ಪ್ರವೀಣ್‌ ಶೆಟ್ಟಿ ಪುತ್ತೂರು ಪುಣೆ ಅವರಿಗೆ ತೌಳವ ಪ್ರಶಸ್ತಿ ಪ್ರದಾನ


Team Udayavani, Apr 2, 2019, 3:14 PM IST

0104mum06

ಪುಣೆ: ತುಳು ಭಾಷೆ, ಕಲೆ, ಸಂಸ್ಕೃತಿ, ಅಚಾರ-ವಿಚಾರಗಳನ್ನು ಉಳಿಸಿ ಬೆಳೆಸುವ ಉದ್ದೇಶದೊಂದಿಗೆ ಸ್ಥಾಪನೆಗೊಂಡ ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ಇದರ ದಶ ಸಂಭ್ರಮದ ಅಂಗವಾಗಿ ಅಯೋಜಿಸಲಾಗಿದ್ದ ತೌಳವ ಉಚ್ಚಯ ಕಾರ್ಯಕ್ರಮವು ಮಾ. 29 ಮತ್ತು ಮಾ. 30ರಂದು ಮಂಗಳೂರು ಪುರಭವನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ತುಳು ಉಚ್ಚಯ ಕಾರ್ಯಕ್ರಮವನ್ನು ಶ್ರೀ ಗುರುದೇವ ದತ್ತ ಸಂಸ್ಥಾನಂ ಒಡಿಯೂರಿನ ಪರಮಪೂಜ್ಯ ಗುರುದೇವಾನಂದ ಸ್ವಾಮೀಜಿ ಅವರು ಉದ್ಘಾಟಿಸಿದರು. ಕೇಮಾರು ಸಾಂದೀಪನಿ ಆಶ್ರಮದ ಶ್ರೀ ಈಶ ವಿಟuಲದಾಸ ಸ್ವಾಮೀಜಿ, ಮಾಣಿಲ ಶ್ರೀ ಮೋಹನ್‌ ದಾಸ ಸ್ವಾಮೀಜಿ, ತುಳುನಾಡ ರಕ್ಷಣಾ ವೇದಿಕೆಯ ಸಂಸ್ಥಾಪಕ ಯೋಗಿಶ್‌ ಶೆಟ್ಟಿ, ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ. ಸಿ. ಭಂಡಾರಿ, ತೌಳವ ಉಚ್ಚಯ ಸಮಿತಿಯ ಅಧ್ಯಕ್ಷ ಡಾ| ಡೇವಿಡ್‌ ಫ್ರಾಂಕ್‌ ಫೆರ್ನಾಂಡಿಸ್‌, ಲೀಲಾದರ ಶೆಟ್ಟಿ ಕಾಪು, ಉದಯ ಶೆಟ್ಟಿ ಮುನಿಯಾಲ್‌, ಭಾಸ್ಕರ್‌ ರೈ ಕುಕ್ಕುವಳ್ಳಿ ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ತುಳು ಭಾಷೆ, ಕಲೆ, ಸಂಸ್ಕೃತಿಯ ಮೇಲೆ ಪ್ರೀತಿಯಿಟ್ಟು ನಿರಂತರ ಸೇವೆಗೈಯುತ್ತಿರುವ ಮಹಾನೀಯರನ್ನು ತೌಳವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹೊರನಾಡಿನಲ್ಲಿರುವ ತುಳುಭಾಷೆಯ ಸೇವೆಗೈಯುತ್ತಿರುವ ಪುಣೆಯ ಉದ್ಯಮಿ. ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಪುಣೆ ಇದರ ಸಂಸ್ಥಾಪಕ, ಪುಣೆ ಬಂಟರ ಸಂಘದ ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ, ಕಲಾ ಸೇವಕ, ದಾನಿ ಹಾಗೂ ಪ್ರವೀಣ್‌ ಶೆಟ್ಟಿ ಪುತ್ತೂರು ಪುಣೆ ಇವರನ್ನು ಗಣ್ಯರ ಸಮ್ಮುಖದಲ್ಲಿ ತೌಳವ ಪ್ರಶಸ್ತಿಯನ್ನು ನೀಡಿ ಸಮ್ಮಾನಿಸಿ ಗೌರವಿಸಲಾಯಿತು.

ವರದಿ: ಹರೀಶ್‌ ಮೂಡಬಿದ್ರೆ

ಟಾಪ್ ನ್ಯೂಸ್

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.