ಅದಮಾರು ಮಠದಲ್ಲಿ  ಶ್ರೀ ರಾಮ ನವಮಿ ಉತ್ಸವ ಆಚರಣೆ


Team Udayavani, Mar 26, 2018, 5:07 PM IST

2503mum12.jpg

ಮುಂಬಯಿ: ಉಡುಪಿಯ ಅಷ್ಟ ಮಠಗಳಲ್ಲೊಂದಾದ ಶ್ರೀ ಅದಮಾರು ಮಠದ ಮುಂಬಯಿ ಶಾಖೆಯಲ್ಲಿ 22ನೇ ವಾರ್ಷಿಕ ಶ್ರೀ ರಾಮ ನವಮಿ ಉತ್ಸವವನ್ನು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ  ಮಾ. 25 ರಂದು ಆಚರಿಸಲಾಯಿತು.

ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಅವರು ಮಠದಲ್ಲಿ ಪ್ರತಿಷ್ಠಾಪಿತ ಶ್ರೀದೇವರಿಗೆ ಪೂಜೆ ನೆರವೇರಿಸಿ ವಿಧಿವತ್ತಾಗಿ ವಾರ್ಷಿಕ ರಾಮನವಮಿಯನ್ನು ಆಚರಿಸಿ, ಆಶೀರ್ವಚನ ನೀಡಿ, ವಿಶೇಷ ಮಂತ್ರೋಪದೇಶಗೈದು, ಬರುವ ವರ್ಷ ರಾಮ ನವಮಿ ಉತ್ಸವದ ಶುಭವಸರದ ಒಂದು ದಿವಸದಲ್ಲಿ ಈ ಮಂತ್ರವನ್ನು ಭಗವಂತನಿಗೆ ಯಜ್ಞ  ಮೂಲಕ ಅರ್ಪಿಸಬೇಕು. ಶ್ರೀ ರಾಮ ನವಮಿಯು ಹೇಮಲಂಬಿನಾಮ ಸಂವತ್ಸರದಲ್ಲಿ ಬರುವಂತಹ ಒಂದು ದೊಡ್ಡ ಆಚರಣೆ. ಗುಡಿಪಾಡ್ವದಿಂದ ರಾಮ ನವಮಿ ತನಕ ಮುಂಬಯಿಗರು ಈ ಉತ್ಸವಕ್ಕೆ ಕಳೆದ ಎಂಟು ದಿನಗಳಿಂದ ಪೂರ್ವಸಿದ್ಧತೆ ನಡೆಸಿ ಇಂದಿಲ್ಲಿ ಅದ್ದೂರಿಯಾಗಿ ಶ್ರೀ ರಾಮ ದೇವರನ್ನು ಆರಾಧಿಸಿ ಶ್ರೀರಾಮನ ಕೃಪೆಗೆ ಪಾತ್ರರಾಗಿದ್ದಾರೆ. ಈ ಹೊಸ ವರ್ಷದಲ್ಲಿ  ಮುಂಬಯಿಗರಿಗೆ ಆಯುರಾರೋಗ್ಯ ಭರಿತ ನೆಮ್ಮದಿಯ ಬಾಳನ್ನು ಶ್ರೀ ರಾಮನು ಪ್ರಾಪ್ತಿಸಲಿ ಎಂದು ಅನುಗ್ರಹಿಸಿ ಶುಭಹಾರೈಸಿದರು.

ರಾಮ ನವಮಿ ನಿಮಿತ್ತ ದಿನಪೂರ್ತಿಯಾಗಿ ಜರಗಿದ ವಿವಿಧ  ಧಾರ್ಮಿಕ  ಕಾರ್ಯಕ್ರಮದಲ್ಲಿ ಬೆಳಗ್ಗೆ ಪಂಚಾಮೃತ ಅಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಶ್ರೀನಿವಾಸ ಭಟ್‌ ಅವರಿಂದ ರಾಮಾಯಣ ಹರಿಕಥೆ, ಪಲ್ಲಕ್ಕಿ ಉತ್ಸವ, ಸುರೇಶ್‌ ಭಟ್‌ ಕುಂಟಾಡಿ ಅವರಿಂದ ಉತ್ಸಹ ಬಲಿ ನೆರವೇರಿದ ಬಳಿಕ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಅವರು ಗಜರಥವನ್ನೆಳೆದು ರಥೋತ್ಸವಕ್ಕೆ ಚಾಲನೆ ನೀಡಿದರು. ತದನಂತರ ರಜತ ಪಲ್ಲಕಿ ಉತ್ಸವ, ಸ್ವಾಮೀಜಿ ಅವರಿಂದ ವಿಶೇಷ ಪ್ರವಚನ, ರಾತ್ರಿ ಮಹಾಪೂಜೆ ನಡೆಯಿತು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚಾರೊRàಪ್‌ ಕನ್ನಡಿಗರ ಬಳಗ ಮತ್ತು ವಿಠಲ ಭಜನ ಮಂಡಳಿಗಳಿಂದ ಹರಿ ಭಜನೆ ಹಾಗೂ ವಾಗೆªàವಿ ಭಜನಾ ಮಂಡಳಿ ದೇವರ ನಾಮ ಪಠನಗೈದರು.  ದಿನೇಶ್‌ ವಿನೋದ್‌ ಕೋಟ್ಯಾನ್‌ ಬಳಗದಿಂದ  ಸ್ಯಾಕೊÕಫೋನ್‌ ವಾದನ ನಡೆಯಿತು. ಅಮಿತಾ ಕಲಾ ಮಂದಿರ ಮೀರಾರೊಡ್‌ ತಂಡ ಮತ್ತು ಅರ್ಪಿತಾ ಪೂಜಾರಿ ಇವರಿಂದ ಭರತನಾಟ್ಯ ಹಾಗೂ ನಾಗೇಶ್‌ ಮೀರಾರೋಡ್‌ ತಂಡದಿಂದ  ಲವ-ಕುಶ ಯಕ್ಷಗಾನ ಪ್ರದರ್ಶನಗೊಂಡಿತು.

ವಾಸುದೇವ ಉಡುಪ, ಕೃಷ್ಣರಾಜ ಉಪಾಧ್ಯಾಯ ವಾಮಂಜೂರು, ಶಂಕರ ನಾರಾಯಣ ಕಲ್ಯಾಣಿತ್ತಾಯ, ಶ್ರೀಧರ ಭಟ್‌, ಶ್ರೀಪತಿ ಭಟ್‌ ಅಂಬೋಲಿ ಸೇರಿದಂತೆ ಅನೇಕ ಪುರೋಹಿತರು, ಭಕ್ತಾಭಿಮಾನಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದರು. ಅದಮಾರು ಮಠ ಮುಂಬಯಿ ಶಾಖೆಯ ದಿವಾಣ ಲಕ್ಷಿ ¾àನಾರಾಯಣ ಮುಚ್ಚಿಂತ್ತಾಯ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮಠದ ಮುಂಬಯಿ ಶಾಖೆಯ ವ್ಯವಸ್ಥಾಪಕ ಪಡುಬಿದ್ರಿ ವಿ. ರಾಜೇಶ್‌ ರಾವ್‌ ವಂದಿಸಿದರು. 

ಚಿತ್ರ-ವರದಿ : ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.