ಪುಣೆಯ ಅಭಿನಂದನ್‌ ಶೆಟ್ಟಿಗೆ  “ಸ್ಟೂಡೆಂಟ್‌ ಆಫ್‌ ದ ಇಯರ್‌ ಅವಾರ್ಡ್‌ 


Team Udayavani, Mar 14, 2019, 5:19 PM IST

1203mum09.jpg

ಪುಣೆ: ನಗರದ ಸಿಂಹಘಡ್‌ ಕಾಲೇಜಿನಲ್ಲಿ  ಬಿಬಿಎ  ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಪುಣೆಯ ಕನ್ನಡಿಗ ಅಭಿನಂದನ್‌ ಶೇಖರ್‌  ಶೆಟ್ಟಿ ಅವರು ಕಲಿಕೆಯಲ್ಲಿ ಹಾಗೂ  ಪಠ್ಯೇತರ ಚಟುವಟಿಕೆಗಳಲ್ಲಿ ತನ್ನನ್ನು ಶಿಸ್ತುಬದ್ಧವಾಗಿ ತೊಡಗಿಸಿಕೊಂಡು ಆದರ್ಶ ವಿದ್ಯಾರ್ಥಿಯಾಗಿ ರೂಪುಗೊಂಡು  ಪ್ರಸ್ತುತ ವರ್ಷದ ‘ಸ್ಟೂಡೆಂಟ್‌ ಆಫ್‌ ದ ಇಯರ್‌ ಅವಾರ್ಡ್‌ -2019’ ನ್ನು ಕಾಲೇಜಿನಿಂದ ಪಡೆದುಕೊಂಡಿದ್ದಾರೆ.

ಕಾಲೇಜಿನ ಶಿಕ್ಷಕರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿ  ಪ್ರಶಂಸೆಯನ್ನು ಗಿಟ್ಟಿಸಿಕೊಂಡಿರುವ ಇವರು, ಬಾಲ್ಯದಿಂದಲೇ ಪ್ರತಿಭಾವಂತ ವಿದ್ಯಾರ್ಥಿಯಾಗಿ ಗುರುತಿಸಿಕೊಂಡು ಗಮನ ಸೆಳೆಯುತ್ತಿದ್ದು,  ಕೆಜಿ ತರಗತಿಯಿಂದ 4 ನೇ ತರಗತಿಯವರೆಗೆ ಪ್ರತೀ ವರ್ಷ ರಜಾ ದಿನಗಳನ್ನು ಬಿಟ್ಟು ಉಳಿದೆಲ್ಲ ದಿನಗಳಲ್ಲಿ ಪೂರ್ಣ ಹಾಜರಾತಿಯೊಂದಿಗೆ ಶಾಲೆಯಲ್ಲಿ ಉತ್ತಮ ವಿದ್ಯಾರ್ಥಿಯಾಗಿ ಪ್ರಶಂಸೆಗಳಿಸಿದ್ದರು.

12ನೇ ತರಗತಿಯಲ್ಲಿ ಪುಣೆ ಜಿÇÉಾ ಪರಿಷತ್‌ ಕ್ರಿಕೆಟ್‌
ಟೂರ್ನಮೆಂಟ್‌ನಲ್ಲಿ ಭಾಗವಹಿಸಿ ಅತ್ಯುತ್ತಮ ಕ್ರೀಡಾಪಟು ವಾಗಿ ಬಹುಮಾನವನ್ನು  ಗಳಿಸಿದ್ದರು. ಕಲಿಕೆಯೊಂದಿಗೆ ಕ್ರಿಕೆಟ್‌, ನೃತ್ಯ ಪ್ರದರ್ಶನ, ಚಿತ್ರಕಲೆ, ನಾಟಕ  ಮುಂತಾದ  ಚಟು ವಟಿಕೆಗಳಲ್ಲಿ  ತಮ್ಮನ್ನು ತೊಡಗಿಸಿಕೊಂಡು ಬಹುಮುಖ ಪ್ರತಿಭೆಯಾಗಿ ಗಮನ ಸೆಳೆಯುತ್ತಿರುವ  ವಿದ್ಯಾರ್ಥಿ ಯಾಗಿ¨ªಾರೆ. ಉತ್ತಮ ಕ್ರಿಕೆಟ್‌ ಆಟಗಾರನಾಗಿರುವ ಇವರು  ಸತತ ಎರಡು ವರ್ಷ ಸಿಂಹಘಡ್‌ ಕಾಲೇಜಿನ ಕ್ರಿಕೆಟ್‌ ತಂಡದ ನಾಯಕನಾಗಿ ತಂಡವನ್ನು ಮುನ್ನಡೆಸಿ¨ªಾರೆ.

ಪುಣೆ ಬಂಟರ ಸಂಘದ ಯುವ  ವಿಭಾಗದ ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿ  ಸಕ್ರಿಯರಾಗಿ ಗುರುತಿಸಿಕೊಂಡು ಉತ್ತಮ ಕಾರ್ಯವನ್ನು ಮಾಡುತ್ತಿ¨ªಾರೆ. ಪುಣೆ ಬಂಟರ ಸಂಘದ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಗುರುತಿಸಿ ಕೊಂಡಿದ್ದಲ್ಲದೆ ನೃತ್ಯ ಪ್ರದರ್ಶನ, ಕ್ರಿಕೆಟ್‌, ಚಿತ್ರ ಸ್ಪರ್ಧೆಗಳಲ್ಲಿ ಭಾಗವಹಿಸಿ ಗಮನ ಸೆಳೆಯುತ್ತಿ¨ªಾರೆ. ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿಯ ಉಪ ಕಾರ್ಯಾಧ್ಯಕ್ಷ, ಹೊಟೇಲ್‌ ಉದ್ಯಮಿ  ಮೂಲತಃ ಮಡಿಕೇರಿಯ ಶೇಖರ್‌ ಸಿ. ಶೆಟ್ಟಿ ಮತ್ತು ಲತಾ ಎಸ್‌. ಶೆಟ್ಟಿ ದಂಪತಿಯ  ಪುತ್ರ. 

   ವರದಿ: ಕಿರಣ್‌ ಬಿ. ರೈ ಕರ್ನೂರು
 

ಟಾಪ್ ನ್ಯೂಸ್

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.