ಬ್ರಿಟಿಷ್‌ ಕಾಲದ ಫಿರಂಗಿಗಳ ಸ್ಥಳಾಂತರ


Team Udayavani, Jul 24, 2019, 5:56 PM IST

mumbai-tdy-3

ಮುಂಬಯಿ, ಜು. 23: ದಕ್ಷಿಣ ಮುಂಬಯಿಯ ರಾಜ್‌ ಭವನದ ಎದುರಿನ ಹುಲ್ಲುಹಾಸುಗಳಲ್ಲಿರುವ 22 ಟನ್‌ ತೂಕದ ಒಂದೇ ರೀತಿಯ ಎರಡು ಬ್ರಿಟಿಷ್‌ ಯುಗದ ಫಿರಂಗಿಗಳನ್ನು ರವಿವಾರ ಜಲ್ ವಿಹಾರ್‌ ಬಾಂಕ್ವೆಟ್ ಹಾಲ್ ಹೊರಗಿನ ವಿಶೇಷವಾಗಿ ರಚಿಸಲಾದ ವೇದಿಕೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಸ್ಥಳಾಂತರಣ ಕೆಲಸಕ್ಕೆ ಐದು ಗಂಟೆಗಳು ತಗುಲಿದ್ದು ಫಿರಂಗಿಗಳ ಈ ಕಾರ್ಯತಾಂತ್ರಿಕ ನಿಯೋಜನೆಯಿಂದ ಗಣ್ಯರಿಗೆ ಅಳಿದು ಹೋಗಿರುವ ಯುಗದ ಮದ್ದುಗುಂಡುಗಳನ್ನು ನೋಡಲು ಸಾಧ್ಯವಾಗಲಿದೆ. ರಾಜ್‌ ಭವನದ ಭೇಟಿಗಳು ಅಕ್ಟೋಬರ್‌ನಲ್ಲಿ ಪುನರಾರಂಭವಾದ ಅನಂತರ ಜನರು ಈ ಫಿರಂಗಿಗಳನ್ನು ವೀಕ್ಷಿಸಬಹುದಾಗಿದೆ ಎಂದು ತಿಳಿಸಿದೆ.

ರಾಜ್‌ ಭವನದ ತಪ್ಪಲಿನಲ್ಲಿ ನಿರ್ಲಕ್ಷಿತ ಸ್ಥಿತಿಯಲ್ಲಿ ಕಂಡುಬಂದ ಈ ಫಿರಂಗಿಗಳನ್ನು ಕಳೆದ ವರ್ಷ ನ.3ರಂದು ತಾತ್ಕಾಲಿಕವಾಗಿ ರಾಜ್‌ ಭವನ ಸಂಕೀರ್ಣದ ಮುಂದಿನ ಹುಲ್ಲುಹಾಸಿನ ಮೇಲೆ ಇರಿಸಲಾಗಿತ್ತು. ರಾಜ್ಯಪಾಲ ಸಿ. ವಿದ್ಯಾಸಾಗರ್‌ರಾವ್‌ ಅವರ ಸಲಹೆಯ ಮೇರೆಗೆ ಅವುಗಳನ್ನು ಪುನಃಸ್ಥಾಪಿಸಲಾಯಿತು ಮತ್ತು ತುಕ್ಕು ಹಿಡಿಯುವುದನ್ನು ತಡೆಗಟ್ಟಲು ಅವುಗಳಿಗೆ ಆ್ಯಂಟಿ-ಆಕ್ಸಿಡೈಸಿಂಗ್‌ ಚಿಕಿತ್ಸೆಯನ್ನು ನೀಡಲಾಯಿತು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಫಿರಂಗಿಗಳು ತಲಾ 22 ಟನ್‌ಗಳಷ್ಟು ತೂಕವನ್ನು ಹೊಂದಿದ್ದು, 4.7 ಮೀಟರ್‌ ಉದ್ದ ಮತ್ತು 1.15 ಮೀಟರ್‌ ವ್ಯಾಸವನ್ನು ಹೊಂದಿವೆ. ಇದಕ್ಕೂ ಮೊದಲು 2016ರಲ್ಲಿ ರಾಜ್‌ ಭವನದ ಆವರಣದಲ್ಲಿ ಬ್ರಿಟಿಷರ ಕಾಲದ 13 ಕೊಠಡಿಗಳ ಭೂಮಿಗತ ಬಂಕರ್‌ ಒಂದನ್ನು ಪತ್ತೆಮಾಡಲಾಗಿತ್ತು. 15,000 ಚದರ ಅಡಿ ವಿಸ್ತೀರ್ಣದ ಈ ಬಂಕರ್‌ ಇದೀಗ ಪುನಃಸ್ಥಾಪಿಸಲಾಗಿದೆ. ಬ್ರಿಟಿಷರ ಕಾಲದಲ್ಲಿ ರಾಜ್‌ಭವನವನ್ನು ಗವನ್ರ್ಮೆಂಟ್ ಹೌಸ್‌ ಎಂದು ಕರೆಯಲಾಗುತ್ತಿತ್ತು. 1885ರಿಂದ ಇಲ್ಲಿ ಬ್ರಿಟಿಷ್‌ ಗವರ್ನರ್‌ಗಳು ವಾಸವಾಗಿದ್ದರು. ಲಾರ್ಡ್‌ ರೇಯ್‌ ಅವರು ಇದನ್ನು ಬ್ರಿಟಿಷ್‌ ಗವರ್ವರ್‌ನ ಶಾಶ್ವತ ನಿವಾಸವನ್ನಾಗಿ ಮಾಡಿದ್ದರು. 1885ಕ್ಕಿಂತ ಮೊದಲು ಪರೇಲ್ನಲ್ಲಿರುವ ಗವನ್ರ್ಮೆಂಟ್ ಹೌಸ್‌ ಗವರ್ನರ್‌ಗಳ ನಿವಾಸವಾಗಿತ್ತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.