ನಾಳೆ ವಾರ್ಷಿಕ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ಮಲಾಡ್‌ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ

Team Udayavani, Aug 28, 2021, 2:25 PM IST

ನಾಳೆ ವಾರ್ಷಿಕ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ಮಲಾಡ್‌: ಮಲಾಡ್‌ ಪೂರ್ವದ ವರಮಹಾಲಕ್ಷ್ಮೀ ಪೂಜಾ ಸಮಿತಿಯ 12ನೇ ವಾರ್ಷಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ. 29ರಂದು ಅಪರಾಹ್ನ 4ರಿಂದ ಮಲಾಡ್‌ ಪೂರ್ವದ ದಪ್ತರಿ ರೋಡ್‌ನ‌ ಉತ್ಕರ್ಷ ವಿದ್ಯಾ ಮಂದಿರದ ಸಭಾಗೃಹದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ಸಮಿತಿಯ ಅಧ್ಯಕ್ಷ ನ್ಯಾಯವಾದಿ ಜಗನ್ನಾಥ್‌ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಧಾರ್ಮಿಕ ಕಾರ್ಯಕ್ರಮವಾಗಿ ಅಪರಾಹ್ನ 4ರಿಂದ ಭಜನೆ, ಪ್ರತಿಭಾ ವಂತ ವಿದ್ಯಾರ್ಥಿಗಳಿಗೆ ಮತ್ತು ದಾನಿಗಳಿಗೆ ಗೌರವಾರ್ಪಣೆ, ಸಂಜೆ 6.45ರಿಂದ ಸಾಮೂಹಿಕ ಶ್ರೀ ವರಮ ಹಾಲಕ್ಷ್ಮೀ ಪೂಜೆಯನ್ನು ವೇ| ಮೂ| ರಮೇಶ್‌ ವಾಗ್ಲೆ ಡೊಂಬಿವಲಿ ಇವರ ಪೌರೋಹಿತ್ವದಲ್ಲಿ ಆಯೋಜಿ ಸಲಾಗಿದೆ. ರಾತ್ರಿ 8ರಿಂದ ಮಹಾಮಂ ಗಳಾರತಿ ಹಾಗೂ ಸಮಿತಿಯ ಸಲಹೆಗಾರ, ಬಾಂಬೆ ಬಂಟ್ಸ್‌ನ ಉಪಾಧ್ಯಕ್ಷ ಸಿಎ ಸುರೇಂದ್ರ ಶೆಟ್ಟಿ ಇವರ ಸೇವಾರ್ಥವಾಗಿ ಮಹಾಪ್ರಸಾದ ಅನ್ನಸಂತರ್ಪಣೆ ನಡೆಯಲಿದೆ.

ಇದನ್ನೂ ಓದಿ:ಇಪ್ಪತ್ತು ದಿನದಲ್ಲಿ ಸಿಇಟಿ ಫಲಿತಾಂಶ ಪ್ರಕಟ : ಡಾ.ಸಿ.ಎನ್.ಅಶ್ವತ್ಥನಾರಾಯಣ

ಸಮಿತಿಯ ಅಧ್ಯಕ್ಷ ನ್ಯಾಯವಾದಿ ಜಗನ್ನಾಥ ಎನ್‌. ಶೆಟ್ಟಿ, ಸಂಚಾಲಕ ಬಿ. ದಿನೇಶ್‌ ಕುಲಾಲ್‌, ಕೋಶಾಧಿ ಕಾರಿ ಜಗನ್ನಾಥ್‌ ಎಚ್‌. ಮೆಂಡನ್‌, ಸಮಿತಿಯ ಸಲಹೆಗಾರರಾದ ಅಭ್ಯುದಯ ಬ್ಯಾಂಕ್‌ನ ಎಂ. ಡಿ. ಪ್ರೇಮನಾಥ ಸಾಲ್ಯಾನ್‌, ಪರಮಾನಂದ ಜೆ. ಭಟ್‌, ಸಮಿತಿಯ ಸದಸ್ಯರಾದ ಸತೀಶ್‌ ಭಟ್‌, ಸಂತೋಷ್‌ ಕೆ. ಪೂಜಾರಿ,ಕುಮರೇಶ್‌ಆಚಾರ್ಯ, ಮಹಾಬಲ ಪೂಜಾರಿ, ಸುಂದರ ಪೂಜಾರಿ, ದಿನೇಶ್‌ ಪೂಜಾರಿ, ಸನತ್‌
ಪೂಜಾರಿ, ಸಿದ್ದರಾಮ ಗೌಡ, ಸುರೇಂದ್ರ ಆಚಾರ್ಯ, ಚಂದ್ರಶೇಖರ ಶೆಟ್ಟಿ, ನಿತ್ಯಾನಂದ ಕೋಟ್ಯಾನ್‌, ಶೈಲೇಶ್‌ ಪೂಜಾರಿ, ದಿನೇಶ್‌ ಕುಂಬ್ಳೆ, ಗೋಪಾಲ್‌ ಎಂ. ಪೂಜಾರಿ, ಹರೀಶ್‌ ಶೆಟ್ಟಿ ಪೆರಾರ, ಸುರೇಂದ್ರ ಶೆಟ್ಟಿ, ರಾಮ ಪೂಜಾರಿ, ಜಯ ಪೂಜಾರಿ, ಸೋಮನಾಥ್‌ ವಾಗ್ಲೆ, ಹರೀಶ್‌ ಪೂಜಾರಿ ಕಾರ್ನಾಡ್‌, ಸದಾನಂದ ಕೋಟ್ಯಾನ್‌, ದಿನೇಶ್‌ ಕಾಮತ್‌, ಸದಾನಂದ ರಾವ್‌, ಸೂರಪ್ಪ ಕುಂದರ್‌, ಮಂಜು ಗೌಡ, ಉಮೇಶ್‌ ಸಿ. ಪೂಜಾರಿ, ಶಶಿಧರ ಹೆಗ್ಡೆ, ಮೃತ್ಯುಂಜಯ ಪಲ್ಲಿ, ರವಿ ಮೂಲ್ಯ, ಲಕ್ಷ್ಮಣ್‌ ರಾವ್‌, ಈಶ್ವರ ಕುಲಾಲ್‌, ಮಹಿಳಾ ವಿಭಾಗದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಭಾರತಿ ಎಸ್‌. ವಾಗ್ಲೆ, ಸಂಚಾಲಕಿ ಮೋಹಿನಿ ಜೆ. ಶೆಟ್ಟಿ, ಉಪ ಕಾರ್ಯಾಧ್ಯಕ್ಷರಾದ ಶೀಲಾ ಎಂ. ಪೂಜಾರಿ, ರತ್ನಾ ಡಿ. ಕುಲಾಲ್‌, ಲಲಿತಾ ಎಸ್‌. ಗೌಡ, ಕಾರ್ಯದರ್ಶಿ ಕೆ. ಆಚಾರ್ಯ, ಜತೆ ಕಾರ್ಯದರ್ಶಿಗಳಾದ ಗೀತಾ ಜೆ. ಮೆಂಡನ್‌, ಕೃಪಾ ಜೆ. ಮೂಲ್ಯ ಹಾಗೂ ಮಹಿಳಾ ಸದಸ್ಯೆಯರು, ಯುವ ವಿಭಾಗದ ಕಾರ್ಯಾಧ್ಯಕ್ಷೆ ರಶ್ಮಿ ಎಸ್‌. ಪೂಜಾರಿ, ಸಂಚಾಲಕಿ ಪ್ರಣಿತಾ ವಿ. ಶೆಟ್ಟಿ, ಉಪ ಕಾರ್ಯಾಧ್ಯಕ್ಷರಾದ ದಿವ್ಯಾ ಪೂಜಾರಿ, ಸುದೀಪ್‌ ಡಿ. ಪೂಜಾರಿ, ನವೀನ್‌ ಸಾಲ್ಯಾನ್‌, ಕಾರ್ಯದರ್ಶಿ ಸೌಮ್ಯಾ ಜೆ. ಮೆಂಡನ್‌, ಜತೆ ಕಾರ್ಯದರ್ಶಿಗಳಾಗಿ ದಿಶಾ ಕರ್ಕೇರ, ಯೋಗೇಶ್ವರಿ ಗೌಡ ಹಾಗೂ ಯುವ ಸದಸ್ಯರು ಮೊದಲಾದವರ ನೇತೃತ್ವದಲ್ಲಿ ಕಾರ್ಯಕ್ರಮವು ಜರಗಲಿದ್ದು, ಸದ್ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.