ಅಂಡರ್‌ -14 ಫ್ರೆಂಡ್‌ಶಿಪ್‌ ಟ್ರೋಫಿ: ರಾಜ್ಸ್‌ ತಂಡಕ್ಕೆ ಪ್ರಶಸ್ತಿ,ದಿಯಾ ಬೆಸ್ಟ್‌ ಬೌಲರ್‌


Team Udayavani, Jun 18, 2019, 4:18 PM IST

1606MUM03

ಮುಂಬಯಿ: ಕರ್ನಾಟಕ ಸ್ಟೇಟ್‌ ಕ್ರಿಕೆಟ್‌ ಅಸೋಸಿಯೇಶನ್‌ ಸ್ವಾಮ್ಯದ ಬೆಂಗಳೂರು -ಹಾಸನ ಕೋಲ್ಟ್Õ ಕ್ರಿಕೆಟ್‌ ಕ್ಲಬ್‌ ಆಯೋಜಿತ ಆಹ್ವಾನಿತ ಬೆಂಗಳೂರು-ಮುಂಬಯಿ “ಅಂಡರ್‌-14 ಟಿ-20 ಫ್ರೆಂಡ್‌ಶಿಪ್‌ ಟ್ರೋಫಿ’ಯನ್ನು ಥಾಣೆಯ ರಾಜ್ಸ್‌ ಕ್ರಿಕೆಟ್‌ ಅಕಾಡೆಮಿ ತಂಡವು ಗೆದ್ದುಕೊಂಡಿದೆ.

ಬೆಂಗಳೂರಿನ ವಿವಿಧ ಕ್ರೀಡಾಂಗಣದಲ್ಲಿ ಒಟ್ಟು ಎಂಟು ಪಂದ್ಯಗಳು ರಾಜ್ಸ್‌ ಕ್ರಿಕೆಟ್‌ ಅಕಾಡೆಮಿ ತಂಡವು ಆಡಿದ್ದು, ಆ ಪೈಕಿ 7 ಪಂದ್ಯಗಳಲ್ಲಿ ಜಯಗಳಿಸಿ ಫ್ರೆಂಡ್‌ಶಿಪ್‌ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಫ್ರೆಂಡ್‌ಶಿಪ್‌ ಟ್ರೋಫಿ ಸರಣಿಯಲ್ಲಿ ಬೆಸ್ಟ್‌ ಬೌಲರ್‌ ಪ್ರಶಸ್ತಿಯನ್ನು ರಾಜ್ಸ್‌ ಕ್ರಿಕೆಟ್‌ ಅಕಾಡೆಮಿಯ ದಿಯಾ ನವೀನ್‌ ಇನ್ನ ಹಾಗೂ ಬೆಸ್ಟ್‌ ಬ್ಯಾಟ್ಸ್‌ಮೆನ್‌ ಪ್ರಶಸ್ತಿಯನ್ನು ಕರಣ್‌ ಕುಮಾರ್‌ ಹಾಗೂ ಸರಣಿ ಶ್ರೇಷ್ಟ ಪ್ರಶಸ್ತಿಯನ್ನು ಜೋಗೆಂಧರ ಸಿಂಗ್‌ ಮತ್ತು ಅತೀ ಭರವಸೆಯ ಆಟಗಾರ ಪ್ರಶಸ್ತಿಯನ್ನು ಸಂಚಿತ್‌ ಲೋದಾ ಅವರು ಪಡೆದುಕೊಂಡರು.

ಸಮಾರೋಪ ಸಮಾರಂಭದಲ್ಲಿ ಸರಣಿಯಲ್ಲಿ ವಿಶೇಷ ಸಾಧನೆಗೈದ ಆಟಗಾರರಿಗೆ ಹಾಸನ ಕೋಲ್ಟ್Õ ಕ್ರಿಕೆಟ್‌ ಕ್ಲಬ್‌ನ ಕಾರ್ಯದರ್ಶಿ ಆಲೊ#àನ್ಸ್‌ ಗ್ಲಾನಿ ಅವರು ಟ್ರೋಫಿ, ಮೇಡಲ್‌ ಹಾಗೂ ಪ್ರಮಾಣ ಪತ್ರವನ್ನಿತ್ತು ಗೌರವಿಸಿದರು. ರಾಜ್ಸ್‌ ಕ್ರಿಕೆಟ್‌ ಅಕಾಡೆಮಿಯ ಆಟಗಾರರಾಗಿ ಮಂಟು ಕುಮಾರ್‌, ವಿಜಯ ಪಟೇಲ್‌, ಯೋಗೇಂದ್ರ ಸಿಂಗ್‌, ಓಜಸ್‌ ಪಾಟೀಲ್‌, ಸಂಚಿತ್‌ ಲೋದಾ, ಗೋಪಾಲ್‌ ಯಾಧವ್‌, ಸುಮಿತ್‌ ಗುಪ್ತಾ, ಸೋಹನ್‌ ಗೋರಿವಾಲ, ಪ್ರಿತೇಶ್‌ ಪಾಂಚಾಲ್‌, ಶ್ರವಣ್‌ ಶೆಟ್ಟಿ, ಪ್ರಗ್ನಿàಶ್‌ ವರನ್‌, ದಿಯಾ ನವೀನ್‌ ಇನ್ನ, ಕರಣ್‌ ಕುಮಾರ್‌, ಭರತ್‌ ಅಂಡ್ಲೆ, ಅಂಕಿತಾ ಚೌವಾಣ್‌ ಇವರು ಪಾಲ್ಗೊಂಡಿದ್ದರು. ರಾಜ್ಸ್‌ ಅಕಾಡೆಮಿಯ ಕೋಚ್‌ ಬಾಲಾ ಶೆಟ್ಟಿ ಅವರ ತರಭೇತಿಯಲ್ಲಿ ತಂಡವು ಭಾಗವಹಿಸಿತ್ತು.

ದಿಯಾ ನವೀನ್‌ ಇನ್ನ
ಸರಣಿಯಲ್ಲಿ ಬಾಲಕರ ತಂಡದ ಸದಸ್ಯೆಯಾಗಿ ಆಡಿರುವ ತುಳು-ಕನ್ನಡಿಗರಾದ ದಿಯಾ ನವೀನ್‌ ಇನ್ನ ಅವರು ಬೌಲಿಂಗ್‌ನಲ್ಲಿ ಗಮನಾರ್ಹ ಸಾಧನೆ ಮಾಡಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕಳೆದೊಂದು ವರ್ಷದಿಂದ ಥಾಣೆಯ ರಾಜ್ಸ್‌ ಕ್ರಿಕೆಟ್‌ ಅಕಾಡೆಮಿಯಲ್ಲಿ ಕನ್ನಡಿಗರಾದ ಬಾಲ ಶೆಟ್ಟಿ ಅವರಿಂದ ಕ್ರಿಕೆಟ್‌ ತರಭೇತಿಯನ್ನು ಪಡೆಯುತ್ತಿರುವ ದಿಯಾ ಇನ್ನಾ ಅವರು ಮುಂಬಯಿಯ ಆಜಾದ್‌ ಮೈದಾನದಲ್ಲಿ ಹಾಗೂ ಓವಲ್‌ ಮೈದಾನದಲ್ಲಿ ಜರಗಿದ ಧರಂವೀರ್‌ ಕ್ರಿಕೆಟ್‌ ಅಕಾಡೆಮಿಯ ಹಾಗೂ ದಿಲೀಪ್‌ ವೆಂಗ್‌ಸರ್ಕರ್‌ ಕ್ರಿಕೆಟ್‌ ಅಕಾಡೆಮಿ ತಂಡದ ವಿರುದ್ಧ ನಡೆದ ಪಂದ್ಯಗಳಲ್ಲೂ ಬೌಲಿಂಗ್‌ ಗಮನಾರ್ಹ ಸಾಧನೆ ಮಾಡಿದ್ದರು. ಇವರು ಮುಂಬಯಿ ಪತ್ರಕರ್ತ ನವೀನ್‌ ಇನ್ನಾ ಅವರ ಪುತ್ರಿ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.