ಅಕ್ಕಲ್‌ಕೋಟೆ ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳ: ಗುರುಪೂರ್ಣಿಮೆ ಆಚರಣೆ


Team Udayavani, Jul 24, 2021, 12:34 PM IST

The Guru Purnima Ritual

ಸೊಲ್ಲಾಪುರ: ತೀರ್ಥಕ್ಷೇತ್ರ ಅಕ್ಕಲ್‌ಕೋಟೆ ನಗರದ ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳದ 34ನೇ ವಾರ್ಷಿಕೋತ್ಸವ ಹಾಗೂ ಶ್ರೀ ಗುರುಪೂರ್ಣಿಮೆ ಉತ್ಸವವು ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ಜು. 23ರಂದನು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸರಳವಾಗಿ ಆಚರಿಸಲಾಯಿತು.

ಅನ್ನಛತ್ರ ಮಂಡಳದ ಸಂಸ್ಥಾಪಕ ಅಧ್ಯಕ್ಷ ಜನ್ಮೆàಜಯರಾಜೆ ಭೋಸ್ಲೆ ನೇತೃತ್ವ ದಲ್ಲಿ ಅನ್ನಛತ್ರದಲ್ಲಿ ಬೆಳಗ್ಗೆ 8ರಿಂದ ಶ್ರೀ ಸ್ವಾಮಿ ಸಮರ್ಥ ಸಾರಾಮೃತ ಪಾರಾಯಣ, ನಾಮಸ್ಮರಣೆ ಮತ್ತು ಗುರುಪೂಜೆ ನೇರವೇರಿತು. ಮಧ್ಯಾಹ್ನ 12ಕ್ಕೆ ಮಂಡಳದ ಪ್ರಮುಖ ಕಾರ್ಯಕಾರಿ ವಿಶ್ವಸ್ಥ ಅಮೋಲರಾಜೆ ಭೋಸ್ಲೆ ಅವರ ಹಸ್ತದಿಂದ ಸಮರ್ಥರಿಗೆ ಮಹಾನೈವೇದ್ಯ ಅರ್ಪಿಸಲಾಯಿತು.

ಸಂಜೆ 5ರಿಂದ ನಡೆಯಬೇಕಿದ್ದ ಪಲ್ಲಕ್ಕಿ ಹಾಗೂ ರಥೋತ್ಸವ ಮೆರವಣಿಗೆಯನ್ನು ರದ್ದುಗೊಳಿಸಲಾಗಿದೆ. ಅನ್ನಛತ್ರದಿಂದ ನಗರದ ಮುಖ್ಯರಸ್ತೆಗಳಲ್ಲಿ ಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ನಡೆಯುತಿತ್ತು. ಆದರೆ ಕೊರೊನಾ ಹಿನ್ನೆಲೆ ಸಂಪೂರ್ಣ ಕಾರ್ಯಕ್ರಮಗಳನ್ನು ರದ್ದುಗೊಳಿಸುವ ಮೂಲಕ ಅನ್ನಛತ್ರ ಮಂಡಳದ 34ನೇ ವಾರ್ಷಿಕೋತ್ಸವ ಹಾಗೂ ಶ್ರೀ ಗುರುಪೂರ್ಣಿಮೆ ಉತ್ಸವವನ್ನು ಸರಳವಾಗಿ ಆಚರಿಸಲಾಯಿತು. ಈ ಬಾರಿ ಬೆರಳೆಣಿಕೆ ಮಂದಿಯಷ್ಟೇ ದೇವಾಲಯದಲ್ಲಿ ನೆರೆದಿದ್ದು ಕಂಡುಬಂದಿದ್ದು, ಮಂದಿರ ಪರಿಸರದಲ್ಲಿ ಪೊಲೀಸ್‌ ಭಿಗಿ ಭದ್ರತೆ ಒದಗಿಸಲಾಗಿತ್ತು.

ಅನ್ನಛತ್ರ ಮಂಡಳದ 34ನೇ ವಾರ್ಷಿಕೋತ್ಸವ ಹಾಗೂ ಗುರುಪೂರ್ಣಿಮೆ ಉತ್ಸವಕ್ಕೆ ಪ್ರತೀವರ್ಷ ಮಹಾರಾಷ್ಟ್ರ

ಸಹಿತ ದೇಶದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಅಕ್ಕಲ್‌ಕೋಟಕ್ಕೆ ಬರುತ್ತಿದ್ದರು. ಆದರೆ ಕಳೆದ 2 ವರ್ಷಗಳಿಂದ ಕೊರೊನಾದಿಂದ ಸಂಪೂರ್ಣ ಲಾಕಡೌನ್‌ ಆಗಿರುವುದರಿಂದ ಭಕ್ತರಿಲ್ಲದೆ ಅನ್ನಛತ್ರ ಬೀಕೋ ಎನ್ನುತ್ತಿದೆ.

ಕಾರ್ಯಕ್ರಮದಲ್ಲಿ  ಮಂಡಳದ ಉಪಾಧ್ಯಕ್ಷ ಅಭಯ ಖೋಬರೆ, ಕಾರ್ಯ ದರ್ಶಿ ಶಾಮರಾವ ಮೋರೆ, ಸಂತೋಷ ಭೋಸ್ಲೆ, ಡಾ| ಪ್ರಶಾಂತ ಪ್ರಧಾನ, ಸುರೇಶ್ಚಂದ್ರ ಸೂರ್ಯವಂಶಿ, ಪ್ರವೀಣ್‌ ಮೋರೆ, ಸಿದ್ಧಾರಾಮ ಕಲ್ಯಾಣಿ, ಮಹಾಂತೇಶ ಸ್ವಾಮಿ, ದತ್ತಾ ಮಾನೆ, ಲಕ್ಷ್ಮಣ್‌ ಪಾಟೀಲ್‌, ಪ್ರವೀಣ್‌ ಘಾಡಗೆ, ಬಾಳಾಸಾಹೇಬ ಪೋಳ, ಅಮಿತ್‌ ಥೋರಟ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.