ಶ್ರೀ ವೆಂಕಟರಮಣ ಭಜನ ಮಂಡಳಿಯಿಂದ ಭಜನ ಕಾರ್ಯಕ್ರಮ,ಪೂಜೆ 


Team Udayavani, Jul 29, 2018, 1:53 PM IST

2707mum07.jpg

ಮುಂಬಯಿ: ವಸಾಯಿರೋಡ್‌ ಪಶ್ಚಿಮದ ಗೌಡ ಸಾರಸ್ವತ ಬ್ರಾಹ್ಮಣ ಜಿಎಸ್‌ಬಿ ಸಮಾಜದವರ ಬಾಲಾಜಿ ಸೇವಾ ಸಮಿತಿಯ ಶ್ರೀ ವೆಂಕಟರಮಣ ಭಜನ ಮಂಡಳಿಯವರಿಂದ ಆಷಾಢ ಏಕಾದಶಿ ಪ್ರಯುಕ್ತ ಭಜನ ಕಾರ್ಯಕ್ರಮ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ವಿವಿಧೆಡೆಗಳಲ್ಲಿ ಜರಗಿತು.

ಪೂರ್ವಾಹ್ನ 10 ರಿಂದ ಸಮಿತಿಯ ವಸಾಯಿರೋಡ್‌ ಬಾಲಾಜಿ ಮಂದಿರದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ವೇದಮೂರ್ತಿ ಗಿರಿಧರ ಭಟ್‌ ಅವರ ನೇತೃತ್ವದಲ್ಲಿ ಪೂಜಾ ವಿಧಿ-ವಿಧಾನಗಳನ್ನು ನಡೆಸಿ ಶ್ರೀ ವೆಂಕರಮಣ, ವಿಠೊಭಾ ರಖುಮಾಯಿ ಮತ್ತು ಇತರ ಪರಿವಾರ ದೇವರಿಗೆ ಆರತಿ ನಡೆಯಿತು. ಪ್ರಸಾದ ರೂಪದಲ್ಲಿ ಸಮಿತಿಯ ಸಂಚಾಲಕ ದೇವೇಂದ್ರ ಭಕ್ತ ಇವರಿಂದ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗಿತ್ತು. ಅಪರಾಹ್ನ 12 ರಿಂದ ವಸಾಯಿರೋಡ್‌ ಜಿಎಸ್‌ಬಿ ಶಾಂತಿಧಾಮ ಸೇವಾ ಸಮಿತಿಯವರಿಂದ ಪ್ರಸಾದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಸಂಜೆ 4.30 ರಿಂದ ದಹಿಸರ್‌ ಶ್ರೀ ಕಾಶೀ ಮಠ ವಿಠuಲ ರಖುಮಾಯಿ ಮಂದಿರದಲ್ಲಿ ಭಜನ ಕಾರ್ಯಕ್ರಮ ನಡೆಯಿತು.

ರಾತ್ರಿ 8 ರಿಂದ 10 ರವರೆಗೆ ವಡಾಲ ಶ್ರೀ ರಾಮಮಂದಿರದಲ್ಲಿ ಭಜನ ಕಾರ್ಯಕ್ರಮ ನೆರವೇರಿತು. ಮಂಡಳಿಯವರು ಕನ್ನಡ, ಕೊಂಕಣಿ, ಮರಾಠಿ, ಹಿಂದಿ ಭಜನೆಗಳನ್ನು ಮುಖ್ಯವಾಗಿ ವಿಠuಲನ ಭಜನೆಗಳನ್ನು ಹಾಡಿ ನೆರೆದ ಭಕ್ತಾಭಿಮಾನಿಗಳನ್ನು ರಂಜಿಸಿದರು. ಹಿಮ್ಮೇಳದಲ್ಲಿ ಹಾರ್ಮೋನಿಯಂನಲ್ಲಿ ನಿಡ್ಡೋಡಿ ಪ್ರಸಾದ್‌ ಪ್ರಭು, ಪ್ರಕಾಶ್‌ ಪ್ರಭು, ಮಾಧವ ಕಾಮತ್‌, ತಬಲಾದಲ್ಲಿ ಅಮೇಯ ಪೈ, ಸತೀಶ್‌ ಕಾಮತ್‌, ಅವನೀಕಾಂತ್‌ ಬೋರ್ಕರ್‌, ಪಖ್ವಾಜ್‌ನಲ್ಲಿ ಗಣೇಶ್‌ ಪೈ, ಅಶೋಕ್‌ ಶಿಂಧೆ, ಸ್ವಪ್ನಿàಲ್‌ ಚವಾಣ್‌ ಮೊದಲಾದವರು ಸಹಕರಿಸಿದರು.

ವೇದಮೂರ್ತಿ ಅನಂತ ಸುಧಾಮ ಭಟ್‌ ಅವರ ಹಸ್ತದಿಂದ ವಿಠೊಬಾ ರಖುಮಾಯಿ ವಿಗ್ರಹಕ್ಕೆ ಮಹಾಮಂಗಳಾರತಿ ನಡೆಯಿತು. ಬಾಲಾಜಿ ಸೇವಾ ಸಮಿತಿಯವರಿಗೆ ಪ್ರಸಾದ ನೀಡಿ ಗೌರವಿಸಲಾಯಿತು. ದಹಿಸರ್‌ ಮತ್ತು ವಡಾಲದಲ್ಲಿ ಸಮಿತಿಯವರಿಂದ ಫಲಾಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು. ವಸಾಯಿರೋಡ್‌ ಶಾಂತಿಧಾಮ ಸೇವಾ ಸಮಿತಿಯವರಿಂದ ಮತ್ತು ದಹಿಸರ್‌ ಶ್ರೀ ಕಾಶೀ ಮಠದ ಸಮಿತಿಯವರಿಂದ ಬಾಳಾ ಸೇವಾ ಸಮಿತಿಯ ಭಜನಾ ಮಂಡಳಿಯವರನ್ನು ಗೌರವಿಸಲಾಯಿತು.

ಶಾಂತಿಧಾಮ ಸೇವಾ ಸಮಿತಿಯ ವಿಶ್ವಸ್ತ ರಾದ ಲಕ್ಷ್ಮೀ ನರಸಿಂಹ ಪ್ರಭು, ನರಸಿಂಹ ಅನಂತ ಪ್ರಭು, ಅಭಿಜಿತ್‌ ನರಸಿಂಹ ಪ್ರಭು, ದಹಿಸರ್‌ ಕಾಶಿ ಮಠದ ಅಧ್ಯಕ್ಷ ಮೋಹನ್‌ದಾಸ್‌ ಮಲ್ಯ, ಕಾರ್ಯದರ್ಶಿ ಮಧುಸೂದನ್‌ ಪೈ, ವಡಾಲ ಶ್ರೀ ರಾಮಮಂದಿರದ ಕಮಲಾಕ್ಷ ಸರಾಫ್‌, ವಿಜಯ ನಾಯಕ್‌, ಮಧುಕರ ಪೈ, ಇತರ ಸದಸ್ಯರು ಸಹಕರಿಸಿದರು. ಬಾಲಾಜಿ ಸೇವಾ ಸಮಿತಿಯ ಅಧ್ಯಕ್ಷ ತಾರನಾಥ ಪೈ, ಕಾರ್ಯದರ್ಶಿ ಪುರುಷೋತ್ತಮ ಶೆಣೈ, ಇತರ ಪದಾಧಿಕಾರಿಗಳು, ಸದಸ್ಯರ ಉಸ್ತುವಾರಿಯಲ್ಲಿ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.