- Saturday 07 Dec 2019
ಜೂ. 6: ನೆರೂಲ್ ಶನೀಶ್ವರ ಮಂದಿರದಲ್ಲಿ ಶ್ರೀರಾಮ ದರ್ಶನ ಯಕ್ಷಗಾನ
Shri Rama Darshana Yakshagana at Nerul Shaneeswara Mandir
Team Udayavani, Jun 5, 2019, 5:04 PM IST
ಮುಂಬಯಿ: ನೆರೂಲ್ ಶ್ರೀ ಶನೀಶ್ವರ ಮಂದಿರದ ವಿಶ್ವಸ್ತ ಮಂಡಳಿ ಹಾಗೂ ಕಲಾಭಿಮಾನಿಗಳ ಸಹಯೋಗದೊಂದಿಗೆ ಉಡುಪಿ ಚೇರ್ಕಾಡಿ ಕಲಾಶ್ರೀ ಬಾಲಕಿಯರ ಯಕ್ಷಗಾನ ಮೇಳದವರಿಂದ ಶ್ರೀರಾಮ ದರ್ಶನ ಯಕ್ಷಗಾನ ಪ್ರದರ್ಶನವು ಜೂ. 6 ರಂದು ಸಂಜೆ 5.30ಕ್ಕೆ ನೆರೂಲ್ ಶ್ರೀ ಶನೀಶ್ವರ ಮಂದಿರದ ವಠಾರದಲ್ಲಿ ಜರಗಲಿದೆ.
ಮಂಜುನಾಥ ಪ್ರಭು ಚೇರ್ಕಾಡಿ ಅವರ ನಿರ್ದೇಶನದಲ್ಲಿ ನಡೆಯ
ಲಿರುವ ಈ ಯಕ್ಷಗಾನ ಪ್ರಸಂಗದಲ್ಲಿ ಭಾಗವತರಾಗಿ ಶಶಿಕಲಾ ಪ್ರಭು ಚೇರ್ಕಾಡಿ, ಮದ್ದಳೆಯಲ್ಲಿ ಮಂಜು ನಾಥ ಪ್ರಭು ಚೇರ್ಕಾಡಿ, ಚೆಂಡೆವಾದಕರಾಗಿ ಬಸವ ಮರಕಾಲ ಮುಂಡಾಡಿ ಇವರು ಸಹಕರಿಸಲಿದ್ದಾರೆ. ಕಲಾವಿದರಾಗಿ ಕು| ವೈಷ್ಣವಿ,
ಕು| ನಿಮಿಷಾ, ಕು| ಶ್ರೀನಿಧಿ, ಕು| ವೃಂದಾ, ಕು| ಕೃತಿ, ಕು| ಸ್ಮಿತಾ, ಕು| ಪ್ರಣಮ್ಯ ಭಾಗವಹಿಸಲಿದ್ದಾರೆ.
ಡಾ| ಕೆ. ಶಿವರಾಮ ಕಾರಂತರಿಂದ 1992ರಲ್ಲಿ ಸ್ಥಾಪನೆಗೊಂಡ ಈ ಯಕ್ಷಗಾನ ಮೇಳವು ನಡುಬಡಗಿನ ಶುದ್ಧ ಸಾಂಪ್ರದಾಯಿಕ ಯಕ್ಷಗಾನ ಮೇಳವಾಗಿದೆ. ಹಾರಾಡಿ ಹಾಗೂ ಮಟ್ಟಾಡಿ ತಿಟ್ಟಿನ ಶೈಲಿಯನ್ನು ಉಳಿಸಿ ಕೊಂಡು ಇದುವರೆಗೆ ದೇಶದಾದ್ಯಂತ 2000ಕ್ಕೂ ಅಧಿಕ ಪ್ರದರ್ಶನ ನೀಡಿದ ಹೆಗ್ಗಳಿಕೆ ಈ ಮೇಳಕ್ಕಿದೆ.
ಉಚಿತ ಪ್ರವೇಶವಿರುವ ಈ ಕಾರ್ಯಕ್ರಮ ದಲ್ಲಿ ಕಲಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸು ವಂತೆ ಪ್ರಕಟನೆ ತಿಳಿಸಿದೆ.
ಈ ವಿಭಾಗದಿಂದ ಇನ್ನಷ್ಟು
-
ಮುಂಬಯಿ, ಡಿ. 6: ಮನುಷ್ಯನಿಗೆ ಜೀವನದಲ್ಲಿ ಬಡತನ, ಶ್ರೀಮಂತಿಕೆ ಶಾಶ್ವತವಲ್ಲ. ಸತ್ಯ, ಧರ್ಮದಲ್ಲಿ ನಡೆದರೆ ಆತನ ದಾರಿ ಸುಗಮವಾಗಿ ಸಾಗುತ್ತದೆ ಎಂದು ಮುಂಬಯಿ ಅಗ್ಯಾನಿಕ್...
-
ಮುಂಬಯಿ, ಡಿ. 4: ಹೊರನಾಡ ಕನ್ನಡ ಸಂಘಟನೆಗಳಲ್ಲಿ ಹಿರಿಯರ ದಂಡೇ ಹೆಚ್ಚಾಗಿರುವಾಗ ಯುವಕ-ಯುವತಿಯರೇ ತುಂಬಿದ ಪಲವಾ ಕನ್ನಡಿಗರ ಸಂಘ ಯುವ ಪಡೆಯ ಕನ್ನಡಾಭಿಮಾನವನ್ನು...
-
ಮುಂಬಯಿ, ಡಿ. 3: ಪ್ರಕೃತಿಯ ಮುನಿಸು, ಹವಾಮಾನ ವೈಪರೀತ್ಯದಿಂದಾಗಿ ಹಠಾತ್ ಸುರಿದ ಧಾರಾಕಾರ ಮಳೆಯಿಂದ ಮೈದಾನದಲ್ಲಿ ನೀರು ತುಂಬಿದ್ದರಿಂದ ಕಳೆದ ನವೆಂಬರ್ 8 ರಿಂದ...
-
ಮುಂಬಯಿ, ಡಿ. 2: ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಮತ್ತು ಸಂಘದ ಪದಾಧಿಕಾರಿಗಳ ಮಾರ್ಗದರ್ಶನದಲ್ಲಿ, ಸಂಘದ ಮುಖವಾಣಿ ಬಂಟರವಾಣಿಯ ಕಾರ್ಯಾಧ್ಯಕ್ಷ...
-
ಮುಂಬಯಿ, ಡಿ. 1: ಒಬ್ಬ ಮೇರುನಟನಾದ ಮೋಹನ್ ಅವರಿಗೆಕರ್ನಾಟಕ ನಾಟಕ ಅಕಾಡೆಮಿಯ ಪ್ರಶಸ್ತಿ ಲಭಿಸಿದ್ದು, ಮುಂಬಯಿ ಕರ್ನಾಟಕ ಸಂಘಕ್ಕೆ ಅಪಾರ ಅಭಿಮಾನ ಎನಿಸುತ್ತಿದೆ....
ಹೊಸ ಸೇರ್ಪಡೆ
-
ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಕಾಣಿಸಿಕೊಂಡಿದ್ದ ಪ್ರವಾಹ ಹಿನ್ನೆಲೆಯಲ್ಲಿ ಈ ಬಾರಿ ಶೇ.30 ರಷ್ಟು ಕಬ್ಬು ಇಳುವರಿ ಕುಸಿತ ಕಂಡಿದೆ ಎಂದು ಸಕ್ಕರೆ ಸಚಿವ...
-
ಕೋಲ್ಕತಾ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಸಂಪರ್ಕಿಸಿ ಮಾತನಾಡುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂದು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಕರ್...
-
ಬೆಂಗಳೂರು: ಕನ್ನಡದ ಜನಪ್ರಿಯ ಲಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 7 ಕಾರ್ಯಕ್ರಮ ನಿರೀಕ್ಷೆಗಿಂತ ಚೆನ್ನಾಗಿ ಮೂಡಿಬರುತ್ತಿದೆ. ಈಗಾಗಲೇ 50 ಎಪಿಸೋಡ್ಗಳನ್ನು ಪೂರೈಸಿದೆ....
-
ವಿಟ್ಲ: ಕಟ್ಟಡ ಕೆಲಸ ಮಾಡುತಿದ್ದ ಕಾರ್ಮಿಕರ ಮೇಲೆ ಗುಡ್ಡ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿಗೆ ಸಿಲುಕಿ ಸಾವನ್ನಪ್ಪಿದ್ದು ಓರ್ವ ಕಾರ್ಮಿಕ ಗಂಭೀರ ಗಾಯಗೊಂಡ...
-
ಮಂಗಳೂರು : ಇತಿಹಾಸ ಪ್ರಸಿದ್ಧ ಉಳ್ಳಾಲ ದರ್ಗಾವನ್ನು ಸರ್ಕಾರ ವಶಕ್ಕೆ ಪಡೆದಿದೆ ಎನ್ನುವ ವದಂತಿಯ ಕುರಿತು ಸ್ಪಷ್ಟನೆ ನೀಡಿರುವ ದರ್ಗಾದ ನೂತನ ಆಡಳಿತಾಧಿಕಾರಿ...