ವಸಾಯಿರೋಡ್ ಬಾಲಾಜಿ ಸೇವಾ ಸಮಿತಿ: ವಿವಿಧ ಸೌಕರ್ಯಗಳ ವಿತರಣೆ
Team Udayavani, Sep 12, 2017, 1:16 PM IST
ಮುಂಬಯಿ: ವಸಾಯಿರೋಡ್ ಪಶ್ಚಿಮದ ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್ಬಿ) ಬಾಲಾಜಿ ಸೇವಾ ಸಮಿತಿಯ ವತಿಯಿಂದ ವಸಾಯಿ ತಾಲೂಕಿನ ದಿವಾನ್ಮಾನ್ನಲ್ಲಿರುವ ಜಿಲ್ಲಾ ಪರಿಷದ್ ದತ್ತು ಸ್ವೀಕರಿಸಿದ ಶಾಲೆಗೆ ಗಡಿಯಾರ ಮತ್ತು ಶಾಲೆಯ ಕಚೇರಿಯ ಟೇಬಲ್ಗಳನ್ನು ಸೆ. 4ರಂದು ವಿತರಿಸಿ ಸಹಕರಿಸಲಾಯಿತು.
ಕಾರ್ಯಕ್ರಮದಲ್ಲಿ ಬಾಲಾಜಿ ಸೇವಾ ಸಮಿತಿಯ ಅಧ್ಯಕ್ಷ ತಾರನಾಥ ಪೈ, ಕಾರ್ಯದರ್ಶಿ ಪುರುಷೋತ್ತಮ ಶೆಣೈ, ಸಂಚಾಲಕ ದೇವೇಂದ್ರ ಭಕ್ತ, ಉಪಾಧ್ಯಕ್ಷ ವಿಜಯೇಂದ್ರ ಪ್ರಭು, ಕೃಷ್ಣ ಕಾಮತ್, ಸದಸ್ಯರಾದ ಜಗದೀಶ್ ಕಾಮತ್, ಚಂದ್ರಕಾಂತ್ ಹೆಗ್ಡೆ, ಯುವ ವಿಭಾಗದ ಉಪಾಧ್ಯಕ್ಷೆ ಪಲ್ಲವಿ ಪುರುಷೋತ್ತಮ ಶೆಣೈ ಮತ್ತು ಶಾಲೆಯ ಮುಖ್ಯ ಶಿಕ್ಷಕಿ ವರ್ಷಾ ಕೃಷ್ಣ ಸಾಳುಂಕೆ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು