ಶೀಘ್ರದಲ್ಲೇ ವೆಂಟಿಲೇಟರ್ ಹಾಸಿಗೆಗಳ ಸಾಮರ್ಥ್ಯ ಹೆಚ್ಚಿಸಲಾಗುವುದು: ಪಿಎಂಸಿ


Team Udayavani, Jul 5, 2020, 5:33 PM IST

ಶೀಘ್ರದಲ್ಲೇ ವೆಂಟಿಲೇಟರ್ ಹಾಸಿಗೆಗಳಸಾಮರ್ಥ್ಯ ಹೆಚ್ಚಿಸಲಾಗುವುದು: ಪಿಎಂಸಿ

ಪುಣೆ, ಜು. 4: ಕೋವಿಡ್‌ ನಿರ್ಣಾಯಕ ಸೋಂಕಿತರ ಚಿಕಿತ್ಸೆಗೆ ಪುಣೆ ನಾಗರಿಕ ಆಡಳಿತವು ತನ್ನ ವೆಂಟಿಲೇಟರ್‌ ಹಾಸಿಗೆಗಳ ಸಾಮರ್ಥ್ಯವನ್ನು ಹೆಚ್ಚಿಸಲಿದೆ ಎಂದು ಪುಣೆ ಪುರಸಭೆ ಆಯುಕ್ತ ಶೇಖರ್‌ ಗಾಯಕ್ವಾಡ್‌ ಹೇಳಿದ್ದಾರೆ.

ಮುಂದಿನ 3 ವಾರಗಳಲ್ಲಿ ಒಟ್ಟು 450 ವೆಂಟಿಲೇ ಟರ್‌ ಹಾಸಿಗೆಗಳು ಲಭ್ಯವಾಗಲಿವೆ. ಖಾಸಗಿ ಆಸ್ಪತ್ರೆ ಗಳಲ್ಲಿರುವ ಸಾಕಷ್ಟು ವೆಂಟಿ ಲೇಟರ್‌ ಹಾಸಿಗೆಗಳನ್ನು ಪಿಎಂಸಿ ಹಂತ ಹಂತವಾಗಿ ಸ್ವಾಧೀನಪಡಿಸಿಕೊಳ್ಳಲಿದೆ ಎಂದು ಗಾಯಕ್ವಾಡ್‌ ಹೇಳಿದರು. ಪುಣೆ ಸ್ಮಾರ್ಟ್‌ ಸಿಟಿ ಡೆವಲಪ್‌ಮೆಂಟ್‌ ಕಾರ್ಪೊರೇಶನ್‌ ಲಿಮಿಟೆಡ್‌ ಮತ್ತು ಪುಣೆ ಮುನ್ಸಿಪಲ್‌ ಕಾರ್ಪೊರೇಷನ್‌ ಜೂನ್‌ 19ರಿಂದ 30ರ ನಡುವಿನ ವರದಿಯನ್ನು ಪ್ರಕಟಿಸಿದ್ದು, ಜುಲೈ ಅಂತ್ಯದ ವೇಳೆ ವೆಂಟಿಲೇಟರ್‌ ಮತ್ತು ಐಸಿಯು ಹಾಸಿಗೆಗಳ ಕೊರತೆಯಾಗಬಹುದು ಎಂದಿದೆ. ವರದಿಯ ಪ್ರಕಾರ ಪುಣೆಯಲ್ಲಿ 202 ವೆಂಟಿಲೇಟರ್‌ ಹಾಸಿಗೆ ಮತ್ತು 400 ಐಸಿಯು ಹಾಸಿಗೆಗಳ ಕೊರತೆಯಿದೆ ಎನ್ನಲಾಗಿದೆ.

ಜುಲೈನಲ್ಲಿ ಪ್ರಕರಣಗಳು ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ನಾಗರಿಕ ಮೂಲಸೌಕರ್ಯ ಸಿದ್ಧತೆಯನ್ನು ವರದಿ ತಿಳಿಸಿದೆ. ಜುಲೈ ಅಂತ್ಯದ ವೇಳೆಗೆ ಪುಣೆಯಲ್ಲಿ 47,796 ಪಾಸಿಟಿವ್‌ ಪ್ರಕರಣಗಳಿವೆ ಎಂದು ಅಂದಾಜಿಸಲಾಗಿದೆ, ಅದರಲ್ಲಿ 19,596 ಸಕ್ರಿಯ ಪ್ರಕರಣಗಳಾಗಿವೆ. ಪ್ರಸ್ತುತ ಪುಣೆಯಲ್ಲಿ ಒಟ್ಟು 18,556 ಹಾಸಿಗೆಗಳ ಸಾಮರ್ಥ್ಯವಿದೆ, ಇದರಲ್ಲಿ ಪಿಎಂಸಿ ಸ್ವಾಧೀನಪಡಿಸಿಕೊಂಡ ಅಥವಾ ಕಾಯ್ದಿರಿಸಿದ ಖಾಸಗಿ ಹಾಸಿಗೆ ಸೇರಿದೆ. ಆದ್ದರಿಂದ ಹಾಸಿಗೆಗಳ ತೀವ್ರ ಕೊರತೆಯಿದೆ. ಪ್ರಸ್ತುತ ಕೇವಲ 288 ಮಾತ್ರ ಇರುವುದರಿಂದ ವೆಂಟಿಲೇಟರ್‌ಗಳ ಸಂಖ್ಯೆಯು ನಾಗರಿಕ ಸಂಸ್ಥೆಗೆ ಕಳವಳಕಾರಿಯಾಗಿದೆ ಮತ್ತು ಜುಲೈ ಅಂತ್ಯದ ವೇಳೆಗೆ ಈ ಸಂಖ್ಯೆ ದ್ವಿಗುಣಗೊಳ್ಳಲಿದೆ.

ಜುಲೈ ಅಂತ್ಯಕ್ಕೆ ಪರಿಸ್ಥಿತಿ ಭೀಕರ :  ವರದಿಯನ್ನು ಪರಿಗಣಿಸಿ ಮೇಯರ್‌ ಮುರ್ಲಿಧರ್‌ ಮೊಹೋಲ್‌ ಅವರು ಪಿಎಂಸಿ ಮುಖ್ಯಸ್ಥ, ಐಎಎಸ್‌ ಅಧಿಕಾರಿ ಸೌರಭ್‌ ರಾವ್‌ ಮತ್ತು ಹೆಚ್ಚುವರಿ ಆಯುಕ್ತರೊಂದಿಗೆ ಸಭೆ ನಡೆಸಿದರು. ಜುಲೈ ಅಂತ್ಯದ ವೇಳೆಗೆ ಪರಿಸ್ಥಿತಿ ಭೀಕರವಾಗಲಿದ್ದು,ನಮ್ಮ ಮೂಲಸೌಕರ್ಯವನ್ನು ಹೆಚ್ಚಿಸಲು ನಮಗೆ ಸಮಯವಿದೆ ಎಂದು ಮೊಹೋಲ್‌ ಹೇಳಿದರು. ಖಾಸಗಿ ಆಸ್ಪತ್ರೆಗಳಿಂದ ಗರಿಷ್ಠ ಹಾಸಿಗೆಗಳನ್ನು ಪಡೆದುಕೊಳ್ಳಲು ನಾನು ನಾಗರಿಕ ಆಡಳಿತಕ್ಕೆ ಸೂಚನೆ ನೀಡಿದ್ದೇನೆ ಮತ್ತು ಆಯುಕ್ತರು ಶೀಘ್ರದಲ್ಲೇ ಅದಕ್ಕೆ ಆದೇಶ ಹೊರಡಿಸುತ್ತಾರೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.