ಚುನಾವಣಾ ವಿಜೇತ ಸ್ಪರ್ಧಿ ಸುಜಾತಾ ಶೆಟ್ಟಿ ಅವರ ವಿಜಯೋತ್ಸವ
Team Udayavani, Mar 3, 2017, 4:14 PM IST
ಪುಣೆ: ಪುಣೆ ಮಹಾನಗರಪಾಲಿಕೆಗೆ ನಡೆದ ಚುನಾವಣೆಯಲ್ಲಿ ಕಸ್ಬಾಪೇಟ್, ಸೋಮವಾರ್ ಪೇಟೆ ಪ್ರಭಾಗ ಕ್ರಮಾಂಕ 16ರಿಂದ ಕಾಂಗ್ರೆಸ್ನಿಂದ ಸ್ಪರ್ಧಿಸಿ ಬಹುಮತದಿಂದ ವಿಜಯ ಗಳಿಸಿದ ತುಳು-ಕನ್ನಡಿಗ ಸುಜಾತಾ ಸದಾನಂದ ಶೆಟ್ಟಿ ಅವರು ಫೆ. 26 ರಂದು ಕಸ್ಬಾಪೇಟ, ಸೋಮವಾರ್ ಪೇಟ್ ಪರಿಸರದಲ್ಲಿ ತೆರೆದ ಜೀಪಿನಲ್ಲಿ ವಿಜಯೋತ್ಸವವನ್ನು ಆಚರಿಸಿದರು.
ಈ ಸಂದರ್ಭ ಅವರ ಪತಿ ಪುಣೆ ಮಹಾನಗರಪಾಲಿಕೆಯ ಮಾಜಿ ಸ್ಥಾಯೀ ಸಮಿತಿ ಅಧ್ಯಕ್ಷರಾದ ಸದಾನಂದ ಕೃಷ್ಣ ಶೆಟ್ಟಿ ಮತ್ತು ಕುಟುಂಬ ಸದಸ್ಯರಾದ ಪುರುಷೋತ್ತಮ ಶೆಟ್ಟಿ, ಪ್ರೇಮಾ ಪಿ. ಶೆಟ್ಟಿ, ಸದಾಶಿವ ಶೆಟ್ಟಿ, ಅಡ್ವೊಕೇಟ ರೋಹನ್ ಪಿ. ಶೆಟ್ಟಿ ಅವರು ಉಪಸ್ಥಿತರಿದ್ದು ಸುಜಾತಾ ಶೆಟ್ಟಿ ಅವರಿಗೆ ಸಾಥ್ ನೀಡಿದರು.
ವಿಜಯೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಸ್ಥಳೀಯ ಪದಾಧಿಕಾರಿಗಳು, ಕಾರ್ಯಕರ್ತರು, ತುಳು-ಕನ್ನಡಿಗರು, ಅನ್ಯಭಾಷಿಕರು, ರಾಜಕೀಯ ಧುರೀಣರು, ಸಮಾಜ ಸೇವಕರು, ಉದ್ಯಮಿಗಳು ಉಪಸ್ಥಿತರಿದ್ದು, ವಿಜೇತರಾದ ಸುಜಾತಾ ಎಸ್. ಶೆಟ್ಟಿ ಅವರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.
ಚಿತ್ರ: ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ