ಚೆಂಬೂರು ಸಹ್ಯಾದ್ರಿ ಕ್ರೀಡಾ ಮಂಡಳ ಗಣೇಶೋತ್ಸವ:ತೃತೀಯ ಪ್ರಶಸ್ತಿ


Team Udayavani, Sep 12, 2017, 1:53 PM IST

09-Mum05b.jpg

ಮುಂಬಯಿ: ಫಾಯರ್‌ ಆ್ಯಂಡ್‌ ಸೆಕ್ಯೂರಿಟಿ ಅಸೋಸಿಯೇಶನ್‌ ಇಂಡಿಯಾ ಸಂಸ್ಥೆಯು ಆಯೋಜಿಸಿದ್ದ ಪ್ರಸ್ತುತ ವರ್ಷದ ಗಣೇಶ ಮಂಡಲಗಳ ಸ್ಪರ್ಧೆಯಲ್ಲಿ  ಚೆಂಬೂರು ತಿಲಕ್‌ ನಗರದ ಸಹ್ಯಾದ್ರಿ ಕ್ರೀಡಾ ಮಂಡಳದ ಗಣೇಶೋತ್ಸವಕ್ಕೆ ತೃತೀಯ ಪ್ರಶಸ್ತಿ ಲಭಿಸಿದೆ.

ಸಂಸ್ಥೆಯ ವಿನ್ನರ್ ಪ್ರಶಸ್ತಿಯು ಅಂಧೇರಿಯ ಅಂಧೇರಿ ಚಾ ರಾಜ ಮಂಡಳಕ್ಕೆ ಹಾಗೂ ದ್ವಿತೀಯ ಪ್ರಶಸ್ತಿಯು ಗಣೇಶ ಗಲ್ಲಿ ಗಣೇಶೋತ್ಸವ ಮಂಡಳದ ಗಣೇಶೋತ್ಸವಕ್ಕೆ ಲಭಿಸಿದೆ. ಪ್ರಶಸ್ತಿಯ ಸ್ಪರ್ಧೆಯಲ್ಲಿ ಸುಮಾರು 250 ಗಣೇಶೋತ್ಸವ ಮಂಡಳಗಳು ಪಾಲ್ಗೊಂಡಿದ್ದವು. ಚೆಂಬೂರು ತಿಲಕ್‌ ನಗರದ ಸಹ್ಯಾದ್ರಿ ಮಂಡಳದ ಪ್ರಶಸ್ತಿಯನ್ನು ಮಂಡಳದ ಉಪಾಧ್ಯಕ್ಷ, ತುಳು-ಕನ್ನಡಿಗ ಛತ್ರಪತಿ ಶಿವಾಜಿ ಪ್ರಶಸ್ತಿ ಪುರಸ್ಕೃತ ಜಯ 
ಎ. ಶೆಟ್ಟಿ ಅವರಿಗೆ ನಗರದ ಇನ್ಸ್‌ಪೆಕ್ಟರ್‌ ಜನರಲ್‌ ಆಫ್‌ ಪೊಲೀಸ್‌ ಕೃಷ್ಣ ಪ್ರಕಾಶ್‌ ಅವರು ಪ್ರದಾನಿಸಿದರು.

ಪ್ರತೀ ವರ್ಷ ವೈವಿಧ್ಯಮಯ ವಿನ್ಯಾಸಗಳನ್ನು ನಿರ್ಮಿಸಿ ಜನಾಕರ್ಷಣೆಗೆ ಒಳಗಾಗಿರುವ ಸಹ್ಯಾದ್ರಿ ಕ್ರೀಡಾ ಕ್ರೀಡಾ ಮಂಡಲವು ಪ್ರಸ್ತುತ ವರ್ಷ ದೇಶಭಕ್ತಿಯನ್ನು ಬಿಂಬಿಸುವ ಜೈ ಜವಾನ್‌-ಜೈಕಿಸಾನ್‌-ಜೈ ವಿಜ್ಞಾನ್‌ ಎಂಬ ಧ್ಯೇಯೋದ್ದೇಶದೊಂದಿಗೆ ಗಣೇಶೋತ್ಸವದ ಪೆಂಡಾಲನ್ನು ನಿರ್ಮಿಸಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿತ್ತು.  ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಪಸ
ರಿಸಿದ ದೇಶದ ವಿವಿಧ ವಾಸ್ತುಶಿಲ್ಪ, ಸಂಸ್ಕೃತಿಯನ್ನು ಇಲ್ಲಿ ಪಡಿಮೂಡಿಸಲಾಗಿತ್ತು.
ಮಂಡಲದ ಅಧ್ಯಕ್ಷ ರಾಹುಲ್‌ ಗಜಾನನ ವಾಳಂಜ ಅವರು ಪ್ರತೀ ವರ್ಷದಂತೆ ಈ ವರ್ಷವೂ ತನ್ನ ಕಲ್ಪನೆಯಿಂದ ದೃಶ್ಯದ ಸಂಯೋಜನೆ ಮಾಡಿದ್ದು, ಕಲಾ ಸಂಯೋಜಕ ಪ್ರಸನಜೀತ್‌ ಚಂದಾ ಅವರ ನೇತೃತ್ವದಲ್ಲಿ ಕಲಾಕೃತಿಯನ್ನು ನಿರ್ಮಿಸಲಾಗಿದ್ದು, ನಿಕಿಲ್‌ ಮೋರೆ, ಸಂತೋಷ್‌ ಶಿಲಾರ, ಚಿತ್ರಕಾರ ದಿಲೀಪ್‌ ಮೈತಿ ಅವರು ಸಹಕರಿದ್ದಾರೆ.

ಮಂಡಳವು ಕಳೆದ ಹಲವು ವರ್ಷಗಳಿಂದ  ವಿಭಿನ್ನ ಪೆಂಡಾಲ್‌ಗ‌ಳನ್ನು ನಿರ್ಮಿಸಿ ಹಲವಾರು ಪ್ರಶಸ್ತಿಗಳಿಗೆ ಭಾಜನವಾಗುತ್ತಿದೆ. ಪ್ರಸ್ತುತ ವರ್ಷದ ಗಣೇಶೋತ್ಸವಕ್ಕೆ ರಾಜ್ಯ, ರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ದಿಗ್ಗಜರುಗಳಾದ ಅಭಿಷೇಕ್‌ ನಾಯರ್‌, ಧವಾಲ್‌ ಕುಲಕರ್ಣಿ, ಅದಿತ್ಯ ತಾರೆ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಆಗಮಿಸಿದ್ದರು. ಅವರನ್ನು ಉಪಾಧ್ಯಕ್ಷ ಜಯ ಎ. ಶೆಟ್ಟಿ, ಮಂಗೇಶ್‌ ಅಧಾತ್‌ರಾವ್‌ ಮೊದಲಾದವರು ಗೌರವಿಸಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.