ವಸಾಯಿರೋಡ್‌  ಜಿಎಸ್‌ಬಿ  ಶಾಂತಿಧಾಮ ಸೇವಾ ಸಮಿತಿ: ಮಹಾಶಿವರಾತ್ರಿ 


Team Udayavani, Mar 7, 2019, 12:50 AM IST

0603mum06a.jpg

ಮುಂಬಯಿ: ವಸಾಯಿರೋಡ್‌ ಪಶ್ಚಿಮದ ಗೌಡ ಸಾರಸ್ವತ ಬ್ರಾಹ್ಮಣ ಜಿಎಸ್‌ಬಿ ಸಮಾಜದವರ ಶಾಂತಿಧಾಮ ಸೇವಾ ಸಮಿತಿಯಲ್ಲಿ ಮಾ. 4ರಂದು ಮಹಾಶಿವರಾತ್ರಿ ಉತ್ಸವವು ಅದ್ದೂರಿಯಾಗಿ ನಡೆಯಿತು.

ಪೂರ್ವಾಹ್ನ ಶಿವನ ಲಿಂಗಕ್ಕೆ ಭಸ್ಮಲೇಪನ, ಬಿಲ್ವಾರ್ಚನೆ, ಲಿಂಗಾಷ್ಟಕ, ಅಷ್ಟೋತ್ತರ, ವಿವಿಧ ಬಗೆಯ ಅಭಿಷೇಕ, ಸಮಿತಿಯ ವಿಶ್ವಸ್ತರಾದ ಅಭಿಜಿತ್‌ ನರಸಿಂಹ ಪ್ರಭು ಅವರ ಹಸ್ತದಿಂದ ಜರಗಿತು. ಸಂಜೆ ರುದ್ರಾಭಿಷೇಕ, ಪಂಚಾಮೃತ, ಹಾಲು, ಕಬ್ಬಿನ ರಸ, ಸೀಯಾಳ ಅಭಿಷೇಕ, ಬಿಲ್ವಾರ್ಚನೆ ಮತ್ತು ವಿವಿಧ ಪೂಜೆ ಸಮಿತಿಯ ವಿಶ್ವಸ್ತರಾದ ನರಸಿಂಹ ಅನಂತ ಪ್ರಭು ಅವರ ಹಸ್ತದಿಂದ ಜರಗಿತು.

ಸಮಿತಿಯ ವಿಶ್ವಸ್ತರಾದ ಲಕ್ಷ್ಮೀ ನರಸಿಂಹ ಪ್ರಭು ಅವರು ಶಿವನ ಅಷ್ಟೋತ್ತರ, ಮಹಾ ಮೃತ್ಯುಂಜಯ ಮಂತ್ರವನ್ನು ಸಾಮೂಹಿಕವಾಗಿ ಪಠಿಸಿ ಶಿವ
ರಾತ್ರಿಯ ಮಹಿಮೆಯ ಬಗ್ಗೆ ಭಕ್ತಾದಿಗಳಿಗೆ ವಿಸ್ತಾರವಾಗಿ ಹೇಳಿದರು. ಸಮಿತಿಯವರಿಂದ ಭಜನ ಕಾರ್ಯಕ್ರಮ ನಡೆಯಿತು.

ಮಂಡಳಿಯ ಸದಸ್ಯರು, ಶಿವನ ಭಜನೆಗಳನ್ನು ಹಾಡಿದರು. ತಬಲಾದಲ್ಲಿ ಅಭಿಜಿತ್‌ ಪ್ರಭು, ಪಖ್ವಾಜ್‌ನಲ್ಲಿ ಸನತ್‌ ಕುಮಾರ್‌ ಪ್ರಭು ಸಹಕರಿಸಿದರು. ಶಿವನ ಪ್ರತಿಮೆಗೆ ಮತ್ತು ಇತರ ಪರಿವಾರ ದೇವರಿಗೆ ಆರತಿ ಬೆಳಗಿಸಲಾಯಿತು. ಪ್ರಸಾದ ರೂಪದಲ್ಲಿ ಮಧ್ಯಾಹ್ನ ಮತ್ತು ಸಂಜೆ ಫಲಾಹಾರದ ವ್ಯವಸ್ಥೆ ಯನ್ನು ಆಯೋಜಿಸಲಾಗಿತ್ತು.  

ಅಭಿಜಿತ್‌ ಪ್ರಭು ಅವರನೇತೃತ್ವದಲ್ಲಿ ಅಲಂಕರಿಸಿದ ಶಿವನ ಮಂಟಪ ನೆರೆದ ಭಕ್ತಾದಿಗಳನ್ನು  ಆಕರ್ಷಿಸಿತು. ಕಾರ್ಯಕ್ರಮದಲ್ಲಿ ಜಿಎಸ್‌ಬಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.