ಎನ್‌ಎಂಎಂಸಿಯಿಂದ ಎರಡು ಪ್ರಯೋಗಾಲಯ ಸ್ಥಾಪನೆ


Team Udayavani, Jul 22, 2020, 5:17 PM IST

ಎನ್‌ಎಂಎಂಸಿಯಿಂದ ಎರಡು ಪ್ರಯೋಗಾಲಯ ಸ್ಥಾಪನೆ

ನವಿಮುಂಬಯಿ, ಜು. 21: ದಿನದಿಂದ ದಿನಕ್ಕೆ ನಗರದಲ್ಲಿ ಕೋವಿಡ್ ಸೋಂಕು ಉಲ್ಬಣಗೊಳ್ಳುತ್ತಿದ್ದು, ಮುಂದಿನ ಎರಡು-ಮೂರು ವಾರಗಳ ಕಾಲ ನಿರ್ಣಾಯಕವಾಗಲಿದೆ ಎಂದು ನವಿಮುಂಬಯಿ ಮಹಾನಗರ ಪಾಲಿಕೆ ಎಚ್ಚರಿಕೆ ನೀಡಿದೆ.

ನವಿಮುಂಬಯಿ ಮಹಾನಗರ ಪಾಲಿಕೆಯು ಕೋವಿಡ್ ವಿರುದ್ಧ ಹೊರಾಡಲು ತನ್ನ ಕ್ರಮಗಳನ್ನು ಹೆಚ್ಚಿಸುತ್ತಿದೆ, ಕಳೆದ ವಾರ ಪ್ರಾರಂಭವಾದ ಆ್ಯಂಟಿಜೆನ್‌ ಪರೀಕ್ಷೆಯ ಹೊರತಾಗಿ, ಎನ್‌ ಎಂಎಂಸಿ ಕೋವಿಡ್‌ ಪರೀಕ್ಷೆಗಳಿಗಾಗಿ ಎರಡು ಪ್ರಯೋಗಾಲಯಗಳನ್ನು ಸ್ಥಾಪಿಸಲು ಪ್ರಾರಂಭಿಸಿದ್ದು, ಪರಿಣಾಮಕಾರಿ ಸಂಪರ್ಕ ಪತ್ತೆ ಮತ್ತು ನಿಯಂತ್ರಣಕ್ಕಾಗಿ ಕಾರ್ಯತಂತ್ರಗಳನ್ನು ರೂಪಿಸುತ್ತಿದೆ.

15 ದಿನಗಳಲ್ಲಿ ಲ್ಯಾಬ್‌ಗಳು ಸಿದ್ಧ :  ಎನ್‌ಎಂಎಂಸಿ ತನ್ನ ನಿವಾಸಿಗಳ ಸ್ವ್ಯಾಬ್‌ ಮಾದರಿಗಳನ್ನು ಮುಂಬಯಿ ಅಥವಾ ಖಾಸಗಿ ಪ್ರಯೋಗಾಲಯಗಳಿಗೆ ಪರೀಕ್ಷಿಸಲು ಕಳುಹಿಸುತ್ತಿದ್ದು, ವರದಿ ಪಡೆಯಲು 4-5ದಿನ ತಗುಲುತ್ತಿತ್ತು. ಕಳೆದ ವಾರ ಆ್ಯಂಟಿಜೆನ್‌ ಪರೀಕ್ಷೆಯ ಪರಿಚಯ ಮೂಲಕ 30 ನಿಮಿಷದಲ್ಲಿ ಕೋವಿಡ್ ವರದಿ ಪಡೆಯಬಹುದು, ನಿಗಮವು ಎರಡು ಲ್ಯಾಬ್‌ಗಳನ್ನು ಸ್ಥಾಪಿಸಲು ಯಂತ್ರೋಪಕರಣಗಳಿಗೆ ಆದೇಶಿಸಿದ್ದು, ಅದು ದಿನಕ್ಕೆ 300 ಮಾದರಿಗಳನ್ನು ಪರೀಕ್ಷಿಸುತ್ತದೆ. ಮುಂದಿನ 15 ದಿನಗಳಲ್ಲಿ ಲ್ಯಾಬ್‌ಗಳು ಸಿದ್ಧವಾಗುತ್ತವೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

11 ಸಾವಿರ ದಾಟಿದ ಕೋವಿಡ್‌ ಪ್ರಕರಣ : ಎನ್‌ಎಂಎಂಸಿಯಲ್ಲಿ ಕೆಲವು ದಿನಗಳಿಂದ ಪ್ರತಿದಿನ 200ಕ್ಕೂ ಅಧಿಕ ಪ್ರಕರಣಗಳನ್ನು ಪಡೆಯುತ್ತಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 11 ಸಾವಿರ ದಾಟಿದೆ. ಸೋಂಕಿ ಚಿಕಿತ್ಸೆಗೆ ಆಸ್ಪತ್ರೆಗಳ ಆವಶ್ಯಕತೆಯೂ ಹೆಚ್ಚಾಗಿದೆ. ಹೆಚ್ಚಿನ ಹಾಸಿಗೆಗಳನ್ನು ಆಮ್ಲಜನಕದ ಸೌಲಭ್ಯ ಸಜ್ಜುಗೊಳಿಸಲು ಮತ್ತು 400 ಐಸಿಯು ಹಾಸಿಗೆಗಳನ್ನು ಲಭ್ಯಗೊಳಿಸುವಂತೆ ಖಾಸಗಿ ಆಸ್ಪತ್ರೆಗಳನ್ನು ಎನ್‌ ಎಂಎಂಸಿ ಕೇಳಿದೆ. ಕೋವಿಡ್‌ ಆಸ್ಪತ್ರೆಯಾಗಿ ಪರಿವರ್ತಿಸಲ್ಪಟ್ಟ ನಾಗರಿಕ ಆಸ್ಪತ್ರೆಗಳು ಆಮ್ಲಜನಕ ಮತ್ತು ಐಸಿಯು ಹಾಸಿಗೆಗಳು ಸೇರಿದಂತೆ 1,132 ಹಾಸಿಗೆಗಳನ್ನು ಹೊಂದಿರುವ ಸಿಡ್ಕೊ ಪ್ರದರ್ಶನ ಕೇಂದ್ರದಲ್ಲಿ ಕೋವಿಡ್‌ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. 1,800ಕ್ಕೂ ಅಧಿಕ ವೈದ್ಯರನ್ನು, ಸುಮಾರು 2,000 ದಾದಿಯರನ್ನು ಮತ್ತು 1,600 ಹಾಸಿಗೆ ಸಹಾಯಕರನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಕ ಮಾಡಲು ಚಾಲನೆ ನೀಡಿದೆ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.