ಶ್ರೀ ರಾಧಾಕೃಷ್ಣ  ಭಜನ ಮಂಡಳಿ: ವಜ್ರ ಮಹೋತ್ಸವ – ಸಮ್ಮಾನ


Team Udayavani, Feb 21, 2019, 4:06 PM IST

20100.jpg

ಡೊಂಬಿವಲಿ: ಡೊಂಬಿ ವಲಿಯ ಶ್ರೀ ರಾಧಾಕೃಷ್ಣ ಭಜನಾ ಮಂಡಳಿಯ ವಜ್ರ ಮಹೋತ್ಸವದ ಸಮಾರೋಪ ಸಮಾರಂಭವು ಫೆ. 17ರಂದು ಸಂಜೆ ಡೊಂಬಿವಲಿ ಪೂರ್ವದ ಶ್ರೀ ವರದ ಸಿದ್ಧಿವಿನಾಯಕ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯ ಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಮಂಡಳಿಯ ಶ್ರೇಯೋಭಿವೃದ್ಧಿಗೆ  ನಿರಂತರವಾಗಿ ಶ್ರಮಿಸುತ್ತಿರುವ ಎಸ್‌. ಟಿ. ವಿಜಯಕುಮಾರ್‌, ರವಿ ಸನಿಲ್‌ ದಂಪತಿ, ಸೋಮನಾಥ ಪೂಜಾರಿ, ಶೇಖರ್‌ ಪುತ್ರನ್‌, ಶೇಖರ ಕೋಟ್ಯಾನ್‌, ಅಶೋಕ್‌ ಪ್ರಸಾದ್‌, ರಾಜೇಶ್‌ ಕೋಟ್ಯಾನ್‌, ಪ್ರಧಾನ ಅರ್ಚಕ  ಪ್ರಕಾಶ್‌ ಭಟ್‌ ದಂಪತಿ, ಯು. ಲಕ್ಷ್ಮಣ್‌ ಸುವರ್ಣ, ಆನಂದ್‌ ಪುತ್ರನ್‌, ಜಗದೀಶ್‌ ನಿಟ್ಟೆ, ಗಂಗಾಧರ ಕಾಂಚನ್‌, ಪುರಂದರ ಕೋಟ್ಯಾನ್‌, ಸುಕುಮಾರ್‌ ಶೆಟ್ಟಿ, ಸುಬ್ಬಯ್ಯ ಶೆಟ್ಟಿ, ರಾಜೀವ ಭಂಡಾರಿ, ಆನಂದ ಶೆಟ್ಟಿ ಎಕ್ಕಾರು, ವಸಂತ ಸುವರ್ಣ, ಮಹಿಳಾ ವಿಭಾಗದ ಸದಸ್ಯೆಯರನ್ನು ಗೌರವಿಸಲಾಯಿತು.

ಡೊಂಬಿವಲಿ ಕರ್ನಾಟಕ ಸಂಘದ  ಅಧ್ಯಕ್ಷ ಹಾಗೂ ಶ್ರೀ ರಾಧಾಕೃಷ್ಣ ಹಾಗೂ ಶ್ರೀ ಶನೀಶ್ವರ ಮಂದಿರದ ವಜ್ರ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ  ಅತಿಥಿಗಳಾದ ಕಲ್ಯಾಣ್‌-ಡೊಂಬಿವಲಿ ಮಹಾನಗರ ಪಾಲಿಕೆಯ ಮೇಯರ್‌ ವಿನೀತಾ ವಿ. ರಾಣೆ, ಕಲ್ಯಾಣ್‌-ಡೊಂಬಿವಲಿ ಮಹಾನಗರ ಪಾಲಿಕೆಯ ಸದಸ್ಯ ವಿಶ್ವನಾಥ ರಾಣೆ, ಬಿಲ್ಲವ ಛೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟಿÅà ಇದರ ಕಾರ್ಯಾಧ್ಯಕ್ಷ ಎನ್‌. ಟಿ. ಪೂಜಾರಿ, ಸುಬ್ಬಯ್ಯ ಶೆಟ್ಟಿ, ಕರ್ನಾಟಕ ಸಂಘ ಡೊಂಬಿವಲಿ ಕಾರ್ಯಾಧ್ಯಕ್ಷ ಸುಕುಮಾರ್‌ ಎನ್‌. ಶೆಟ್ಟಿ, ಆನಂದ ಶೆಟ್ಟಿ ಎಕ್ಕಾರು ರಾಜೀವ ಭಂಡಾರಿ, ಸೋಮನಾಥ ಪೂಜಾರಿ, ಶೇಖರ ಕೋಟ್ಯಾನ್‌, ಶೇಖರ ಪುತ್ರನ್‌ ಮೊದಲಾದವರು ಉಪಸ್ಥಿತರಿದ್ದರು.

ಅಶೋಕ್‌ ಶೆಟ್ಟಿ, ಮೋಹನ್‌ ಸಾಲ್ಯಾನ್‌, ನ್ಯಾಯವಾದಿ ಆರ್‌. ಎಂ. ಭಂಡಾರಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಯುವ ಪ್ರತಿಭೆ ದೀಕ್ಷಾ ಶೇಖರ್‌ ಪುತ್ರನ್‌ ಅವರನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಅಭಿನಂದಿಸಲಾಯಿತು. 

ಮಂಡಳಿಯ ಉಪಾಧ್ಯಕ್ಷ ರವಿ ಸನಿಲ್‌ ಸ್ವಾಗತಿಸಿದರು.  ವಸಂತ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು. ರಾಜೇಶ್‌ ಕೋಟ್ಯಾನ್‌ ವಂದಿಸಿದರು.

 ಚಿತ್ರ-ವರದಿ: ಗುರುರಾಜ ಪೋತನೀಸ್‌.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.