ಥಾಣೆ: 17 ಕೋವಿಡ್‌ ಆಸ್ಪತ್ರೆಗಳಿಂದ1.82 ಕೋಟಿ ರೂ. ಗೂ ಅಧಿಕ ಶುಲ್ಕ ವಸೂಲಿ


Team Udayavani, Aug 25, 2020, 7:06 PM IST

ಥಾಣೆ: 17 ಕೋವಿಡ್‌ ಆಸ್ಪತ್ರೆಗಳಿಂದ1.82 ಕೋಟಿ ರೂ. ಗೂ ಅಧಿಕ ಶುಲ್ಕ ವಸೂಲಿ

ಥಾಣೆ, ಆ. 24: ಥಾಣೆ ನಗರದ 17 ಖಾಸಗಿ ಆಸ್ಪತ್ರೆಗಳು ಕೋವಿಡ್‌ ಸೋಂಕಿತರಿಂದ ಬರೋಬ್ಬರಿ 1.82 ಕೋಟಿ ರೂ.ಗಳ ಅಧಿಕ ಶುಲ್ಕವನ್ನು ವಸೂಲಿ ಮಾಡಿದ್ದು,ಈ ಪೈಕಿ 1.40 ಕೋಟಿ ರೂ.ಗಳನ್ನು ಅವು ಇನ್ನಷ್ಟೇ ಮರುಪಾವತಿಸಬೇಕಾಗಿದೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಅಧಿಕ ಶುಲ್ಕ ಹೇರಿಕೆಯ ಬಗ್ಗೆ ಸೋಂಕಿತರಿಂದ ಹಲವಾರು ದೂರುಗಳನ್ನು ಸ್ವೀಕರಿಸಿದ ಬಳಿಕ ಥಾಣೆ ಮಹಾನಗರ ಪಾಲಿಕೆ ಆಯುಕ್ತ ಡಾ| ವಿಪಿನ್‌ ಶರ್ಮಾ ಅವರು ನಗರದ 17 ಆಸ್ಪತ್ರೆಗಳ ಬಿಲ್ಲಿಂಗ್‌ ಪರಿಶೀಲಿಸಲು ಲೆಕ್ಕಪರಿಶೋಧನಾ ತಂಡಗಳನ್ನು ರಚಿಸಿದರು. ಈ ಲೆಕ್ಕಪರಿಶೋಧಕ ತಂಡಗಳು ಜು. 10ರಿಂದ ಆ. 2ರ ವರೆಗೆ 4,106 ಬಿಲ್‌ಗ‌ಳನ್ನು ಪರಿಶೀಲಿಸಿದ್ದು, 1,362 ಬಿಲ್‌ಗ‌ಳಲ್ಲಿ ಒಟ್ಟು 1.82 ಕೋಟಿ ರೂ.ಗಳ ಹೆಚ್ಚುವರಿ ಮೊತ್ತವನ್ನು ಪತ್ತೆ ಮಾಡಿವೆ ಎಂದು ಮನಪಾ ಪ್ರಕಟಣೆ ತಿಳಿಸಿದೆ.

ಥಾಣೆ ಮಹಾನಗರ ಪಾಲಿಕೆಯು (ಟಿಎಂಸಿ) ಈ ಆಸ್ಪತ್ರೆಗಳಿಗೆ ಶೋಕಾಸ್‌ ನೋಟಿಸ್‌ಗಳನ್ನು ನೀಡಿದ್ದು, ಅನಂತರ ಅವು ರೋಗಿಗಳಿಗೆ 26.68 ಲಕ್ಷ ರೂ.ಗಳನ್ನು ಮರುಪಾವತಿಸಿವೆ. 15.27 ಲಕ್ಷ ರೂ.ಗಳ ಹೆಚ್ಚುವರಿ ಮೊತ್ತಕ್ಕೆ ಆಸ್ಪತ್ರೆಗಳು ಸಲ್ಲಿಸಿರುವ ದಾಖಲೆ ಮತ್ತು ವಿವರಗಳನ್ನು ಮನಪಾ ಒಪ್ಪಿಕೊಂಡಿದೆ, ಆದರೆ ಈ ವೈದ್ಯಕೀಯ ಸೌಲಭ್ಯಗಳು ಇನ್ನೂ 1.40 ಕೋಟಿ ರೂ. ಮೊತ್ತವನ್ನು ಮರುಪಾವತಿ ಮಾಡಬೇಕಿದೆ ಎಂದು ಟಿಎಂಸಿ ಹೇಳಿದೆ.

ಸೋಂಕಿತರಿಂದ ಹೆಚ್ಚಿನ ಶುಲ್ಕ ವಿಧಿಸಿದ ಆರೋಪದ ಮೇಲೆ ಮಹಾನಗರ ಪಾಲಿಕೆಯು ಕಳೆದ ತಿಂಗಳು ಇಲ್ಲಿನ ಘೋಡ್‌ಬಂದರ್‌ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯ ಪರವಾನಿಗೆಯನ್ನು ಅಮಾನತುಗೊಳಿಸಿ, ಕೋವಿಡ್‌ ಸೌಲಭ್ಯವಾಗಿ ಅದರ ಮಾನ್ಯತೆಯನ್ನು ರದ್ದುಗೊಳಿಸಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.