ಬುಡಕಟ್ಟು  ಜನರಿಗೆ ಇಲಾಖೆಯಿಂದ ವಿಶೇಷ ಯೋಜನೆ: ಪಾಡ್ವಿ 


Team Udayavani, Jul 20, 2021, 10:19 AM IST

Untitled-1

ಧುಲೆ: ಬುಡಕಟ್ಟು ಜನರಿಗೆ ಶಾಶ್ವತ ಉದ್ಯೋಗ ಒದಗಿಸುವುದು ಅಗತ್ಯವಾಗಿದ್ದು, ಇದಕ್ಕಾಗಿ ಬುಡಕಟ್ಟು ಅಭಿವೃದ್ಧಿ ಇಲಾಖೆ ಮೂಲಕ ವಿಶೇಷ ಯೋಜನೆಗಳನ್ನು ಜಾರಿಗೆ ತರುತ್ತಿರುವುದಾಗಿ ಎಂದು ಬುಡಕಟ್ಟು ಅಭಿವೃದ್ಧಿ ಸಚಿವ ಕೆ. ಸಿ. ಪಾಡ್ವಿ ಹೇಳಿದ್ದಾರೆ.

ಪಿಂಪಾಲ್‌ನರ್‌ ಹರಿಭಾವು ಚೌರೆ ಆಶ್ರಮ ಶಾಲೆಯಲ್ಲಿ ಮಹಾರಾಷ್ಟ್ರ ರಾಜ್ಯ ಸಹಕಾರ ಬುಡಕಟ್ಟು ಅಭಿವೃದ್ಧಿ ನಿಗಮ ಮತ್ತು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಆಯೋಜಿಸಿದ್ದ ಖಾವಿ¤ ಅನುದಾನ ಯೋಜನೆಯಡಿ ಆಹಾರ ಧಾನ್ಯಗಳು, ದ್ವಿದಳ ಧಾನ್ಯಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಖಾವ್ತಿ ಯೋಜನೆ ರಾಜ್ಯದ 27 ಲಕ್ಷ ಕುಟುಂಬಗಳಲ್ಲಿ 12 ಲಕ್ಷ ಕುಟುಂಬಗಳಿಗೆ ಪ್ರಯೋಜನವನ್ನು ನೀಡಲಿದೆ. ಯೋಜನೆ ಅಡಿಯಲ್ಲಿ  ವಸ್ತುಗಳ ಗುಣಮಟ್ಟ ಉತ್ತಮ ವಾಗಿಡಲು ಸೂಚನೆ ನೀಡಲಾಗಿದೆ. ಕಳಪೆ ಸರಕುಗಳನ್ನು ವಿತರಿಸಿದರೆ ಸಂಬಂಧ ಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗು ವುದು. ಬುಡಕಟ್ಟು ಜನರು ಉತ್ತಮ ಸೌಲಭ್ಯಗಳನ್ನು ಪಡೆಯಬೇಕು, ಅವರನ್ನು ಅಭಿವೃದ್ಧಿಪಡಿಸಬೇಕು.  ಬುಡಕಟ್ಟು ಜನರ ಅಭಿವೃದ್ಧಿಗಾಗಿ ಕೋಲ್ಡ್ ಸ್ಟೋರೇಜ್‌ಗಾಗಿ ವಿಶೇಷ ಯೋಜನೆಯನ್ನು ಪರಿಚಯಿಸ ಲಾಗುವುದು. ಇದಕ್ಕಾಗಿ 60ರಿಂದ 70 ಕೋಟಿ ರೂ. ಪೈಲಟ್‌ ಆಧಾರದ ಮೇಲೆ ನಂದೂರ್‌ಬಾರ್‌ನಿಂದ ಪ್ರಾರಂಭವಾಗುವ ಈ ಯೋಜನೆಯನ್ನು ರಾಜ್ಯದ ಬೇರೆಡೆ ಜಾರಿಗೆ ತರಲಾಗುವುದು ಎಂದರು.

ಬುಡಕಟ್ಟು ಅಭಿವೃದ್ಧಿ ಇಲಾಖೆ ಮೂಲಕ ಸಕ್ರಿ ತಾಲೂಕಿನಲ್ಲಿ ಶಿಕ್ಷಣ, ನೀರು ಮತ್ತು ರಸ್ತೆ ಅಭಿವೃದ್ಧಿ ಸಹಿತ ವಿವಿಧ ಯೋಜನೆಗಳಿಗೆ ಅಗತ್ಯ ನಿಧಿ ನೀಡಲಾಗುವುದು. ಉದ್ಯೋಗ ಸೃಷ್ಟಿಗೆ ನವೀನ ಯೋಜನೆಗಳನ್ನು  ರೂಪಿಸ ಲಾಗುವುದು ಎಂದರು.

ಅಭಿವೃದ್ಧಿಗೆ ವಿವಿಧ ಯೋಜನೆ:

ಧುಲೆ ಮತ್ತು ನಂದೂರ್‌ಬಾರ್‌ ಜಿಲ್ಲೆಗಳ ಅಭಿವೃದ್ಧಿಗೆ ಸರಕಾರ ವಿಶೇಷ ಗಮನ ಹರಿಸಿದೆ. ಬುಡಕಟ್ಟು ಸಮುದಾಯದ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಶಾಸಕಿ ಮಂಜುಳಾ ಗಾವಿತ್‌ ಹೇಳಿದರು.

ಸಹಾಯಕ ಕಲೆಕ್ಟರ್‌ ಮತ್ತು ಯೋಜನಾ ಅಧಿಕಾರಿ ತ್ರಿಪ್ತಿ ಧೋಡ್ಮೆಸ್‌, ಮಾಜಿ ಸಂಸದ ಬಾಪು ಚೌರೆ, ಪಂ. ಸಮಿತಿ ಅಧ್ಯಕ್ಷೆ ಪ್ರತಿಭಾ ಸೂರ್ಯವಂಶಿ, ಶ್ಯಾಮ್‌ ಸಾರ್ನೆ, ಉತ್ತಮರಾವ್‌ ದೇಸಲೆ, ಗೋವಲ್‌ ಪಾಡ್ವಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.