ಡೊಂಬಿವಲಿ: ಜನಮನಗೆದ್ದ ನಿಶ್ಚಯ ಆಂಡ್‌ ನಾಟಕ


Team Udayavani, Feb 27, 2018, 3:27 PM IST

2602mum06.jpg

ಡೊಂಬಿವಲಿ: ಇತ್ತೀಚೆಗೆ ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ ಡೊಂಬಿವಲಿ ಇದರ ವಾರ್ಷಿಕೋತ್ಸವದಂದು ಸಾಂಸ್ಕೃತಿಕ ಕಾರ್ಯಕ್ರಮವಾಗಿ ನಡೆದ ನಿಶ್ಚಯ ಆಂಡ್‌ ನಾಟಕವು ಪ್ರೇಕ್ಷಕರ ಮನಸನ್ನು ಸೂರೆಗೊಂಡಿತು. ಅನುಭವಿ-ಅನನುಭವಿ ಕಲಾವಿದರನ್ನು ಒಗ್ಗೂಡಿಸಿ ನಿರ್ದೇಶಕರು ನಡೆಸಿದ ಪ್ರಯೋಗವು ಕೊನೆಗೂ ಯಶಸ್ವಿಯಾಯಿತು.

ನಾಟಕದ ಮುಖ್ಯ ಪಾತ್ರಧಾರಿ ಅನುಭವಿ ರಂಗಕಲಾವಿದ ಶ್ರೀನಿವಾಸ ಕಾವೂರು, ಮನೆಯ ಮಾಲಕ ಸುಂದರ ರಾಯರ ಪಾತ್ರವನ್ನು ಅರ್ಥಪೂರ್ಣವಾಗಿ ನಿಭಾಯಿಸಿದರೆ, ಸುಂದರರಾಯರ ಮಗ ಆನಂದರಾಯರ ಪಾತ್ರದಲ್ಲಿ ರಂಗ ಕಲಾವಿದ ಅಜೆಕಾರು ಜಯ ಶೆಟ್ಟಿ ಅವರ ಯಶಸ್ವಿ ಅಭಿನಯವು ಪ್ರೇಕ್ಷಕರ ಮನಗೆದ್ದಿತು. ಆನಂದರಾಯರ ಪತ್ನಿಯಾಗಿ ಸಂಸಾರ ನಿಭಾಯಿಸುವ ಸುನಂದಾಳ ಪಾತ್ರದಲ್ಲಿ ಶೋಭಾ ಟಿ. ಪೂಜಾರಿ ತನ್ನೊಳಗಿನ ಪ್ರತಿಭೆಯನ್ನು ಅನಾವರಣಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸುಂದರರಾಯರ ಮಗಳಿಗಾಗಿ ಆಸ್ತಿಗಾಗಿ ಸದಾ ಜಗಳಾಡುವ ಜಗಳ ಗಂಟಿಯಾಗಿ ಚಿತ್ರಾ ಆರ್‌. ಸಾಲ್ಯಾನ್‌, ಆನಂದರಾಯನ ಮಗ ಕುಡುಕ ಜಗ್ಗುವಿನ ಪಾತ್ರದಲ್ಲಿ ಜಯ ಪೂಜಾರಿ, ಹಾಸ್ಯ ಪಾತ್ರದಲ್ಲಿ ಜಗದೀಶ್‌ ಶೆಟ್ಟಿ, ಮನೆ ಕೆಲಸದಾಳು ರಾಜನ ಪಾತ್ರದಲ್ಲಿ ಯುವ ಪ್ರತಿಭೆ ತೃಪ್ತಿ ಕುಂದರ್‌, ವಕೀಲನಾಗಿ ವಿನೋದ್‌ ಕರ್ಕೇರ, ನೆಂಟಸ್ತಿಕೆಯ ದಲ್ಲಾಳಿ ಲೀಲಾಳ  ಪಾತ್ರದಲ್ಲಿ ಉದಯಾ ಜೆ. ಶೆಟ್ಟಿ ಅವರು ತಮಗೆ ನೀಡಿದ ಪಾತ್ರಗಳಿಗೆ ಜೀವ ತುಂಬುವಲ್ಲಿ ಯಶಸ್ವಿಯಾದರು.

ವೆಂಕಟೇಶನ ಪಾತ್ರದಲ್ಲಿ ಪ್ರಪ್ರಥಮವಾಗಿ ರಂಗಭೂಮಿ ಪ್ರವೇಶಿದ ನೃತ್ಯ ನಿರ್ದೇಶಕ ವಿನೀತ್‌ ಕೆ. ಶೆಟ್ಟಿ ಅವರ ಅಭಿನಯವು ಅಭಿನಂದನೀಯವಾಗಿತ್ತು. ಊರಿನ ಗುರಿಕಾರನಾಗಿ ಪ್ರಬುದ್ಧ ಕಲಾವಿದ ಚಂದ್ರಹಾಸ ರೈ ಅವರು ಶಂಭು ಗುರಿಕಾರನ ಪಾತ್ರವನ್ನು ನಿಭಾಯಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು. ಸಿಐಡಿ ಇನ್‌ಸ್ಪೆಕ್ಟರ್‌ ಶಿವಾನಂದನ ಪಾತ್ರದಲ್ಲಿ ವಿಶ್ವನಾಥ್‌ ಶೆಟ್ಟಿ ಎರ್ಮಾಳ್‌, ಪೊಲೀಸ್‌ ಪೇದೆಗಳಾಗಿ ಗುರುರಾಜ್‌ ಸುವರ್ಣ ಕಾಪು, ಐಶ್ವರ್ಯ ರೈ ಇವರು ಸಹಕರಿಸಿದರು.

ರಾಜೇಶ್‌ ಹೆಗ್ಡೆ ಇವರ ಇಂಪಾದ ಸಂಗೀತವು ನಾಟಕದ ಸೊಬಗನ್ನು ಇಮ್ಮಡಿಗೊಳಿಸಿರುವುದು ಸುಳ್ಳಲ್ಲ. ಮೇಕಪ್‌ನಲ್ಲಿ ಮಂಜುನಾಥ್‌ ಶೆಟ್ಟಿಗಾರ್‌ ಸಹಕರಿಸಿದರು. ಸಭಾಗೃಹದಲ್ಲಿ ಜಾಗದ ಕೊರತೆಯಿದ್ದರೂ ಕೂಡಾ ಪ್ರೇಕ್ಷಕರು ನಿಂತುಕೊಂಡೇ ನಾಟಕವನ್ನು ವೀಕ್ಷಿಸಿ ಪ್ರಶಂಸಿಸಿದರು. 

ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ ಪ್ರತೀ ವರ್ಷ ನಾಟಕವನ್ನು ಸದಸ್ಯರಿಂದಲೇ ಪ್ರದರ್ಶಿಸುತ್ತಿರುವುದು ಇನ್ನೊಂದು ವಿಶೇಷತೆಯಾಗಿದೆ.
ಸಂಸ್ಥೆಯು ಸದಸ್ಯರಿಗೆ ಸಾಂಸ್ಕೃತಿಕವಾಗಿ ವೇದಿಕೆಯನ್ನು ಕಲ್ಪಿಸಿಕೊಡಬೇಕು ಎಂಬ ನಿಟ್ಟಿನಲ್ಲಿ ಸದಸ್ಯ ಧನಂಜಯ ಮೂಳೂರು ಅವರು ಸದಸ್ಯರ ಮೇಲೆ ಭರವಸೆಯನ್ನಿಟ್ಟು  ಪ್ರದರ್ಶಿಸಿದ ನಾಟಕವು ಯಶಸ್ವಿಯಗೊಂಡಿರುವುದು ಕಲಾವಿದರಿಗೆ ಆನೆಬಳ ಬಂದಂತಾಗಿದೆ. 

ಒಟ್ಟಿನಲ್ಲಿ ಈ ಸಂಸ್ಥೆಯಿಂದ ಇನ್ನಷ್ಟು ಸಾಮಾಜಿಕ ಕಥಾಹಂದರಗಳನ್ನು ಹೊಂದಿರುವ ನಾಟಕಗಳು ಪ್ರದರ್ಶನಗೊಳ್ಳಲಿ ಎಂಬುವುದು ನಾಟಕ ಪ್ರೇಮಿಗಳ ಹಾರೈಕೆಯಾಗಿದೆ.

ಟಾಪ್ ನ್ಯೂಸ್

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.