ಜೂ. 5: ವಾಲ್ಕೇಶ್ವರದಲ್ಲಿ ಶ್ರೀ ಸುಧೀಂದ್ರ ತೀರ್ಥ ರ ಸನ್ಯಾಸ ದೀಕ್ಷೆ ಅಮೃತ ಮಹೋತ್ಸವ
Team Udayavani, Jun 4, 2019, 12:53 PM IST
ಮುಂಬಯಿ: ಜಿಎಸ್ಬಿ ಸಮಾಜದ ವಾಲ್ಕೇಶ್ವರದ ಶ್ರೀ ಕಾಶೀಮಠದಲ್ಲಿ ಜೂ. 5ರಂದು ಶ್ರೀ ಕಾಶೀ ಮಠಾಧೀಶ ವೃಂದಾವನಸ್ಥ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಸನ್ಯಾಸ ದೀಕ್ಷೆ ಅಮೃತ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ 9ರಿಂದ ನೈರ್ಮಲ್ಯ ವಿಸರ್ಜನೆ, ವ್ಯಾಸೋಪಾಸನೆ, ಸೀಯಾಳ ಅಭಿ ಷೇಕ, ಪಂಚಾಮೃತ ಅಭಿಷೇಕ, ವಿಶೇಷ ಪವಮಾನ ಅಭಿಷೇಕ, ಭಜನೆ, ಮಧ್ಯಾಹ್ನ ಸಮಾರಾಧನೆ, ಸಂಜೆ 6 ರಿಂದ ದೀಪಾಲಂಕಾರ, ಭಜನೆ, ಪಲ್ಲಕಿ ಉತ್ಸವ, ರಾತ್ರಿ 8ರಿಂದ ಪೂಜ್ಯ ಗುರುವರ್ಯರ ಗುಣಗಾನ, ಪ್ರಸಾದ ವಿತರಣೆ ಇನ್ನಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ