ಥಾಣೆ ಚಾಮುಂಡೇಶ್ವರಿ ಸೇವಾ ಸಮಿತಿ ವಾರ್ಷಿಕ ಮಹಾಪೂಜೆ ಸಂಪನ್ನ

Thane Chamundeshwari Seva Samithi is an annual celebration

Team Udayavani, Jun 8, 2019, 4:58 PM IST

0706MUM02

ಥಾಣೆ: ಥಾಣೆ ಪಶ್ಚಿಮದ ವೀರ ಸಾವರ್ಕರ್‌ ನಗರದಲ್ಲಿರುವ ಶ್ರೀ ಚಾಮುಂಡೇಶ್ವರಿ ಸೇವಾ ಸಮಿತಿಯ 7ನೇ ವಾರ್ಷಿಕ ಮಹಾಪೂಜೆಯು ಮೇ 16 ರಂದು ಸಮಿತಿಯ ಸಂಸ್ಥಾಪಕರು ಹಾಗೂ ಜ್ಯೋತಿಷಿ ಶಿವಪ್ರಸಾದ್‌ ಪೂಜಾರಿ ಪುತ್ತೂರು ಇವರ ಮುಂದಾಳತ್ವ ಹಾಗೂ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಭಕ್ತಿಪೂರ್ವಕವಾಗಿ ಜರಗಿತು.

ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 7.30ರಿಂದ ಜಗದೀಶ್‌ ತಂತ್ರಿ ಮತ್ತು ಬಳಗ

ದವರಿಂದ ಗಣಹೋಮ, ಪೂರ್ವಾಹ್ನ 10ರಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ, ಮಧ್ಯಾಹ್ನ 12.30ರಿಂದ ಮಹಾ ಮಂಗಳಾರತಿ ಹಾಗೂ ಮಧ್ಯಾಹ್ನ ಮಹಾ ಪ್ರಸಾದದ ರೂಪದಲ್ಲಿ ಅನ್ನ ಸಂತರ್ಪಣೆ ಜರಗಿತು.

ಅಪರಾಹ್ನ 3 ರಿಂದ ಓಂಕಾರ ಭಜನಾ ಮಂಡಳಿ ಮೀರಾರೋಡ್‌ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಸಂಜೆ 5.30 ರಿಂದ 6.30 ರವರೆಗೆ ಪ್ರಸಾದ್‌ ಸಾಲ್ಯಾನ್‌ ರವರಿಂದ ಶ್ರೀ ದೇವಿ ಚಾಮುಂಡೇಶ್ವರಿ ಅಮ್ಮನ ದರ್ಶನ ಆವೇಶ ಸೇವೆ ತದನಂತರ ದೈವ ಪಾತ್ರಿಗಳಾದ ಸನ್ನಿಧ್‌ ಪೂಜಾರಿ ಕಟಪಾಡಿ ಹಾಗೂ ಶುಭಕರ ಪೂಜಾರಿ ಇವರಿಂದ ಮಂತ್ರ ಕಲ್ಲುರ್ಟಿ-ಕವಡೆಯ ಪಂಜುರ್ಲಿ ದೈವಗಳ ಆವೇಶ ಸೇವೆಯು ಭಕ್ತಿ ಪೂರ್ವಕವಾಗಿ ಜರುಗಿತು.

ವಾಲಗದಲ್ಲಿ ರಾಮದಾಸ್‌ ಕೋಟ್ಯಾನ್‌ ಬಳಗದವರು ಹಾಗೂ ಮಧುಕರ್ತರಾಗಿ ಯಕ್ಷಗಾನ ಭಾಗವತರಾದ ಮುದ್ದಣ್ಣ ಪೂಜಾರಿ ಸಹಕರಿಸಿದರು. ಈ ಸಂದರ್ಭದಲ್ಲಿ ಅನೇಕ ಭಕ್ತಾಭಿಮಾನಿಗಳು ಪಾಲ್ಗೊಂಡು ಶ್ರೀದೇವಿ ಹಾಗೂ ದೈವದೇವರ ಕೃಪೆಗೆ ಪಾತ್ರರಾದರು. ಮಂದಿರದ ರೂವಾರಿ ಶಿವಪ್ರಸಾದ್‌ ಪೂಜಾರಿ ಇವರು ವಾರ್ಷಿಕ ಪೂಜೆಯ ಕಾಯಕ್ರಮವು ಯಶಸ್ವಿಯಾಗಲು ಸಹಕರಿಸಿದ ಎಲ್ಲರಿಗೂ ಹಾಗೂ ನೆರೆದ ಭಕ್ತಾದಿಗಳಿಗೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಅನುಗ್ರಹ ಸದಾ ಇರಲೆಂದು ಹರಸಿದರು.

ಟಾಪ್ ನ್ಯೂಸ್

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.