ಕಲ್ಯಾಣ್‌-ಡೊಂಬಿವಲಿ: ಶೇ. 20 ಫಲಾನುಭವಿಗಳಿಗೆ ಮಾತ್ರ ಲಸಿಕೆ


Team Udayavani, Apr 22, 2021, 11:28 AM IST

vaccine for 20 persent  beneficiaries

ಥಾಣೆ: ಲಸಿಕೆ ಅಭಿಯಾನಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದ್ದರೂ ಕಲ್ಯಾಣ್‌-ಡೊಂಬಿವಲಿ, ಭಿವಂಡಿ ಮತ್ತು ಉಲ್ಲಾಸ್‌ ನಗರದಲ್ಲಿ ಅಭಿ ಯಾನ ವೇಗ ಪಡೆದುಕೊಂಡಿಲ್ಲ. ಜಿಲ್ಲೆಯ ಶೇ. 28ರಷ್ಟು ಅರ್ಹ ನಾಗರಿಕರಿಗೆ ಲಸಿಕೆ ನೀಡಲಾಗಿದ್ದರೆ, ಈ ಮೂರು ನಗರಗಳಲ್ಲೂ ಶೇ. 20ಕ್ಕಿಂತ ಕಡಿಮೆ ನಾಗರಿಕರಿಗೆ ಲಸಿಕೆ ನೀಡಲಾಗಿದೆ. ಇನ್ನೊಂದೆಡೆ ಲಸಿಕೆ ಶೇಕಡಾವಾರು ಪ್ರಮಾಣದಲ್ಲಿ ಥಾಣೆ, ನವಿಮುಂಬಯಿ ಮತ್ತು ಮೀರಾ-ಭಾಯಂದರ್‌ ಉಪನಗರ ಗಳು ಮುಂದಿವೆ. ಥಾಣೆ ಜಿಲ್ಲೆಯಲ್ಲಿ ಪ್ರತೀದಿನ ಸರಾಸರಿ ಐದು ಸಾವಿರ ರೋಗಿಗಳು ಕಂಡುಬರು ತ್ತಿದ್ದು, 35ರಿಂದ 40 ಮಂದಿ ಸಾವನ್ನಪ್ಪುತ್ತಿದ್ದಾರೆ.

ಸೋಮವಾರದವರೆಗೆ ಜಿಲ್ಲೆಯಲ್ಲಿ 8,96,860 ಮಂದಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ 6,63,742 ಮಂದಿ 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ನಾಗರಿಕರು ಸೇರಿದ್ದಾರೆ. ಅದರಲ್ಲಿ 6,16,895 ಮಂದಿಗೆ ಮೊದಲ ಡೋಸ್‌ ನೀಡಲಾಗಿದೆ. ಎರಡನೇ ಡೋಸ್‌ ಅನ್ನು 46,847 ಮಂದಿಗೆ ನೀಡಲಾಗಿದೆ. ಉಳಿದ 2,33,118 ಮಂದಿಯಲ್ಲಿ ಮುಂಚೂಣಿ ಆರೋಗ್ಯ ಕಾರ್ಯಕರ್ತರು, ಪೊಲೀಸರು, ಸ್ವತ್ಛತಾ ಸಿಬಂದಿ ಸೇರಿದ್ದಾರೆ.
ನವಿಮುಂಬಯಿಯ ಜನಸಂಖ್ಯೆ 15,2,120ರಷ್ಟಿದ್ದು, ಈ ಪ್ರದೇಶದ 4,50,636 ನಾಗರಿಕರು 45 ವರ್ಷ ವಯಸ್ಸಿನವರಾಗಿ¨ªಾರೆ. ಈ ಸ್ಥಳದಲ್ಲಿ ಶೇ. 42ರಷ್ಟು ಲಸಿಕೆ ಹಾಕಲಾಗಿದೆ. ಮೀರಾ- ಭಾಯಂದರ್‌ನಲ್ಲೂ 10,47,346 ಜನಸಂಖ್ಯೆ ಇದ್ದು, 3, 14,238 ಮಂದಿ 45 ವರ್ಷಕ್ಕಿಂತ ಮೇಲ್ಪಟ್ಟವರಿದ್ದಾರೆ. ಇಲ್ಲಿ ಶೇ. 40ರಷ್ಟು ನಾಗರಿಕರಿಗೆ ಲಸಿಕೆ ನೀಡಲಾಗಿದೆ. ಥಾಣೆ ಜನಸಂಖ್ಯೆ 22,06,060ರಷ್ಟಿದ್ದು, ಇಲ್ಲಿ ಶೇ. 34ರಷ್ಟು ನಾಗರಿಕರಿಗೆ ಲಸಿಕೆ ನೀಡಲಾಗಿದೆ.
ಕಲ್ಯಾಣ್‌- ಡೊಂಬಿವಲಿಯ ಜನಸಂಖ್ಯೆ 19,16,863ರಷ್ಟಿದ್ದು, 5,75,059 ಮಂದಿ 45 ವರ್ಷಕ್ಕಿಂತ ಮೇಲ್ಪಟ್ಟವರಾಗಿ¨ªಾರೆ. ಇಲ್ಲಿ ಶೇ. 20ರಷ್ಟು ಲಸಿಕೆ ಹಾಕಲಾಗಿದೆ. ಥಾಣೆ ಗ್ರಾಮೀಣ ಪ್ರದೇಶದಲ್ಲಿ 20,58,755ರಷ್ಟು ಜನಸಂಖ್ಯೆಯಿದ್ದು, 6,17, 627 ಮಂದಿ 45 ವರ್ಷಕ್ಕಿಂತ ಮೇಲ್ಪಟ್ಟವರಿ¨ªಾರೆ. ಇಲ್ಲಿ ಶೇ. 22 ರಷ್ಟು ಲಸಿಕೆ ನೀಡಲಾಗಿದೆ.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.