ವಸಾಯಿರೋಡ್‌ ಜಿಎಸ್‌ಬಿ ಬಾಲಾಜಿ ಸೇವಾ ಸಮಿತಿ: ಭಜನ ಕಾರ್ಯಕ್ರಮ


Team Udayavani, Jun 12, 2018, 4:29 PM IST

1106mum05.jpg

ಮುಂಬಯಿ: ವಸಾಯಿ ರೋಡ್‌ ಜಿಎಸ್‌ಬಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದವರ ಬಾಲಾಜಿ ಸೇವಾ ಸಮಿತಿ ಶ್ರೀ ವೆಂಕಟರಮಣ ಭಜನ ಮಂಡಳಿಯವರ ಭಜನ ಕಾರ್ಯಕ್ರಮವು ಜೂ. 9ರಂದು ಆನಂದ ವಿಹಾರ ವಿದ್ಯಾಲಯ ಟ್ರಸ್ಟ್‌ ಬೋಲಿಂಜ್‌ ವಿರಾರ್‌ನ ಬಾಲಾಜಿ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಪುರುಷೋತ್ತಮ ಮಾಸದಲ್ಲಿ ಪ್ರತೀ ದಿನ ಬ್ರುಹತಿ ಸಹಸ್ರ ಯಾಗವು ಗುರೂಜೀ ಶ್ರೀ ಆಚಾರ್ಯ ಪ್ರಹÉದಾಚಾರ್ಯ ನಾಗರಹಳ್ಳಿ ಅವರ ನೇತೃತ್ವದಲ್ಲಿ ವಿಶೇಷ ರೀತಿಯಲ್ಲಿ ಪೂಜಾ ವಿಧಿ-ವಿಧಾನಗಳು ಜರಗುತ್ತಿವೆ. 

ಈ ಮಂಡಳಿಯವರು ಕನ್ನಡ, ಮರಾಠಿ, ಹಿಂದಿಯಲ್ಲಿ ಭಜನೆಗಳನ್ನು ಹಾಡಿ ನೆರೆದ ಸಭಿಕರ ಮನ ಸೆಳೆದರು.ಹಿಮ್ಮೇಳದಲ್ಲಿ ಹಾರ್ಮೋನಿ ಯಂನಲ್ಲಿ ನಿಡ್ಡೋಡಿ ಪ್ರಕಾಶ್‌ ಪ್ರಭು, ತಬಲಾದಲ್ಲಿ ಅಮೇಯ್‌ ಪೈ, ಸತೀಶ್‌ ಕಾಮತ್‌, ಅವನೀಕಾಂತ್‌ ಬೋರ್ಕರ್‌, ಪಖ್ವಾಜ್‌ನಲ್ಲಿ ಗಣೇಶ್‌ ಪೈ ಮತ್ತು ಅನಿಕೇತ್‌ ಚವಾಣ್‌ ಸಹಕರಿಸಿದರು. ವಿರಾರ್‌ ಬಾಲಾಜಿ ಮಂದಿರದವರಿಂದ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. 

ಗುರೂಜೀ ಯವರು ಪ್ರವಚನ ನೀಡಿ ಅಧಿಕ ಮಾಸದ ವಿಶೇಷತೆಯ ಬಗ್ಗೆ ವಿವರಿಸಿದರು. ತೇಜಸ್ವಿನಿ ನಾಗರಹಳ್ಳಿ ಅವರ ನೇತೃತ್ವದಲ್ಲಿ ಕುಂಕುಮಾರ್ಚನೆ ನಡೆಯಿತು.

ನೆರೆದ ಎಲ್ಲಾ ಮಹಿಳೆಯರು ಈ ಪೂಜೆಯ ಲಾಭ ಪಡೆದರು. ಗುರೂಜೀಯವರು ಭಜನ ಮಂಡಳಿಯ ಎಲ್ಲ ಸದಸ್ಯರಿಗೆ ಪ್ರಸಾದ ವಿತರಿಸಿ ಶುಭಹಾರೈಸಿದರು. 

ವಸಾಯಿರೋಡ್‌ ಬಾಲಾಜಿ ಸೇವಾ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.