ಶೀಘ್ರದಲ್ಲೇ ವೆಂಟಿಲೇಟರ್ ಹಾಸಿಗೆಗಳ ಸಾಮರ್ಥ್ಯ ಹೆಚ್ಚಿಸಲಾಗುವುದು: ಪಿಎಂಸಿ


Team Udayavani, Jul 5, 2020, 5:33 PM IST

ಶೀಘ್ರದಲ್ಲೇ ವೆಂಟಿಲೇಟರ್ ಹಾಸಿಗೆಗಳಸಾಮರ್ಥ್ಯ ಹೆಚ್ಚಿಸಲಾಗುವುದು: ಪಿಎಂಸಿ

ಪುಣೆ, ಜು. 4: ಕೋವಿಡ್‌ ನಿರ್ಣಾಯಕ ಸೋಂಕಿತರ ಚಿಕಿತ್ಸೆಗೆ ಪುಣೆ ನಾಗರಿಕ ಆಡಳಿತವು ತನ್ನ ವೆಂಟಿಲೇಟರ್‌ ಹಾಸಿಗೆಗಳ ಸಾಮರ್ಥ್ಯವನ್ನು ಹೆಚ್ಚಿಸಲಿದೆ ಎಂದು ಪುಣೆ ಪುರಸಭೆ ಆಯುಕ್ತ ಶೇಖರ್‌ ಗಾಯಕ್ವಾಡ್‌ ಹೇಳಿದ್ದಾರೆ.

ಮುಂದಿನ 3 ವಾರಗಳಲ್ಲಿ ಒಟ್ಟು 450 ವೆಂಟಿಲೇ ಟರ್‌ ಹಾಸಿಗೆಗಳು ಲಭ್ಯವಾಗಲಿವೆ. ಖಾಸಗಿ ಆಸ್ಪತ್ರೆ ಗಳಲ್ಲಿರುವ ಸಾಕಷ್ಟು ವೆಂಟಿ ಲೇಟರ್‌ ಹಾಸಿಗೆಗಳನ್ನು ಪಿಎಂಸಿ ಹಂತ ಹಂತವಾಗಿ ಸ್ವಾಧೀನಪಡಿಸಿಕೊಳ್ಳಲಿದೆ ಎಂದು ಗಾಯಕ್ವಾಡ್‌ ಹೇಳಿದರು. ಪುಣೆ ಸ್ಮಾರ್ಟ್‌ ಸಿಟಿ ಡೆವಲಪ್‌ಮೆಂಟ್‌ ಕಾರ್ಪೊರೇಶನ್‌ ಲಿಮಿಟೆಡ್‌ ಮತ್ತು ಪುಣೆ ಮುನ್ಸಿಪಲ್‌ ಕಾರ್ಪೊರೇಷನ್‌ ಜೂನ್‌ 19ರಿಂದ 30ರ ನಡುವಿನ ವರದಿಯನ್ನು ಪ್ರಕಟಿಸಿದ್ದು, ಜುಲೈ ಅಂತ್ಯದ ವೇಳೆ ವೆಂಟಿಲೇಟರ್‌ ಮತ್ತು ಐಸಿಯು ಹಾಸಿಗೆಗಳ ಕೊರತೆಯಾಗಬಹುದು ಎಂದಿದೆ. ವರದಿಯ ಪ್ರಕಾರ ಪುಣೆಯಲ್ಲಿ 202 ವೆಂಟಿಲೇಟರ್‌ ಹಾಸಿಗೆ ಮತ್ತು 400 ಐಸಿಯು ಹಾಸಿಗೆಗಳ ಕೊರತೆಯಿದೆ ಎನ್ನಲಾಗಿದೆ.

ಜುಲೈನಲ್ಲಿ ಪ್ರಕರಣಗಳು ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ನಾಗರಿಕ ಮೂಲಸೌಕರ್ಯ ಸಿದ್ಧತೆಯನ್ನು ವರದಿ ತಿಳಿಸಿದೆ. ಜುಲೈ ಅಂತ್ಯದ ವೇಳೆಗೆ ಪುಣೆಯಲ್ಲಿ 47,796 ಪಾಸಿಟಿವ್‌ ಪ್ರಕರಣಗಳಿವೆ ಎಂದು ಅಂದಾಜಿಸಲಾಗಿದೆ, ಅದರಲ್ಲಿ 19,596 ಸಕ್ರಿಯ ಪ್ರಕರಣಗಳಾಗಿವೆ. ಪ್ರಸ್ತುತ ಪುಣೆಯಲ್ಲಿ ಒಟ್ಟು 18,556 ಹಾಸಿಗೆಗಳ ಸಾಮರ್ಥ್ಯವಿದೆ, ಇದರಲ್ಲಿ ಪಿಎಂಸಿ ಸ್ವಾಧೀನಪಡಿಸಿಕೊಂಡ ಅಥವಾ ಕಾಯ್ದಿರಿಸಿದ ಖಾಸಗಿ ಹಾಸಿಗೆ ಸೇರಿದೆ. ಆದ್ದರಿಂದ ಹಾಸಿಗೆಗಳ ತೀವ್ರ ಕೊರತೆಯಿದೆ. ಪ್ರಸ್ತುತ ಕೇವಲ 288 ಮಾತ್ರ ಇರುವುದರಿಂದ ವೆಂಟಿಲೇಟರ್‌ಗಳ ಸಂಖ್ಯೆಯು ನಾಗರಿಕ ಸಂಸ್ಥೆಗೆ ಕಳವಳಕಾರಿಯಾಗಿದೆ ಮತ್ತು ಜುಲೈ ಅಂತ್ಯದ ವೇಳೆಗೆ ಈ ಸಂಖ್ಯೆ ದ್ವಿಗುಣಗೊಳ್ಳಲಿದೆ.

ಜುಲೈ ಅಂತ್ಯಕ್ಕೆ ಪರಿಸ್ಥಿತಿ ಭೀಕರ :  ವರದಿಯನ್ನು ಪರಿಗಣಿಸಿ ಮೇಯರ್‌ ಮುರ್ಲಿಧರ್‌ ಮೊಹೋಲ್‌ ಅವರು ಪಿಎಂಸಿ ಮುಖ್ಯಸ್ಥ, ಐಎಎಸ್‌ ಅಧಿಕಾರಿ ಸೌರಭ್‌ ರಾವ್‌ ಮತ್ತು ಹೆಚ್ಚುವರಿ ಆಯುಕ್ತರೊಂದಿಗೆ ಸಭೆ ನಡೆಸಿದರು. ಜುಲೈ ಅಂತ್ಯದ ವೇಳೆಗೆ ಪರಿಸ್ಥಿತಿ ಭೀಕರವಾಗಲಿದ್ದು,ನಮ್ಮ ಮೂಲಸೌಕರ್ಯವನ್ನು ಹೆಚ್ಚಿಸಲು ನಮಗೆ ಸಮಯವಿದೆ ಎಂದು ಮೊಹೋಲ್‌ ಹೇಳಿದರು. ಖಾಸಗಿ ಆಸ್ಪತ್ರೆಗಳಿಂದ ಗರಿಷ್ಠ ಹಾಸಿಗೆಗಳನ್ನು ಪಡೆದುಕೊಳ್ಳಲು ನಾನು ನಾಗರಿಕ ಆಡಳಿತಕ್ಕೆ ಸೂಚನೆ ನೀಡಿದ್ದೇನೆ ಮತ್ತು ಆಯುಕ್ತರು ಶೀಘ್ರದಲ್ಲೇ ಅದಕ್ಕೆ ಆದೇಶ ಹೊರಡಿಸುತ್ತಾರೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.