ಫೆ. 27: ಗಿರೀಶ್‌ ಕಾಸರವಳ್ಳಿ ಅವರೊಂದಿಗೆ ಸಂವಾದ


Team Udayavani, Feb 22, 2021, 5:49 PM IST

Untitled-1

ಅಮೆರಿಕ : ಕನ್ನಡ ಸಾಹಿತ್ಯ ರಂಗ ಯುಎಸ್‌ಎ ವತಿಯಿಂದ ಕನ್ನಡದ ಖ್ಯಾತ ಚಲನಚಿತ್ರ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಅವರೊಂದಿಗೆ ಸಂವಾದ ಕಾರ್ಯಕ್ರಮ ಫೆ. 27ರಂದು ವರ್ಚುವಲ್‌ ಮೂಲಕ ನಡೆಯಲಿದೆ. ಕಾರ್ಯಕ್ರಮ ಬೆಳಗ್ಗೆ ಬೆಳಗ್ಗೆ 10.30ಕ್ಕೆ (ಇಎಸ್‌ಟಿ), 9.30 (ಸಿಎಸ್‌ಟಿ), 7.30 (ಪಿಎಸ್‌ಟಿ), ರಾತ್ರಿ 9 (ಐಎಸ್‌ಟಿ) ನೇರಪ್ರಸಾರವಾಗಲಿದೆ.

ಮಾ. 6ರಂದು ರಕ್ತದಾನ ಶಿಬಿರ :

ಕ್ವೀನ್ಸ್‌ಲ್ಯಾಂಡ್‌ :  ಕನ್ನಡ ಸಂಘ ಕ್ವೀನ್ಸ್‌ಲ್ಯಾಂಡಜ್‌ ವತಿಯಿಂದ 2021ನೇ ಸಾಲಿನ ರಕ್ತದಾನ ಶಿಬಿರ ಮಾರ್ಚ್‌ 6ರಂದು ಸ್ಪ್ರಿಂಗ್‌ವುಡ್‌ ಬ್ಲಿಡ್‌ ಡೋನರ್‌ ಸೆಂಟರ್‌ನಲ್ಲಿ ನಡೆಯಲಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಣಿಗಾಗಿ [email protected]  ಗೆ ಇ-ಮೇಲ್‌ ಮಾಡಬಹುದು.

ಮಾ. 20- 21ರಂದು ವರ್ಚುವಲ್‌ ಮ್ಯಾರಥಾನ್‌

ಜರ್ಮನಿ: ಬರ್ಲಿನ್‌ ಕನ್ನಡ ಬಳಗ ಇ.ವಿ. ವತಿಯಿಂದ ಪರಿಕ್ರಮ ದಿವಸ್‌ ವರ್ಚುವಲ್‌ ಮ್ಯಾರಥಾನ್‌ ಮಾರ್ಚ್‌ 20- 21ರಂದು ನಡೆಯಲಿದೆ. ನೇತಾಜಿ ಸುಭಾಶ್ಚಂದ್ರ ಬೋಸ್‌ ಅವರ 125ನೇ ಜನ್ಮದಿನಾಚರಣೆ ಮತ್ತು ಕೋವಿಡ್‌ ವಾರಿಯರ್‌ಗಳಿಗೆ ಗೌರವ ಸೂಚಿಸುವಸಲುವಾಗಿ ಜರ್ಮನಿ ಮತ್ತು ಭಾರತದ ಎಲ್ಲೇ ಇದ್ದರೂ ನಡಿಗೆ, ಓಟದಲ್ಲಿ ಪಾಲ್ಗೊಳ್ಳಬಹುದು. ನೋಂದಣಿ ಉಚಿತ. 10, 5 ಕಿ.ಮೀ. ಓಟ, 3 ಕಿ.ಮೀ. ನಡಿಗೆ ಮಾಡಿದ ಟ್ರ್ಯಾಕ್‌ ಅನ್ನು ಶೇರ್‌ ಮಾಡಿ ಪ್ರಶಸ್ತಿ ಪಡೆಯಬಹುದು.

ಫೆ. 27: ನೌಕಾಕ್ಷರಿ ಅಂತ್ಯಾಕ್ಷರಿ ರಸಪ್ರಶ್ನೆ ಕಾರ್ಯಕ್ರಮ :

ನಾರ್ತ್‌ ಅಮೆರಿಕ: ನೌಕಾ (ನಾರ್ತ್‌ ಅಮೆರಿಕ ಉತ್ತರ ಕರ್ನಾಟಕ ಅಸೋಸಿಯೇಶನ್‌) ವತಿಯಿಂದ ನೌಕಾಕ್ಷರಿ ಕನ್ನಡದಲ್ಲಿ ಅಂತ್ಯಾಕ್ಷರಿ, ರಸಪ್ರಶ್ನೆ ಮನೋರಂಜನೆ ಕಾರ್ಯಕ್ರಮವನ್ನು ಫೆ. 27ರಂದು ಸಂಜೆ 5 ಗಂಟೆಗೆ (ಪೆಸಿಫಿಕ್‌) ಆಯೋಜಿಸಲಾಗಿದೆ. ಕಾರ್ಯಕ್ರವನ್ನು Facebook.com/nauttarakarnatakaassociation ನಲ್ಲಿ ನೇರಪ್ರಸಾರ ಮಾಡಲಾಗುವುದು

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.