ತುಳು ಸಂಘ ಬರೋಡ ಇದರ ಮೂವತ್ತನೇ ವಾರ್ಷಿಕ ಮಹಾಸಭೆ


Team Udayavani, Aug 23, 2017, 1:53 PM IST

22-cdd.jpg

ಬರೋಡ: ತುಳು ಸಂಘ ಬರೋಡ ಇದರ ಮೂವತ್ತರ ಸಂಭ್ರಮದ ಅಂಗವಾಗಿ ವಿಶೇಷ ಕಾರ್ಯಕ್ರಮವು ಆ. 15ರಂದು ಸ್ವಾತಂತ್ರ್ಯ ದಿನಾಚರಣೆಯ  ದಿನದಂದು ನಡೆಯಿತು. ಮಕ್ಕಳಿಗಾಗಿ ವೈವಿಧ್ಯಮಯ ಕಾರ್ಯಕ್ರಮ ಹಾಗೂ ವಾರ್ಷಿಕ ಮಹಾಸಭೆಯು ಇದೇ ಸಂದರ್ಭದಲ್ಲಿ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ತುಳು ಸಂಘ ಬರೋಡ ಅಧ್ಯಕ್ಷ ಶಶಿಧರ ಬಿ. ಶೆಟ್ಟಿ ಬೆಳ್ತಂಗಡಿ ಅವರು ವಹಿಸಿದ್ದರು. ದಯಾನಂದ ಬೋಂಟ್ರಾ, ಎಸ್ಕೆ ಹಳೆಯಂಗಡಿ, ವಾಸು ಪೂಜಾರಿ, ಬಾಲಕೃಷ್ಣ ಶೆಟ್ಟಿ, ಸರಳಾ ಬಿ. ಶೆಟ್ಟಿ ಹಾಗೂ ಸಂಸ್ಥೆಯ ಹಿರಿಯ ಗಣ್ಯರು ಉಪಸ್ಥಿತರಿದ್ದರು. ರಾಷ್ಟ್ರಗೀತೆಯೊಂದಿಗೆ ವಾರ್ಷಿಕ ಮಹಾಸಭೆಯು ನಡೆಯಿತು.

ಸಂಸ್ಥೆಯ ಪದಾಧಿಕಾರಿಗಳು ವಾರ್ಷಿಕ ವರದಿ ಮತ್ತು ಲೆಕ್ಕಪತ್ರಗಳನ್ನು ಮಂಡಿಸಿ ಸರ್ವಾನುಮತದಿಂದ ಮಂಜೂರು ಗೊಳಿಸಿಕೊಂಡರು.  ಮುಂದಿನ ಎರಡು ವರ್ಷಗಳಿಗಾಗಿ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸ ಲಾಯಿತು. ಅಧ್ಯಕ್ಷರಾಗಿ ಶಶಿಧರ ಬಿ. ಶೆಟ್ಟಿ ಬೆಳ್ತಂಗಡಿ, ಉಪಾಧ್ಯಕ್ಷರಾಗಿ ರವಿ ಸಾಲ್ಯಾನ್‌, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಬಾಲಕೃಷ್ಣ ಶೆಟ್ಟಿ, ಜತೆ ಕಾರ್ಯದರ್ಶಿಗಳಾಗಿ ವಾಸು ಸುವರ್ಣ ಮತ್ತು ಬಾಲಕೃಷ್ಣ ರೈ, ಜತೆ ಕೋಶಾಧಿಕಾರಿಯಾಗಿ ಪ್ರಶಾಂತ್‌ ಹೆಗ್ಡೆ ಅವರನ್ನು  ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ದಯಾನಂದ ಬೋಂಟ್ರಾ ಹಾಗೂ ಹಿರಿಯರಾದ ಎಸ್ಕೆ ಹಳೆಯಂಗಡಿ ಮತ್ತು ಎಸ್‌. ಜಯರಾಮ ಶೆಟ್ಟಿ ಅವರನ್ನು ಪ್ರಧಾನ ಸಲಹೆಗಾರರು ಮತ್ತು ಸಂಯೋಜಕರನ್ನಾಗಿ ನೇಮಿಸಲಾಯಿತು.

ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಡಾ| ಶರ್ಮಿಳಾ ಜೈನ್‌, ಉಪಾಧ್ಯಕ್ಷೆಯರಾಗಿ ಸವಿತಾ ಸೋಮನಾಥ್‌ ಪೂಜಾರಿ ಪ್ರಧಾನ ಕಾರ್ಯದರ್ಶಿಯಾಗಿ ಮಂಜುಳಾ ಗೌಡ ಅವರು ಆಯ್ಕೆಯಾದರು.

ಅಧ್ಯಕ್ಷ ಶಶಿಧರ ಬಿ. ಶೆಟ್ಟಿ ಬೆಳ್ತಂಗಡಿ ಅವರು ಮಾತನಾಡಿ, ಕಳೆದ ಮೂರು ದಶಕಗಳ ತುಳು ಸಂಘದ ಸಾಧನೆಗಳು ನಾಡು, ಸೇರಿದಂತೆ ದೇಶ-ವಿದೇಶಗಳ ತುಳು-ಕನ್ನಡಿಗ ಬಾಂಧವರ ಮನಸೂರೆಗೊಂಡಿದೆ. ಒಳ್ಳೆಯ ಸಾಧನೆಗಳಿಗೆ ಎಲ್ಲರ ಪ್ರೋತ್ಸಾಹ, ಸಹಕಾರ ಸದಾಯಿರಬೇಕು. ಮುಂದಿನ ವರ್ಷಗಳಲ್ಲಿ ಇನ್ನೂ ಹೆಚ್ಚಿನ ತಾಯಿ ನುಡಿಯ ಸೇವೆಯನ್ನು ಮಾಡುವ ಸಂಕಲ್ಪ ನಮ್ಮದು ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಜಿನರಾಜ್‌ ಪೂಜಾರಿ ನೂತನ ಕಾರ್ಯಕಾರಿ ಸಮಿತಿಯನ್ನು ಘೋಷಿಸಿರು. ಮಕ್ಕಳಿಗಾಗಿ ತುಳು ಭಾಷಣ ಸ್ಪರ್ಧೆ, ದೇಶಭಕ್ತಿ, ಛದ್ಮವೇಷ ಇತ್ಯಾದಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪದಾಧಿಕಾರಿಗಳು ಬಹುಮಾನ ವಿತರಿಸಿ ಶುಭ ಹಾರೈಸಿದರು. ವಂದನಾ ಆರ್‌. ಸಾಲ್ಯಾನ್‌ ಮತ್ತು ತಂಡದವರಿಂದ ಮಕ್ಕಳ ಶೈಕ್ಷಣಿಕ ಕಾರ್ಯಕ್ರಮ ನಡೆಯಿತು. ಸ್ಫರ್ಧೆಗಳ ತೀರ್ಪುಗಾರರಾಗಿ ಶರ್ಮಿಳಾ ಜೈನ್‌, ಮಂಜುಳಾ ಗೌಡ, ಸುನೀತಾ ಪೂಜಾರಿ ಅವರು ಸಹಕರಿಸಿದರು.  

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.