ಅಧ್ಯಕ್ಷರಾಗಿ ಸಮಾಜ ಸೇವಕ ಹರೀಶ್‌ ಜಿ. ಅಮೀನ್‌ ಪುನರಾಯ್ಕೆ

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ನೂತನ ಕಾರ್ಯಕಾರಿ ಸಮಿತಿ ರಚನೆ

Team Udayavani, Sep 17, 2021, 2:46 PM IST

ಅಧ್ಯಕ್ಷರಾಗಿ ಸಮಾಜ ಸೇವಕ ಹರೀಶ್‌ ಜಿ. ಅಮೀನ್‌ ಪುನರಾಯ್ಕೆ

ಮುಂಬಯಿ: ತುಳು-ಕನ್ನಡಿಗರ ಪ್ರತಿಷ್ಠಿತ ಸಂಸ್ಥೆ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ನೂತನ ಅಧ್ಯಕ್ಷರಾಗಿ ಹರೀಶ್‌ ಜಿ. ಅಮೀನ್‌ ಪುನರಾಯ್ಕೆಗೊಂಡಿದ್ದಾರೆ.

ಸಮಾಜದ ಜನರಿಗೆ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಜನಪರ ಸೇವೆಗೈಯುತ್ತಾ ಮಾದರಿ ಸಂಸ್ಥೆಯಾಗಿ ಬೆಳೆದಿರುವ ಬಿಲ್ಲವರ ಅಸೋಸಿಯೇಶನ್‌ನ 88ನೇ ಹಾಗೂ 89ನೇ ವಾರ್ಷಿಕ ಮಹಾ ಸಭೆಯಲ್ಲಿ ಕಾರ್ಯಕಾರಿ ಸಮಿತಿಗೆ 30 ಸದಸ್ಯರು ಆಯ್ಕೆಗೊಂಡಿದ್ದರು. ಸೆ. 15 ರಂದು ಕಾರ್ಯಕಾರಿ ಸಮಿತಿಯ ಸಭೆಯಲ್ಲಿ 2021- 2024 ರ ಕಾಲಾವಧಿಗೆ ಹರೀಶ್‌ ಜಿ. ಅಮೀನ್‌ ಅವರನ್ನು ಸರ್ವಾನುಮತದಿಂದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಶಂಕರ್‌ ಡಿ. ಪೂಜಾರಿ, ಜಯಂತಿ ವಿ. ಉಳ್ಳಾಲ್‌, ಧರ್ಮಪಾಲ್‌ ಜಿ. ಅಂಚನ್‌, ಕೆ. ಸುರೇಶ್‌ ಕುಮಾರ್‌ ಹಾಗೂ ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್‌ ಜಿ. ಸಾಲ್ಯಾನ್‌, ಜತೆ ಕಾರ್ಯದರ್ಶಿಗಳಾಗಿ ಕೇಶವ್‌ ಕೆ. ಕೋಟ್ಯಾನ್‌, ಅಶೋಕ್‌ ಕೆ. ಕುಕ್ಯಾನ್‌ ಸಸಿಹಿತ್ಲು, ವಿಶ್ವನಾಥ್‌ ಆರ್‌. ತೋನ್ಸೆ, ಜಯ ವಿ. ಪೂಜಾರಿ, ಗೌರವ ಪ್ರಧಾನ ಕೋಶಾಧಿಕಾರಿಯಾಗಿ ರಾಜೇಶ್‌ ಜೆ. ಬಂಗೇರ, ಜತೆ ಕೋಶಾಧಿಕಾರಿಗಳಾಗಿ ಶಿವರಾಮ್‌ ಎಸ್‌. ಪೂಜಾರಿ, ಮೋಹನ್‌ ಡಿ. ಪೂಜಾರಿ, ಹರಿಶ್ಚಂದ್ರ ಜಿ. ಕುಂದರ್‌, ಶರತ್‌ ಪೂಜಾರಿ ಹಾಗೂ ಸೇವಾದಳದ ಮುಖ್ಯಸ್ಥರಾಗಿ ಗಣೇಶ್‌ ಕೆ. ಪೂಜಾರಿಯವರನ್ನು ಆಯ್ಕೆ ಮಾಡಲಾಯಿತು.

ಇದನ್ನೂ ಓದಿ:‘ಪುಕ್ಸಟ್ಟೆ ಲೈಫು’ ಇನ್‌ಸೈಡ್‌ ಸ್ಟೋರಿ: ಸಂಚಾರಿ ವಿಜಯ್‌ ಚಿತ್ರಕ್ಕೆ ಕಿಚ್ಚನ ಮೆಚ್ಚುಗೆ

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ದಯಾನಂದ್‌ ಆರ್‌. ಪೂಜಾರಿ, ಶ್ರೀನಿವಾಸ್‌ ಆರ್‌. ಕರ್ಕೇರ, ಧನಂಜಯ ಎಸ್‌. ಕೋಟ್ಯಾನ್‌, ಮೋಹನ್‌ದಾಸ್‌ ಜಿ. ಪೂಜಾರಿ, ಮಹೇಶ್‌ ಸಿ. ಪೂಜಾರಿ ಕಾರ್ಕಳ, ಧರ್ಮೇಶ್‌ ಎಸ್‌. ಸಾಲ್ಯಾನ್‌, ನಾಗೇಶ್‌ ಎಂ. ಕೋಟ್ಯಾನ್‌, ನೀಲೇಶ್‌ ಪೂಜಾರಿ ಪಲಿಮಾರು, ಶಕುಂತಲಾ ಕೆ. ಕೋಟ್ಯಾನ್‌, ಹರೀಶ್‌ ಜಿ. ಪೂಜಾರಿ, ಬಬಿತಾ ಜೆ. ಕೋಟ್ಯಾನ್‌, ನವೀನ್‌ ಎಲ್‌. ಬಂಗೇರ, ಕೇಶವ್‌ ಎಸ್‌. ಪೂಜಾರಿ, ರವಿ ಸನಿಲ್‌, ಶಂಕರ್‌ ಸಂಜೀವ ಪೂಜಾರಿ, ನಿರಂಜನ್‌ ಲಕ್ಷ್ಮಣ್‌ ಪೂಜಾರಿ, ಮೋಹನ್‌ ಸಿ. ಕೋಟ್ಯಾನ್‌, ಸಬಿತಾ ಜಿ. ಪೂಜಾರಿ, ನವೀನ್‌ ಎಂ. ಪೂಜಾರಿ ಹಾಗೂ ಆಂತರಿಕ ಲೆಕ್ಕಪರಿಶೋಧಕರಾಗಿ ಸಚಿನ್‌ ಎಸ್‌. ಪೂಜಾರಿ, ದಿವಾಕರ್‌ ಎನ್‌. ಪೂಜಾರಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.