ಮೇ 8: ಬಸವ ಜಯಂತಿ ಅಂಗವಾಗಿ ಸೊಲ್ಲಾಪುರದಲ್ಲಿ ವಿಶ್ವಧರ್ಮ ಸಮ್ಮೇಳನ


Team Udayavani, May 7, 2019, 12:39 PM IST

Udayavani Kannada Newspaper

ಸೊಲ್ಲಾಪುರ: ವಿಶ್ವಗುರು ಬಸವಣ್ಣನವರ ಜಯಂತಿ ಉತ್ಸವ ನಿಮಿತ್ತ ಸೊಲ್ಲಾಪುರ ಜಿಲ್ಲಾ ಬಸವ ಅನುಭವ ಮಂಟಪ ಮತ್ತು ಬಸವ ಸರ್ಕಲ್‌ ಇವುಗಳ ಸಹಯೋಗದಲ್ಲಿ ಮೇ 8ರಂದು ಸಂಜೆ 5ರಿಂದ ಅಕ್ಕಲ್‌ಕೋಟೆಯ ಸಜೇìರಾವ್‌ ಜಾಧವ್‌ ಸಭಾಗೃಹದಲ್ಲಿ ಮೊದಲನೆಯ ವಿಶ್ವಧರ್ಮ ಸಮ್ಮೇಳನವನ್ನು ಆಯೋಜಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಸಂಯೋಜಕ ಸ್ವಾಮಿನಾಥ ಹರವಾಳಕರ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಸುಮಾರು 21

ಶರಣರಿಗೆ ಬಸವರತ್ನ ಪ್ರಶಸ್ತಿ ನೀಡಿಗೌರವಿಸಲಾಗುವುದು. ಮಾಜಿ ಗೃಹರಾಜ್ಯ ಸಚಿವ ಸಿದ್ಧರಾಮ ಮೆØàತ್ರೆ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ್‌ ರಾವ್‌ ಡೋಬಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮಾಜಿ ಶಾಸಕ ವಿಶ್ವನಾಥ ಚಾಕೋತೆ, ಮಾಜಿ ಶಾಸಕ ಶಿವಶರಣ ಪಾಟೀಲ್‌, ತಾಲೂಕು ಪಂಚಾಯತ್‌ ಅಧ್ಯಕ್ಷ ಸುರೇಖಾ ಕಾಟಗಾವ, ನಗರಾಧ್ಯಕ್ಷೆ ಶೋಭಾ ಖೇಡಗಿ, ದೀಪ್ತಿ ಕೇಸೂರ, ವರ್ಷಾ ಠೊಂಬರೆ, ಉಜ್ವಲಾ ಯೆಳ್ಳೂರೆ, ಜಗನ್ನಾಥ ಹುಕ್ಕೇರಿ, ಪುಷ್ಪಾ ಗುಂಗೆ, ಮೀನಾ ಥೋಬಡೆ, ಸುರೇಖಾ ಬಾವಿ, ಸಂಧ್ಯಾ ವಿಪ್ಪರಗಿ ಮೊದಲಾದವರು ಪಾಲ್ಗೊಳ್ಳಲಿದ್ದಾರೆ. ಮುಗಳಿ ಬಸವಪೀಠದ ಪೂಜ್ಯ ಮಹಾನಂದಾ ಹಿರೇಮಠ, ಅಕ್ಕಲ್‌ಕೋಟೆ ವಿರಕ್ತ ಮಠದ ಪೂಜ್ಯ ಬಸವಲಿಂಗ ಶ್ರೀಗಳು ಸಾನ್ನಿಧ್ಯ ವಹಿಸಲಿದ್ದಾರೆ.

ಪವಿತ್ರಾ ಮಲಗೋಂಡಾ, ಸೂರ್ಯಕಾಂತ ಕಡಬಗಾವಕರ್‌, ಆನಂದ ಗಂದಗೆ, ಸುಧೀರ್‌ ಮಾಳ ಶೆಟ್ಟಿ, ವಿಜಯ ಮಲಂಗ, ಬಸವರಾಜ ಬಿರಾಜದಾರ, ಮಳಸಿದ್ಧ ಕಸ್ತೂರೆ, ಬಸವರಾಜ ಹತ್ತೆ, ಅಶ್ಪಾಕ್‌ ಖೀಸ್ತಕೆ, ಲಕ್ಷ್ಮೀಕಾಂತ ರೋಡಗೆ, ಸ್ವಾಮಿನಾಥ ಬಂಡೆಮನಿ, ಚಂದ್ರಕಾಂತ ಕುಂಭಾರ, ಶಿವರಾಜ ಶೇಳಕೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.

ಸಮ್ಮೇಳನದಲ್ಲಿ ಸುರೇಖಾ ಹೋಳಿಕಟ್ಟಿ, ಮಹಾನಂದಾ ಉಡಚಣ, ಮಲ್ಲಮ್ಮಾ ಪಸಾರೆ, ಸಂಗೀತಾ ಚನ ಶೆಟ್ಟಿ, ಸುರೇಖಾ ಥಂಬ, ಗಂಗುಬಾಯಿ ಸ್ವಾಮಿ, ಜ್ಯೋತಿ ಝೀಪರೆ, ಜ್ಯೋತಿ ಹೋರಪೇಟಿ, ಯೋಗೇಶ ಕಬಾಡೆ, ವಿರೂಪಾಕ್ಷ ಕುಂಭಾರ, ಶಿವಪುತ್ರ ಹಳಗೋದೆ, ರಾಜಶೇಖರ ಉಂಬರಾಣಿಕರ, ಅಭಿಜೀತ ಲೋಕೆ, ವಿದ್ಯಾಧರ ಗುರವ, ಸಂಜಯ ಭಾಗಾನಗರೆ, ರಾಮು ಪಾಟೀಲ್‌, ನಾಗೇಶ ಕೋನಾಪುರೆ, ವಸಂತ ದೇಢೆ, ನರೇಂದ್ರ ಪಾಟೀಲ್‌, ಕಲ್ಯಾಣಿ ಛಕಡೆ, ಉತ್ತಮ ಇಂಗಳೆ ಸೇರಿದಂತೆ ಸುಮಾರು 21 ಶರಣ-ಶರಣೆಯರಿಗೆ ಬಸವರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಯೋಜಕ ಸ್ವಾಮಿನಾಥ ಹರವಾಳಕರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.