ವಾಲ್ಕೇಶ್ವರ ಶ್ರೀ ಕಾಶೀ ಮಠ : ಜ. 21ಕ್ಕೆ ಶ್ರೀಮದ್ ಸುಧೀಂದ್ರ ತೀರ್ಥ ಸಾಮೀಜಿಯವರ ಪುಣ್ಯತಿಥಿ
Team Udayavani, Jan 19, 2021, 2:44 PM IST
ಮುಂಬಯಿ : ಜಿಎಸ್ಬಿ ಸಮಾಜದ ಗುರುವರ್ಯ ರಾದ ಶ್ರೀ ಕಾಶೀ ಮಠಾಧೀಶರಾದ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಐದನೇ ಪುಣ್ಯತಿಥಿ ಆಚರಣೆಯು ಜ. 21ರಂದು ವಾಲ್ಕೇಶ್ವರದ ಬಾಣಗಂಗಾದ ಶ್ರೀ ಕಾಶೀ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರ
ಮಗಳೊಂದಿಗೆ ಜರಗಲಿದೆ.
ಬೆಳಗ್ಗೆ 7.30ರಿಂದ ನೈರ್ಮಲ್ಯ ವಿಸರ್ಜನೆ, ಪ್ರಾತಃ ಕಾಲ ಪೂಜೆ, ಸೀಯಾಳ ಅಭಿಷೇಕ, ಪಂಚಾಮೃತ ಅಭಿಷೇಕ, ಬೆಳಗ್ಗೆ 9.30ರಿಂದ ಆರತಿ, ಬೆಳಗ್ಗೆ 10.30ರಿಂದ ಶ್ರೀ ವ್ಯಾಸೋಪಾಸನೆ, 11.30ರಿಂದ ಭಜನೆ, ಅಪರಾಹ್ನ 1ರಿಂದ ಮಹಾಪೂಜೆ, ಆರತಿ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6ರಿಂದ ದೀಪಾಲಂಕಾರ, 6.30ರಿಂದ ಭಜನೆ, ರಾತ್ರಿ 8ರಿಂದ ರಾತ್ರಿಪೂಜೆ, ಬಳಿಕ ಪಲ್ಲಕ್ಕಿ ಉತ್ಸವ, ಶ್ರೀಗಳಿಗೆ ನುಡಿನಮನ ಅರ್ಪಣೆ ಜರಗಲಿದೆ. ಕೊರೊನಾ ಮಾರ್ಗಸೂಚಿಗಳಿಗೆ ಅನು ಗುಣವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಜಿಎಸ್ಬಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ
ಸಹಕರಿಸುವಂತೆ ವಾಲ್ಕೇಶ್ವರ ಶ್ರೀ ಕಾಶೀ ಮಠದ ವ್ಯವಸ್ಥಾಪನ ಸಮಿತಿಯ ಪ್ರಕಟನೆ ತಿಳಿಸಿದೆ.
ಇದನ್ನೂ ಓದಿ:“ಮಕಳು ಹೆತ್ತವರಿಗೂ ಸಮಾಜಕ್ಕೂ ಹೆಸರು ತರಲಿ’ : ಐಕಳ ಹರೀಶ್ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ