ಸಪ್ತೋತ್ಸವದ ಮೂಲಕ ಸಮಾಜ ಸೇವೆಗೆ ಸಹಕರಿಸಿ: ಕೈರಬೆಟ್ಟು


Team Udayavani, Jul 28, 2017, 4:42 PM IST

25-Mum07a.jpg

ಮುಂಬಯಿ: ಶ್ರೀ ಕೃಷ್ಣ ವಿಟಲ ಪ್ರತಿಷ್ಠಾನ ಮುಂಬಯಿ ಇದರ  ಸಂಸ್ಕೃತಿ ಸಮೃದ್ದಿ ಯೋಜನೆಯ ಅಂಗವಾಗಿ ಹರಿಕಥಾ ಸಪ್ತೋತ್ಸವ- ಶ್ರಾವಣ ಮಾಸದ ಏಳು ದಿನಗಳ ನಿರಂತರ ಸಂಕೀರ್ತನ ಕಾರ್ಯಕ್ರಮವು ಜು. 24ರಂದು ಸಂಜೆ ಸಾಂತಾಕ್ರೂಜ್‌ ಪೂರ್ವದ ಪೇಜಾವರ ಮಠದಲ್ಲಿ ಚಾಲನೆಗೊಂಡಿತು.

ಶ್ರೀ ಕೃಷ್ಣ ವಿಟuಲ ಪ್ರತಿಷ್ಠಾನ ಸಂಸ್ಥಾಪಕಾಧ್ಯಕ್ಷ ಕೈರಬೆಟ್ಟು ವಿಶ್ವನಾಥ್‌ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರಾವಣ ಮಾಸದಲ್ಲಿ ಧಾರ್ಮಿಕ ಕಥೆಗಳನ್ನು ಮನನ ಮಾಡುವುದರಿಂದ ಜೀವನ ಪಾವನವಾಗುತ್ತದೆ. ಕಳೆದ ಹನ್ನೊಂದು ವರ್ಷಗಳಿಂದ ಸಂಸ್ಥೆಯು ಈ ಹರಿಕಥಾ ಸಪೊ¤àತ್ಸವವನ್ನು ಆಯೋ ಜಿಸುತ್ತಿದ್ದು, ಯುವ ಪೀಳಿಗೆಗೆ ಧಾರ್ಮಿಕತೆಯ ಅರಿವನ್ನು ಮೂಡಿಸುವ ಕಾರ್ಯದಲ್ಲಿ ತೊಡಗಿದೆ. ಹರಿಕಥಾ ಸಪೊ¤àತ್ಸವದ ಮುಖಾಂತರ ಪ್ರತಿಷ್ಠಾನವು ಸಮಾಜ ಸೇವೆಯಲ್ಲಿ ತೊಡಗಿದ್ದು, ಈ ಮಹತ್ಕಾರ್ಯಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ. ಮುಂದಿನ ಎಲ್ಲಾ ಕಾರ್ಯಕ್ರಮಗಳಿಗೆ ತುಳು-ಕನ್ನಡಿಗರ ಪ್ರೋತ್ಸಾಹ ಸದಾವಿರಲಿ ಎಂದರು.

ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ ಪೇಜಾವರ ಮಠದ ಪ್ರಬಂಧಕ ಹರಿ ಎಂ. ಭಟ್‌, ಜೆರಿಮೆರಿ ಉಮಾಮಹೇಶ್ವರಿ ಮಂದಿರದ ಎಸ್‌. ಎನ್‌. ಉಡುಪ, ಮೀರಾರೋಡ್‌ ಪಲಿಮಾರು ಮಠದ ಪ್ರಬಂಧಕ ರಾಧಾಕೃಷ್ಣ ಭಟ್‌, ಕನ್ನಡ ಕಲಾಕೇಂದ್ರದ ಅಧ್ಯಕ್ಷ ಬಿ. ಬಿ. ರಾವ್‌, ಹಿರಿಯ ಯಕ್ಷಗಾನ ಅರ್ಥದಾರಿ  ಕೆ. ಕೆ. ಶೆಟ್ಟಿ, ಬಿಲ್ಲವರ ಅಸೋಸಿಯೇಶನ್‌ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌, ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಘಟಕದ ಉಪಾಧ್ಯಕ್ಷ ಕಮಲಾಕ್ಷ ಸರಾಫ್‌, ಅಸಲ# ದತ್ತಾತ್ರೇಯ ದುರ್ಗಾಂಬಿಕಾ ಮಂದಿರದ ಧರ್ಮದರ್ಶಿ ದೇವ್‌  ಡಿ. ಪೂಜಾರಿ ಪಾಲ್ಗೊಂಡು ಶುಭ ಹಾರೈಸಿದರು.

ಶ್ರೀ ಕೃಷ್ಣ ವಿಟuಲ ಪ್ರತಿಷ್ಠಾನ ಮುಂಬಯಿ ಇದರ ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ್‌ ಶೆಟ್ಟಿ ಪೆರ್ಮುದೆ, ಇತರ ಪದಾಧಿಕಾರಿಗಳು, ಸದಸ್ಯರಾದ  ಕಳತ್ತೂರು ವಿಶ್ವನಾಥ ಶೆಟ್ಟಿ, ಸುಮಾ ವಿ. ಭಟ್‌, ಸುನಂದಾ ಎಸ್‌. ಉಪಾಧ್ಯಾಯ, ಶಶಿಧರ ಬಿ. ಶೆಟ್ಟಿ, ಸದಾನಂದ್‌ ಶೆಟ್ಟಿ, ಸುಶೀಲಾ ದೇವಾಡಿಗ, ನವೀನ್‌ ಪಡುಇನ್ನ ಮೊದಲಾದವರು ಉಪಸ್ಥಿತರಿದ್ದರು. ರಂಗನಟ ಅಶೋಕ್‌ ಪಕ್ಕಳ ಮತ್ತು ಸುಶೀಲಾ ದೇವಾಡಿಗ ಅವರು ಕಾರ್ಯಕ್ರಮ ನಿರ್ವಹಿಸಿದರು. ಪೆರ್ಮುದೆ ಅಶೋಕ್‌ ಶೆಟ್ಟಿ ಅವರು ಅತಿಥಿಗಳನ್ನು ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಸಮುದ್ರೋಲ್ಲಂಘನೆ ಮತ್ತು ಸೀತಾನ್ವೇಷಣೆ ಹರಿಕಥಾ ಕಾಲಕ್ಷೇಪ ನಡೆಯಿತು. ಪಕ್ಕವಾದ್ಯದಲ್ಲಿ ಹಾರ್ಮೋನಿಯಂನಲ್ಲಿ ಶೇಖರ ಸಸಿಹಿತ್ಲು, ತಬಲಾದಲ್ಲಿ ಜನಾರ್ದನ ಸಾಲ್ಯಾನ್‌, ತಾಳದಲ್ಲಿ ರವಿ ಪೂಜಾರಿ, ಶ್ರೀನಿವಾಸ ಭಟ್‌ ಅವರು ಸಹಕರಿಸಿದರು. ತುಳು-ಕನ್ನಡಿಗರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.  

ಹರಿಕಥಾ ಸಪೊ¤àತ್ಸವ ಸತ್ಸಂಗವು ಜು. 30ರವರೆಗೆ ಪ್ರತಿ ದಿನ ಸಂಜೆ 5ರಿಂದ ಪೂಜ್ಯ ಪೇಜಾವರ ಶ್ರೀಪಾದರ ಆಶೀರ್ವಾದಗಳೊಂದಿಗೆ ಪೇಜಾವರ ಮಠದಲ್ಲಿ ನಡೆಯಲಿದೆ.

  ಜು. 27 ರಂದು ವೀರ ಅಭಿಮನ್ಯು, ಜು. 28 ರಂದು ಭಕ್ತ ಪುಂಡರೀಕ, ಜು. 29ರಂದು ಭಕ್ತ ಕನಕದಾಸ, ಜು. 30ರಂದು ಶ್ರೀರಾಮ ಸೀತಾಕಲ್ಯಾಣ ಹರಿಕಥಾ 
ಕಾಲಕ್ಷೇಪ ನಡೆಯಲಿದೆ.
ಪ್ರಾಯೋಜಕರಾಗಿ ಕ್ರಮವಾಗಿ ಶ್ರೀ ಕೃಷ್ಣ ವಿಟuಲ ಭಜನ ಮಂಡಳಿ, ಸುಗುಣಾ ಕಾಮತ್‌, ಡಾ| ಎನ್‌. ಎಸ್‌. ಆಳ್ವ, ನಂದಳಿಕೆ ಭರತ್‌ ಶೆಟ್ಟಿ, ರಮಾನಾಥ ಕೋಟ್ಯಾನ್‌, ಜಗನ್ನಾಥ ಪುತ್ರನ್‌, ಜಗನ್ನಾಥ ಕಾಂಚನ್‌, ಅಶೋಕ್‌ ಶೆಟ್ಟಿ ಪೆರ್ಮುದೆ, ಸುರೇಶ್‌ ಭಂಡಾರಿ, ಐಕಳ ಗಣೇಶ್‌ ಶೆಟ್ಟಿ, ಕವಿತಾ ಪುರುಷೋತ್ತಮ ಶೆಟ್ಟಿ, ಸುಧಾ ಕುಂದರ್‌, ವಿಶ್ವನಾಥ ಎನ್‌. ಶೆಟ್ಟಿ, ಮನಿಷಾ ಸಾವಂತ್‌ ಅವರು ಸಹಕರಿಸಲಿದ್ದಾರೆ. 

ಪ್ರಾಯೋಜಕತ್ವವನ್ನು ಪಡೆಯಲು ಇಚ್ಛಿಸುವ ಭಕ್ತಾದಿಗಳು 9820118612, 9757203045 ಈ ನಂಬರನ್ನು ಸಂಪರ್ಕಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ. 
 

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.