ವಡಾಲ ದ್ವಾರಕಾನಾಥ ಭವನ: ಸತ್ಯ ವಿನಾಯಕ ವ್ರತ-ಧನ್ವಂತರಿ ಹವನ


Team Udayavani, Feb 5, 2018, 5:03 PM IST

0402mum08A.jpg

ಮುಂಬಯಿ: ವಡಾಲದ ದ್ವಾರಕಾನಾಥ ಭವನದ ಶ್ರೀರಾಮ ಮಂದಿರದಲ್ಲಿ ರವಿವಾರ ಸತ್ಯ ವಿನಾಯಕ ವ್ರತ ಮತ್ತು ಧನ್ವಂತರಿ (ಮೋದಕ) ಹವನ ಧಾರ್ಮಿಕ ಕಾರ್ಯಕ್ರಮ ಜರಗಿತು. ಆ ಪ್ರಯುಕ್ತ ಬೆಳಗ್ಗೆ ದೇವತಾ ಪ್ರಾರ್ಥನೆ ಯೊಂದಿಗೆ ಧನ್ವಂತರಿ ಹವನ ನೆರವೇರಿಸಲ್ಪಟ್ಟು ಮಧ್ಯಾಹ್ನ ಪೂರ್ಣಾಹುತಿ, ಮಹಾ ಮಂಗಳಾರತಿ, ಪ್ರಸಾದ ವಿತರಣೆಯೊಂದಿಗೆ ಹವನ ಸಂಪನ್ನ ಗೊಂಡಿತು. ಮಂದಿರದ ಪ್ರಧಾನ ಅರ್ಚಕ ವೇದಮೂರ್ತಿ ಸುಧಾಮ ಅನಂತ ಭಟ್‌ ತಮ್ಮ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ, ಸಾಂಪ್ರದಾಯಿಕ ಪೂಜಾವಿಧಿಗಳ‌ನ್ನು ನೆರವೇರಿಸಿದರು.

ವೈದಿಕರಾದ ವೇದಮೂರ್ತಿ ಮೋಹನ್‌ದಾಸ ಆಚಾರ್ಯ, ವೇದಮೂರ್ತಿ ಅನಂತ್‌ ಭಟ್‌ ಮತ್ತು ವೇದಮೂರ್ತಿ ಗೋವಿಂದ ಆಚಾರ್ಯ ಪೂಜಾ ವಿಧಿ-ವಿಧಾನಗಳಲ್ಲಿ ಸಹಯೋಗವನ್ನಿತ್ತರು. ಜಿಎಸ್‌ಬಿ ಗಣೇಶೋತ್ಸವ ಉತ್ಸವ ಸಮಿತಿ ಕಾರ್ಯಾಧ್ಯಕ್ಷ ನರಸಿಂಹ ಎನ್‌. ಪಾಲ್‌ ಮತ್ತು ಪದ್ಮ ನರಸಿಂಹ ಪಾಲ್‌ ದಂಪತಿ ಪೂಜೆಯ ಯಜಮಾನತ್ವ ವಹಿಸಿದ್ದರು.

ಈ ಪುಣ್ಯಾಹ ಕಾರ್ಯಕ್ರಮಗಳಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜಿವೋತ್ತಮ ಮಠ ಗೋವಾ ಇದರ ಮಠಾಧೀಶ, ಪರ್ತಗಾಳಿ ಜೀವೋತ್ತಮ ಮಠದ ಮಹಾಧಿಪತಿ ಶ್ರೀಮದ್‌ ವಿದ್ಯಾಧಿರಾಜ ತೀರ್ಥ ಶ್ರೀಪಾದ್‌ ವಡೇರ್‌ ಸ್ವಾಮೀಜಿ ಹಾಗೂ ಪಟ್ಟಶಿಷ್ಯ ಶ್ರೀಮದ್‌ ವಿದ್ಯಾಧೀಶತೀರ್ಥ ಸ್ವಾಮೀಜಿ ಚಿತ್ತೆ çಸಿ  ಶ್ರೀದೇವರಿಗೆ ಪೂಜೆ ನೆರವೇರಿಸಿ ಅನುಗ್ರಹಿಸಿದರು.

ಈ ಸಂದರ್ಭದಲ್ಲಿ ಶ್ರೀರಾಮ ಮಂದಿರ ಮುಂಬಯಿ ಸಮಿತಿ ಕಾರ್ಯಾಧ್ಯಕ್ಷ ಜಿ.ಎಸ್‌. ಭಟ್‌, ಕಾರ್ಯದರ್ಶಿ ಅಮೊಲ್‌ ವಿ. ಪೈ, ಕೋಶಾಧಿಕಾರಿ ಶಾಂತರಾಮ ಎ.ಭಟ್‌, ಜಿಎಸ್‌ಬಿ ಗಣೇಶೋತ್ಸವ ಉತ್ಸವ ಸಮಿತಿ ಕಾರ್ಯದರ್ಶಿ ಮುಕುಂದ್‌ ಕಾಮತ್‌, ಕೋಶಾಧಿಕಾರಿ ರಾಜೀವ್‌ ಶೆಣೈ, ಉಮೇಶ್‌ ಪೈ, ಗುರುದತ್ತ್ ನಾಯಕ್‌, ಮತ್ತಿತರ ಪದಾಧಿಕಾರಿಗಳು ನ್ಯಾಯವಾದಿ ಎಂ.ವಿ. ಕಿಣಿ, ಗೀತಾ ಆರ್‌. ಪೈ, ರಶ್ಮೀ ಸರನ್‌ ಸೇರಿದಂತೆ ರಾಮ ಸೇವಾಕರ್ತರು, ಮಹಿಳಾ ಮಂಡಳಿಯ ಸದಸ್ಯರು ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.  ನರಸಿಂಹ ಎನ್‌. ಪಾಲ್‌ ಸ್ವಾಗತಿಸಿದರು. ಶ್ರೀ ರಾಮ ಮಂದಿರ ವಡಾಲ ಮುಂಬಯಿ ಸಮಿತಿ ಪ್ರಧಾನ ಕಾರ್ಯದರ್ಶಿ ಉಲ್ಲಾಸ್‌ ಡಿ. ಕಾಮತ್‌ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಬಳಿಕ ಯತಿವರ್ಯರ ಪಾದಪೂಜೆ, ಸಂಗೀತ ಕಾರ್ಯಕ್ರಮ, ಮಂದಿರದಿಂದ ದಾದರ್‌ ಟಿಟಿ, ಪಾರ್ಸಿ ಕಾಲೋನಿ ಮೂಲಕ ಭವ್ಯ ಮೆರವಣಿಗೆಯೊಂದಿಗೆ ದಿಗ್ವಿಜಯೋತ್ಸವ ಆಚರಿಸಲಾಯಿತು. 

ಚಿತ್ರ-ವರದಿ: ರೋನ್ಸ್‌  ಬಂಟ್ವಾಳ್‌
 

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.