆ, ಮಧ್ಯಾಹ್ನ 1ರಿಂದ ಅಪರಾಹ್ನ 3.30ರವರೆಗೆ ಅನ್ನ ಸಂತರ್ಪಣೆ, ರಾತ್ರಿ 7ರಿಂದ ಭಜನೆ, ರಾತ್ರಿ 8ರಿಂದ ಮಹಾಪಪೂಜೆ, ರಂಗ ಪೂಜೆ, ತೀರ್ಥ ಪ್ರಸಾದ ವಿತರಣೆ ನೆರವೇರಲಿದೆ.
ಮಂದಿರದಲ್ಲಿ ಪ್ರತೀ ಶುಕ್ಲಪಕ್ಷದ ಪಂಚಮಿಯ ದಿನದಂದು ಬೆಳಗ್ಗೆ 8.30 ರಿಂದ ನಾಗದೇವರ ಸನ್ನಿಧಿಯಲ್ಲಿ ತನು, ತಂಬಿಲ, ಪಂಚಾಮೃತ ಅಭಿಷೇಕ, ಪ್ರತಿ ಶುಕ್ರವಾರ ಮತ್ತು ಸಂಕಷ್ಟಿಯ ದಿನದಂದು ಸಂಜೆ 7ರಿಂದ ಭಜನೆ, ಮಹಾಪೂಜೆ, ಪ್ರಸಾದ ವಿತರಣೆ, ಸಂಕಷ್ಟಿ ಚತುರ್ಥಿಯ ಬೆಳಗ್ಗೆ 8.30 ರಿಂದ ಸಾಮೂಹಿಕ ಗಣಹೋಮ ನಡೆಯುತ್ತದೆ.
ಶ್ರೀದೇವಿಯ ಸನ್ನಿಧಿಯಲ್ಲಿ ಕರ್ಪೂರಾರತಿ, ಕುಂಕುಮಾರ್ಚನೆ, ಹೂಪ್ರಶ್ನೆ, ಪಂಚಕಜ್ಜಾಯ, ತ್ರಿಮಧುರ ನೈವೇದ್ಯ, ಲಕ್ಷ್ಮೀ ಸ್ತೋತ್ರ, ಶಿವದೇವರಿಗೆ ರುದ್ರಾಭಿಷೇಕ, ಹೂವಿನ ಪೂಜೆ, ಅಶ್ವತ್ಥ ಪೂಜೆ, ಹಾಲು ಪಾಯಸ, ನಾಗತಂಬಿಲ, ದುರ್ಗಾ ಸಹಸ್ರನಾಮ, ಲಲಿತಾ ಸಹಸ್ರನಾಮ, ಸರ್ವ ಸೇವೆ, ಅಲಂಕಾರ ಪೂಜೆ, ದುರ್ಗಾ ಮಹಾ ಪೂಜೆ, ಶುಕ್ರವಾರದ ಮಹಾ ಪೂಜೆ, ರಂಗಪೂಜೆ, ಮಹಾ
ಪೂಜೆ ನಡೆಯಲಿದ್ದು, ಈ ಸೇವೆಗಳನ್ನು ನೀಡಲಿಚ್ಛಿಸುವವರು ಮುಂಚಿತವಾಗಿ ಹೆಸರು ನೋಂದಾ ಯಿಸಿಕೊಳ್ಳಬಹುದೆಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ