ತೋನ್ಸೆ  ಗರೊಡಿ ಸೇವಾ ಟ್ರಸ್ಟ್‌ ದಶಮಾನೋತ್ಸವ


Team Udayavani, Mar 5, 2019, 5:19 PM IST

0303mum10a.jpg

ಮುಂಬಯಿ: ತೋನ್ಸೆ  ಶ್ರೀ ಬ್ರಹ್ಮಬೈದರ್ಕಳ ಪಂಚ ಧೂಮವತೀ ಗರೊಡಿ ಸೇವಾ ಟ್ರಸ್ಟ್‌ ಮುಂಬಯಿ ಇದರ ದಶಮಾನೋತ್ಸವ ಸಂಭ್ರಮವು ಮಾ. 3ರಂದು  ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು. ಕೃಷ್ಣ ಪ್ಯಾಲೇಸ್‌ ಸಮೂಹದ ಆಡಳಿತ ನಿರ್ದೇಶಕ ಕೃಷ್ಣ ವೈ. ಶೆಟ್ಟಿ  ಮುಖ್ಯ ಅತಿಥಿಯಾಗಿದ್ದು ದೀಪ ಬೆಳಗಿಸಿ ಸಮಾರಂಭ ಉದ್ಘಾಟಿಸಿದರು.

ಗರೊಡಿ ಸೇವಾ ಸಮಿತಿ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌ ಅಧ್ಯಕ್ಷತೆಯಲ್ಲಿ ನೆರವೇರಿದ ಭವ್ಯ ಸಮಾರಂಭದಲ್ಲಿ ಅತಿಥಿಗಳಾಗಿ ಸಮಾಜ ಸೇವಕ, ಉದ್ಯಮಿಗಳಾದ  ಜಯಕೃಷ್ಣ ಎ. ಶೆಟ್ಟಿ ತೋನ್ಸೆ, ಡಾ| ಗಿಲ್ಬರ್ಟ್‌ ಡಿಸೋಜ, ಎಚ್‌. ಬಾಬು ಪೂಜಾರಿ, ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್‌. ಪೂಜಾರಿ, ಸದಾನಂದ ಎನ್‌. ಆಚಾರ್ಯ, ಜಗನ್ನಾಥ ಎಂ. ಗಾಣಿಗ, ನವೀನ್‌ ಎಸ್‌. ಶೆಟ್ಟಿ ತೋನ್ಸೆ, ಸಿಎ ಅಶ್ವಿ‌ನ್‌ ಎಸ್‌. ಸುವರ್ಣ, ಪ್ರಶಾಂತ ಸಿ. ಪೂಜಾರಿ, ಲಕ್ಷ ¾ಣ ಕಾಂಚನ್‌, ದಿನೇಶ್‌ ಕೋಟ್ಯಾನ್‌, ಅಕ್ಷಯ ಮಾಸಿಕದ ಸಂಪಾದಕ ಹರೀಶ್‌ ಹೆಜ್ಮಾಡಿ, ಸಚಿನ್‌ ಪೂಜಾರಿ, ಗರೊಡಿ ಸೇವಾ ಸಮಿತಿ ಮುಂಬಯಿ ಉಪಾಧ್ಯಕ್ಷರಾದ ಡಿ. ಬಿ. ಅಮೀನ್‌, ಸಿ. ಕೆ. ಪೂಜಾರಿ, ವಿಶ್ವನಾಥ್‌ ತೋನ್ಸೆ, ಗೌ| ಪ್ರ| ಕಾರ್ಯದರ್ಶಿ ಸಂಜೀವ ಪೂಜಾರಿ ತೋನ್ಸೆ, ಗೌ| ಕೋಶಾಧಿಕಾರಿ ರವಿರಾಜ್‌ ಕಲ್ಯಾಣು³ರ್‌, ಜತೆ ಕಾರ್ಯದರ್ಶಿ ಕರುಣಾಕರ್‌ ಬಿ. ಪೂಜಾರಿ, ಜೊತೆ ಕೋಶಾಧಿಕಾರಿ ವಿಜಯ್‌ ವಿ. ಸನಿಲ್‌  ವೇದಿಕೆಯ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರಾದ ಅಶೋಕ್‌ ಎಂ. ಕೋಟ್ಯಾನ್‌, ವಿಟuಲ್‌ ಎಸ್‌. ಪೂಜಾರಿ, ಆನಂದ್‌ ಜತ್ತನ್‌, ಸೋಮ ಸುವರ್ಣ, ರೂಪ್‌ಕುಮಾರ್‌ ಕಲ್ಯಾಣು#ರ್‌, ವಿಟuಲ್‌ ಎಸ್‌. ಪೂಜಾರಿ, ಸುರೇಶ್‌ ಅಂಚನ್‌, ಸದಾನಂದ ಬಿ. ಪೂಜಾರಿ, ಕೃಷ್ಣ ಪಾಲನ್‌, ಸಲಹೆಗಾರರಾದ ಶಂಕರ ಸುವರ್ಣ, ವಿ. ಸಿ. ಪೂಜಾರಿ, ಲಜಾØರ್‌ ಟಿ. ಮುತ್ತಪ್ಪ ಕೋಟ್ಯಾನ್‌, ಲಕ್ಷಿ ¾à ಡಿ. ಅಂಚನ್‌, ದಶಮಾನೋತ್ಸವ ಆಚರಣಾ ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ್‌ ತೋನ್ಸೆ, ಉಪ ಕಾರ್ಯಾಧ್ಯಕ್ಷರಾದ ಆನಂದ ಜತ್ತನ್‌ ಮತ್ತು ಕೆ. ಗೋಪಾಲ್‌ ಪಾಲನ್‌, ಗೌರವ ಕಾರ್ಯದರ್ಶಿ   ವಿಟuಲ್‌ ಎಸ್‌. ಪೂಜಾರಿ, ನ್ಯಾಯವಾದಿ ತೋನ್ಸೆ ನಾರಾಯಣ ಪೂಜಾರಿ, ತೋನ್ಸೆ ರಾಮ ಪೂಜಾರಿ, ಜೇಸಿ ಶೇಖರ್‌ ಗುಜ್ಜರಬೆಟ್ಟು, ತೋನ್ಸೆ ಗರಡಿ ಮನೆ ಲಕ್ಷ್ಮಣ ಅಮೀನ್‌, ತೋನ್ಸೆ ವಿಜಯಕುಮಾರ್‌ ಶೆಟ್ಟಿ, ಚಿತ್ರನಟ ಸುಯೊìàದಯ ಪೆರಂಪಳ್ಳಿ   ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಪ್ರಸಿದ್ಧ ಸ್ಯಾಕೊÕàಫೋನ್‌ ವಾದಕ ದಿನೇಶ್‌ ವಿ. ಕೋಟ್ಯಾನ್‌ ಬಳಗದಿಂದ ಸಂಗೀತ ಕಛೇರಿ ಹಾಗೂ ಪ್ರತಿಭಾನ್ವಿತ ಮಕ್ಕಳಿಂದ  “ಅಂಬಾ ಪ್ರತಿಜ್ಞೆ’ ಪ್ರಹಸನವನ್ನು ಹಾಗೂ ಕಲಾಜಗತ್ತು ತಂಡವು ತೋನ್ಸೆ ವಿಜಯಕುಮಾರ್‌ ಶೆಟ್ಟಿ ರಚಿಸಿ ನಿರ್ದೇಶಿಸಿರುವ  “ಈ ಬಾಲೆ ನಮ್ಮವು’ ತುಳು ನಾಟಕ ಪ್ರದರ್ಶನಗೊಂಡಿತು. 

 ಚಿತ್ರ-ವರದಿ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.