ಸೈಂಟ್‌ ಪಾವ್ಲ್‌ಸ್‌ ಕ್ಯಾಥೋಲಿಕ್‌ ಅಸೋಸಿಯೇಶನ್‌ ಅಮೃತ ಮಹೋತ್ಸವ


Team Udayavani, Dec 14, 2017, 4:40 PM IST

13-Mum01.jpg

ಮುಂಬಯಿ: ಇಂದು ಸಾರ್ವಜನಿಕ ವಲಯದ ಸೇವಾ ನಡಿಗೆ ಬಲು ಕಷ್ಟಕರ. ಆದರೂ ಈ ಸಂಸ್ಥೆ 75ರ ಮುನ್ನಡೆಯಲ್ಲಿ ಸಾಗುತ್ತಿರುವುದು ಅಭಿನಂದನೀಯ. ಪ್ರಾಮಾಣಿಕ ಮತ್ತು ಶ್ರಮದ ಗಳಿಕೆ ಎಂದೂ ಶಾಶ್ವತವಾಗಿರುತ್ತದೆ. ಇದಕ್ಕೆ ಈ ವಾರ್ಷಿಕೋತ್ಸವವೇ ಸಾಕ್ಷಿಯಾಗಿದೆ. ಬದಲಾವಣೆಯಲ್ಲಿ ಕಾಲಘಟ್ಟದಲ್ಲಿ ನಾವು ಬದಲಾಗಿ ಮುನ್ನಡೆಯುವ ಅಗತ್ಯವಿದೆ. ಆದರೆ ಎಂದಿಗೂ ನಮ್ಮ ಪರಂಪರೆ, ಸಂಸ್ಕೃತಿ ಮರೆಯದೆ ಅದರ ಪರಿಪಾಲನೆ ನಮ್ಮ ಆದ್ಯ ಕರ್ತವ್ಯ ಆಗಬೇಕು. ಆವಾಗಲೇ ನಮ್ಮ ಬದುಕು ಸಫಲತೆ ಕಾಣುವುದು  ಎಂದು ಆದಾಯ ತೆರಿಗೆ ಇಲಾಖೆಯ ನಿವೃತ್ತ ಉನ್ನತಾಧಿಕಾರಿ ವಲೇರಿಯನ್‌ ಡೆಸಾ ನುಡಿದರು.

ಫೋರ್ಟ್‌  ಲಯನ್‌ಗೆàಟ್‌ನಲ್ಲಿ ಸುಮಾರು ಏಳೂವರೆ ದಶಕಗಳಿಂದ ಸೇವಾನಿರತ ಸೈಂಟ್‌ ಪಾವ್ಲ್‌ಸ್‌  ಕ್ಯಾಥೋಲಿಕ್‌ ಅಸೋಸಿಯೇಶನ್‌ ಮುಂಬಯಿ ಸಂಸ್ಥೆಯ ಅಸೋಸಿಯೇಶನ್‌ನ ಸೈಂಟ್‌ ಪಾವ್ಲ್‌ ಸಭಾಗೃಹದ‌ಲ್ಲಿ ನಡೆದ 75ನೇ ಸಂಸ್ಥಾಪನಾ ದಿನಾಚರಣೆ ಮತ್ತು ವಾರ್ಷಿಕೋತ್ಸವ ಸಂಭ್ರಮದಲ್ಲಿ ಅಮೃತ ಮಹೋತ್ಸವ ಆಚರಣೆಗೆ ಚಾಲನೆಯನ್ನಿತ್ತು “ಸೈಂಟ್‌ ಪಾವ್ಲ್‌ ಅಮೃತ ಮಹೋತ್ಸವ’ ಸ್ಮರಣ ಸಂಚಿಕೆಯ ಮುಖಪುಟವನ್ನು  ಅನಾವರಣಗೊಳಿಸಿ ವಲೇರಿಯನ್‌ ಮಾತನಾಡಿದರು.

ಅತಿಥಿ  ಅಭ್ಯಾಗತರಾಗಿ ಮಜಾYಂವ್‌ ಡಾಕ್‌ ಲಿಮಿಟೆಡ್‌ ಸಂಸ್ಥೆಯಸಹಾಯಕ ಮಹಾ ಪ್ರಬಂಧಕ ಅಲೊ#àನ್ಸ್‌ ಮಸ್ಕರೇನ್ಹಸ್‌, ಉದ್ಯಮಿಗಳಾದ ಸ್ಟೀವನ್‌ ಡಿಮೆಲ್ಲೋ, ಡೆನಿಸ್‌ ಕಾರ್ದೋಜಾ,  ಹಿರಿಯ ಕವಿ, ಲೇಖಕ ವಿ. ಡಿಸಿಲ್ವಾ ಕಾಂಜೂರುಮಾರ್ಗ್‌, ಅಸೋಸಿಯೇಶನ್‌ನ ಹಿರಿಯ ಸದಸ್ಯ ಥೋಮಸ್‌ ನೊರೋನ್ಹಾ,  ಉಪಸ್ಥಿತರಿದ್ದು ಸಂದಭೊìàಚಿತವಾಗಿ ಮಾತನಾಡಿ ವಾರ್ಷಿಕೋತ್ಸವ ಹಾಗೂ ಕ್ರಿಸ್ಮಸ್‌ ಹಬ್ಬದ ಶುಭಾಶಯ ಕೋರಿದರು.

ಸಬಿನಾ ಡಿಮೆಲ್ಲೋ ಮತ್ತು ಎಲಿಜಾ ಮಾರ್ಟಿಸ್‌ ಅವರು ಅಧ್ಯಕ್ಷ  ಸ್ಟೇನಿ ಫೆರ್ನಾಂಡಿಸ್‌ ಮತ್ತು ಪದಾಧಿಕಾರಿಗಳೊಂದಿಗೆ ದೀಪ ಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿ ಸ್ಪರ್ಧಾ ವಿಜೇತರಿಗೆ ಬಹುಮಾನವನ್ನಿತ್ತು ಶುಭಹಾರೈಸಿದರು. ಗೌರವ ಕಾರ್ಯದರ್ಶಿ ಸ್ವಾಗತಿಸಿ ರಿಚಾರ್ಡ್‌ ಡಿ’ಸೋಜಾ ಸಂಸ್ಥೆಯ ಎಪ್ಪತ್ತೆ$çದರ ಸಾಮಾಜಿಕ ಸೇವಾ ಸಾಧನೆ, ಚಟುವಟಿಕೆ ತಿಳಿಸಿ ನಾವೆಲ್ಲರೂ ವಿಭಿನ್ನ ಪರಿವಾರದಿಂದ ಬಂದವರು. ಆದ್ದರಿಂದ ನಮ್ಮ ಮನೋಭಾವ, ಆಚಾರ ವಿಚಾರ, ನಡೆನುಡಿಗಳೂ ಭಿನ್ನವಾಗಿರುತ್ತವೆ. ಆದರೆ ಇಂತಹ ತಾರತಮ್ಯಗಳು ಸೈಂಟ್‌ ಪಾವ್‌É ಸಂಸ್ಥೆಯಲ್ಲಿ ಉದ್ಭವಿಸಿಲ್ಲ. ಆದ್ದರಿಂದ ಸಂಸ್ಥೆಯು ಎಲ್ಲರ ಪ್ರೀತ್ಯಾಧಾರಗಳಿಗೆ ಪಾತ್ರವಾಗಿ ಪ್ರತಿಷ್ಠಿತ ಸಂಸ್ಥೆಯಾಗಿ ಇಷ್ಟೆತ್ತರಕ್ಕೆ ಬೆಳೆದು ನಿಂತಿದೆ ಎಂದರು.

ವಾರ್ಷಿಕೋತ್ಸವದ ನಿಮಿತ್ತ ಬೆಳಗ್ಗೆ ಕೊಲಬಾದ ವುಡ್‌ಹೌಸ್‌ ಹೊಲಿನೇಮ್‌ ಕಾಥೆದ್ರಾಲ್‌ನಲ್ಲಿ ಸಂಭ್ರಮಿಕ ಅಭಿವಂದನಾ ಪೂಜೆ ನಡೆಸಲಾಗಿದ್ದು, ರೆ| ಫಾ| ರಿಚಾರ್ಡ್‌ ಡಿಸೋಜಾ ತ್ರಾಸಿ ಕೊಂಕಣಿಯಲ್ಲಿ ಪೂಜೆ ನೆರವೇರಿಸಿ ಅನುಗ್ರಹಿಸಿ, ನಾವು ಬರೇ ದಿನಾಚರಣೆ, ಹಬ್ಬಹರಿದಿನಗಳನ್ನು ಆಚರಿಸುವುದರಲ್ಲಿ ಅರ್ಥವಿಲ್ಲ. ನಾವು ಯಾರನ್ನು ಗೌರವಿಸುತ್ತೇವೆಯೋ ಅವರ ಜೀವನ ಶೈಲಿಯನ್ನು ನಮ್ಮಲ್ಲಿ ಅಳವಡಿಸಿ ಬಾಳಬೇಕು. ಆವಾಗಲೇ ಉತ್ಸವಗಳು ಅರ್ಥಪೂರ್ಣ ಆಗುತ್ತವೆ ಎಂದರು.

ಗೌರವ ಕೋಶಾಧಿಕಾರಿ ಮೈಕಲ್‌ ಲೊಬೋ, ಜೊತೆ ಕಾರ್ಯದರ್ಶಿ ಆ್ಯಂಟನಿ ನಜ್ರೆàತ್‌, ಜೊತೆ ಕೋಶಾಧಿಕಾರಿ ಸುನೀಲ್‌ ತಾವ್ರೋ ವೇದಿಕೆಯಲ್ಲಿ ಆಸೀನರಾಗಿದ್ದು, ಅಧ್ಯಕ್ಷ ಸ್ಟೇನಿ ಫೆರ್ನಾಂಡಿಸ್‌ ಅವರು ಅತಿಥಿಗಳು, ಉಪಸ್ಥಿತ ಹಿರಿಯ ಸದಸ್ಯರುಗಳಿಗೆ ಪುಷಗುಚ್ಚಗಳನ್ನಿತ್ತು ಗೌರವಿಸಿದರು. ವಿವಿಯನ್‌ ಮಚಾದೋ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಪ್ರಸಾದ್‌ ನಜ್ರೆàತ್‌ ವಂದಿಸಿದರು. ಪ್ರವೀಣ್‌ ಅಲ್ಮೇಡ ಸಾಂತಾಕ್ಲೋಸ್‌ ಮೂಲಕ ನೆರೆದ ಸರ್ವರನ್ನು ರಂಜಿಸಿದರು.

ಟಾಪ್ ನ್ಯೂಸ್

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.